AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ತಲೆಗೆ ಹಾಗೂ ಮರ್ಮಾಂಗಕ್ಕೆ ಕಲ್ಲಿನಿಂದ ಜಜ್ಜಿ ಪ್ರಾಥಮಿಕ ಶಾಲೆಯ ಶಿಕ್ಷಕನ ಕೊಲೆ

ಔರಾದ್ ತಾಲೂಕಿನ ಕರಂಜಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಳೆದ ಏಳು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು. ಇನ್ನೂ ವಿಜಯ್​ ಕುಮಾರ್​ಗೆ ಮದುವೆಯಾಗಿದ್ದು, ಗಂಡ ಹೆಂಡತಿ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದಾರೆ. ಅಲ್ಲದೇ ವಿಧವಾ ವಿಚ್ಚೇದನಕ್ಕೂ ಕೂಡಾ ಇವರ ಹೆಂಡತಿ ಕೋರ್ಟ್​ನಲ್ಲಿ ಅರ್ಜಿಹಾಕಿದ್ದಾರೆ.

ಬೀದರ್: ತಲೆಗೆ ಹಾಗೂ ಮರ್ಮಾಂಗಕ್ಕೆ ಕಲ್ಲಿನಿಂದ ಜಜ್ಜಿ ಪ್ರಾಥಮಿಕ ಶಾಲೆಯ ಶಿಕ್ಷಕನ ಕೊಲೆ
ವಿಜಯ್ ಕುಮಾರ್ ಧೋಂಡಿಬಾ ಟಿಳೇಕರ್ (49)
TV9 Web
| Updated By: preethi shettigar|

Updated on: Nov 10, 2021 | 3:17 PM

Share

ಬೀದರ್: ತಲೆಗೆ ಹಾಗೂ ಮರ್ಮಾಂಗಕ್ಕೆ ಕಲ್ಲಿನಿಂದ ಜಜ್ಜಿ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನರಸಿಂಗ್​ಪುರ ತಾಂಡಾ ಬಳಿ ನಡೆದಿದೆ. ಮೊನ್ನೆ (ನವೆಂಬರ್ 8, ಸೋಮವಾರ) ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯ್ ಕುಮಾರ್ ಧೋಂಡಿಬಾ ಟಿಳೇಕರ್ (49) ರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಇವರು ಔರಾದ್ ತಾಲೂಕಿನ ಕರಂಜಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಳೆದ ಏಳು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು. ಇನ್ನೂ ವಿಜಯ್​ ಕುಮಾರ್​ಗೆ ಮದುವೆಯಾಗಿದ್ದು, ಗಂಡ ಹೆಂಡತಿ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದಾರೆ. ಅಲ್ಲದೇ ವಿಧವಾ ವಿಚ್ಚೇದನಕ್ಕೂ ಕೂಡಾ ಇವರ ಹೆಂಡತಿ ಕೋರ್ಟ್​ನಲ್ಲಿ ಅರ್ಜಿಹಾಕಿದ್ದಾರೆ.

ವಿಜಯ್ ಕುಮಾರ್ ಪತ್ನಿ ಬೀದರ್​ನಲ್ಲಿಯೇ ವಾಸವಾಗಿದ್ದಾರೆ. ಆದರೆ ಕೊಲೆಯಾದ ವಿಜಯ್​ ಕುಮಾರ್ ಔರಾದ್ ಪಟ್ಟಣದ ಲಿಡ್ಕರ್ ಕಾಲೋನಿಯಲ್ಲಿ ವಾಸವಾಗಿದ್ದರು. ಇನ್ನೂ ಮೊದಲನೆಯ ಹೆಂಡತಿಗೆ ವಿಚ್ಚೇದನ ಕೊಟ್ಟು ಎರಡನೇಯ ಮದುವೆಯಾಗಲು ವಿಜಯ್​ ಕುಮಾರ್​ ತಯಾರಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಅಷ್ಟರಲ್ಲಾಗಲೇ ವಿಜಯ್​ ಕುಮಾರ್ ಭೀಕರವಾಗಿ ಹತ್ಯೆಯಾಗಿದ್ದಾರೆ. ಇನ್ನೂ ಕೊಲೆಯಾದ ವಿಜಯ್​ ಕುಮಾರ್ ವಿಪರಿತವಾಗಿ ಕುಡಿಯುತ್ತಿದ್ದರು ಎಂದು ಹೇಳಲಾಗುತ್ತಿದೆ ಮತ್ತು ಕೌಟುಂಬಿಕ ಕಲಹವೇ ಇವರ ಕೊಲೆಗೆ ಕಾರಣವಾಗಿರಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಈ ಸಂಬಂಧ ಔರಾದ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗಾರರನ್ನು ಹಿಡಿಯಲು ಪೋಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪೊಲೀಸ್ ಪೇದೆ ಮಗನ ಬರ್ಬರ ಕೊಲೆ ಪ್ರಕರಣ; 6 ಆರೋಪಿಗಳು ಅರೆಸ್ಟ್

Murder: ರಾಡ್‌ನಿಂದ ಪತಿ ಹತ್ಯೆಗೈದು ಪೊಲೀಸರ ಮುಂದೆ ಶರಣಾದ 2ನೇ ಪತ್ನಿ, ಕೊಲೆಯ ಹಿಂದೆ ಆಸ್ತಿ ಕಬಳಿಕೆ ಆರೋಪ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!