AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಮದುವೆಯಾದ ಮೂರನೇ ದಿನಕ್ಕೆ ಅಪಘಾತಕ್ಕೆ ಬಲಿಯಾದ ಯುವಕ

ಮದುವೆಯಾದ ಮೂರನೇ ದಿನಕ್ಕೆ ಯುವಕನೋರ್ವ ಬೈಕ್ ಅಪಘಾತದಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೀದರ್ ನಗರದಲ್ಲಿ ನಡೆದಿದೆ.

ಬೀದರ್: ಮದುವೆಯಾದ ಮೂರನೇ ದಿನಕ್ಕೆ ಅಪಘಾತಕ್ಕೆ ಬಲಿಯಾದ ಯುವಕ
ಬೈಕ್ ಅಪಘಾತದಲ್ಲಿ ಮೃತಪಟ್ಟ ಬೀದರ್​ನ ನವ ವಿವಾಹಿತ ಅರುಣ ಕಾಶಿನಾಥ ಪಡಸಾಲೆ
ಸುರೇಶ್ ನಾಯಕ್
| Edited By: Rakesh Nayak Manchi|

Updated on: Jul 02, 2023 | 8:37 PM

Share

ಬೀದರ್: ಮದುವೆಯಾದ ಮೂರನೇ ದಿನಕ್ಕೆ ಯುವಕನೋರ್ವ ಬೈಕ್ ಅಪಘಾತದಲ್ಲಿ (Accident) ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೀದರ್ (Bidar) ನಗರದಲ್ಲಿ ನಡೆದಿದೆ. ಕೋಳಾರ ಕೈಗಾರಿಕಾ ಪ್ರದೇಶದಲ್ಲಿ ಬಳಿದ ಬಳಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ‌ಸಂಸ್ಥತೆಯ ಬಸ್ ಬೈಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಕಮಲನಗರ ತಾಲೂಕಿನ ಬಳತ್ (ಬಿ) ಗ್ರಾಮದ ಅರುಣ ಕಾಶಿನಾಥ ಪಡಸಾಲೆ (33) ಮೃತಪಟ್ಟ ಯುವಕ.

ಕಳೆದ ಜೂ. 29 ರಂದು ಮದುವೆಯಾಗಿದ್ದ ಅರುಣ ಕಾಶಿನಾಥ, ತನ್ನ ಪತ್ನಿ ಗ್ರಾಮ ಹುಮನಾಬಾದ ತಾಲೂಕಿನ ಮುಗನೂರ್‌ನಿಂದ ನೌಬಾದ್‌ಗೆ ಬೈಕ್ ಮೇಲೆ ವಾಪಸ್ ಬರುವಾಗ ಸರ್ಕಾರಿ ಬಸ್‌ಗೆ ಡಿಕ್ಕಿ ಆಗಿದೆ. ತೀವ್ರ ರಕ್ತಸ್ರಾವವಾದ ಹಿನ್ನಲೆ ಅರುಣ ಕಾಶಿನಾಥ ಸ್ಥಳದಲ್ಲೇ ಮೃಪಟ್ಟಿದ್ದಾನೆ.

ಇದನ್ನೂ ಓದಿ: ವಿಜಯನಗರದಲ್ಲಿ ಎರಡು ಆಟೋ-ಲಾರಿ ನಡುವೆ ಅಪಘಾತ ಪ್ರಕರಣ: ಮೃತರ ಸಂಖ್ಯೆ ಎಂಟಕ್ಕೆ ಏರಿಕೆ

ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಅರುಣ ಕಾಶಿನಾಥ, ನೌಬಾದ್‌ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಈಗ ಮದುವೆಯಾದ ಎರಡು ದಿನದಲ್ಲೇ ದುರಂತ ಸಂಭವಿಸಿರುವುದು ಎರಡು ಕುಟುಂಬಗಳಿಗೆ ಆಘಾತವನ್ನುಂಟು ಮಾಡಿದೆ. ಸ್ಥಳಕ್ಕೆ ನೂತನ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ