AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ತಲೆಗೆ ಹಾಗೂ ಮರ್ಮಾಂಗಕ್ಕೆ ಕಲ್ಲಿನಿಂದ ಜಜ್ಜಿ ಪ್ರಾಥಮಿಕ ಶಾಲೆಯ ಶಿಕ್ಷಕನ ಕೊಲೆ

ಔರಾದ್ ತಾಲೂಕಿನ ಕರಂಜಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಳೆದ ಏಳು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು. ಇನ್ನೂ ವಿಜಯ್​ ಕುಮಾರ್​ಗೆ ಮದುವೆಯಾಗಿದ್ದು, ಗಂಡ ಹೆಂಡತಿ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದಾರೆ. ಅಲ್ಲದೇ ವಿಧವಾ ವಿಚ್ಚೇದನಕ್ಕೂ ಕೂಡಾ ಇವರ ಹೆಂಡತಿ ಕೋರ್ಟ್​ನಲ್ಲಿ ಅರ್ಜಿಹಾಕಿದ್ದಾರೆ.

ಬೀದರ್: ತಲೆಗೆ ಹಾಗೂ ಮರ್ಮಾಂಗಕ್ಕೆ ಕಲ್ಲಿನಿಂದ ಜಜ್ಜಿ ಪ್ರಾಥಮಿಕ ಶಾಲೆಯ ಶಿಕ್ಷಕನ ಕೊಲೆ
ವಿಜಯ್ ಕುಮಾರ್ ಧೋಂಡಿಬಾ ಟಿಳೇಕರ್ (49)
TV9 Web
| Edited By: |

Updated on: Nov 10, 2021 | 3:17 PM

Share

ಬೀದರ್: ತಲೆಗೆ ಹಾಗೂ ಮರ್ಮಾಂಗಕ್ಕೆ ಕಲ್ಲಿನಿಂದ ಜಜ್ಜಿ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನರಸಿಂಗ್​ಪುರ ತಾಂಡಾ ಬಳಿ ನಡೆದಿದೆ. ಮೊನ್ನೆ (ನವೆಂಬರ್ 8, ಸೋಮವಾರ) ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯ್ ಕುಮಾರ್ ಧೋಂಡಿಬಾ ಟಿಳೇಕರ್ (49) ರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಇವರು ಔರಾದ್ ತಾಲೂಕಿನ ಕರಂಜಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಳೆದ ಏಳು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು. ಇನ್ನೂ ವಿಜಯ್​ ಕುಮಾರ್​ಗೆ ಮದುವೆಯಾಗಿದ್ದು, ಗಂಡ ಹೆಂಡತಿ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದಾರೆ. ಅಲ್ಲದೇ ವಿಧವಾ ವಿಚ್ಚೇದನಕ್ಕೂ ಕೂಡಾ ಇವರ ಹೆಂಡತಿ ಕೋರ್ಟ್​ನಲ್ಲಿ ಅರ್ಜಿಹಾಕಿದ್ದಾರೆ.

ವಿಜಯ್ ಕುಮಾರ್ ಪತ್ನಿ ಬೀದರ್​ನಲ್ಲಿಯೇ ವಾಸವಾಗಿದ್ದಾರೆ. ಆದರೆ ಕೊಲೆಯಾದ ವಿಜಯ್​ ಕುಮಾರ್ ಔರಾದ್ ಪಟ್ಟಣದ ಲಿಡ್ಕರ್ ಕಾಲೋನಿಯಲ್ಲಿ ವಾಸವಾಗಿದ್ದರು. ಇನ್ನೂ ಮೊದಲನೆಯ ಹೆಂಡತಿಗೆ ವಿಚ್ಚೇದನ ಕೊಟ್ಟು ಎರಡನೇಯ ಮದುವೆಯಾಗಲು ವಿಜಯ್​ ಕುಮಾರ್​ ತಯಾರಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಅಷ್ಟರಲ್ಲಾಗಲೇ ವಿಜಯ್​ ಕುಮಾರ್ ಭೀಕರವಾಗಿ ಹತ್ಯೆಯಾಗಿದ್ದಾರೆ. ಇನ್ನೂ ಕೊಲೆಯಾದ ವಿಜಯ್​ ಕುಮಾರ್ ವಿಪರಿತವಾಗಿ ಕುಡಿಯುತ್ತಿದ್ದರು ಎಂದು ಹೇಳಲಾಗುತ್ತಿದೆ ಮತ್ತು ಕೌಟುಂಬಿಕ ಕಲಹವೇ ಇವರ ಕೊಲೆಗೆ ಕಾರಣವಾಗಿರಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಈ ಸಂಬಂಧ ಔರಾದ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗಾರರನ್ನು ಹಿಡಿಯಲು ಪೋಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪೊಲೀಸ್ ಪೇದೆ ಮಗನ ಬರ್ಬರ ಕೊಲೆ ಪ್ರಕರಣ; 6 ಆರೋಪಿಗಳು ಅರೆಸ್ಟ್

Murder: ರಾಡ್‌ನಿಂದ ಪತಿ ಹತ್ಯೆಗೈದು ಪೊಲೀಸರ ಮುಂದೆ ಶರಣಾದ 2ನೇ ಪತ್ನಿ, ಕೊಲೆಯ ಹಿಂದೆ ಆಸ್ತಿ ಕಬಳಿಕೆ ಆರೋಪ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ