AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧ ಬಳಿಯ ಡಾಂಬರು ರಸ್ತೆಯಲ್ಲಿ ಭಾರಿ ರಂಧ್ರ ಪತ್ತೆ

ದಾಂಬರು ರಸ್ತೆಯಲ್ಲಿ ಕುಸಿತ ಉಂಟಾಗಿರುವುದು ವಿಧಾನಸೌಧದ ಬಳಿ ನೆರೆದವರಲ್ಲಿ ಆತಂಕ ಮೂಡಿಸಿದೆ.

ವಿಧಾನಸೌಧ ಬಳಿಯ ಡಾಂಬರು ರಸ್ತೆಯಲ್ಲಿ ಭಾರಿ ರಂಧ್ರ ಪತ್ತೆ
ದಾಂಬರು ರಸ್ತೆಯಲ್ಲಿ ಭಾರೀ ಗಾತ್ರದ ರಂದ್ರ
TV9 Web
| Edited By: |

Updated on:Sep 16, 2021 | 6:46 PM

Share

ಬೆಂಗಳೂರು: ವಿಧಾನಸೌಧದ ಗೇಟ್ ನಂಬರ್ 2ರಲ್ಲಿ ಡಾಂಬರು ಹಾಕಿದ ರಸ್ತೆಯಲ್ಲಿ ಕುಸಿತ ಉಂಟಾಗಿದೆ. ಬಸ್, ಕಾರು ಸೇರಿದಂತೆ ವಾಹನಗಳು ನಿರಂತರವಾಗಿ ಸಂಚರಿಸುವ ರಸ್ತೆಯಲ್ಲಿ ಸುಮಾರು 10 ಅಡಿ ಅಗಲ, 10 ಅಡಿ ಆಳದ ರಂಧ್ರ ಸೃಷ್ಟಿಯಾಗಿದೆ. ಭೂಮಿ ಕುಸಿಯುವಾಗಲೇ ಕಾರೊಂದು ಸ್ವಲ್ಪ ಅಂತರದಲ್ಲಿ ಭೂ ಕುಸಿತದ ಪ್ರಮಾದಿಂದ ಪಾರಾಗಿದೆ. ಡಾಂಬರು ರಸ್ತೆಯಲ್ಲಿ ಕುಸಿತ ಉಂಟಾಗಿರುವುದು ವಿಧಾನಸೌಧದ ಬಳಿ ನೆರೆದವರಲ್ಲಿ ಆತಂಕ ಮೂಡಿಸಿದೆ.

Road Hole at Vidhana Soudha

ರಸ್ತೆಯಲ್ಲಿ ರಂಧ್ರ

ಹೊಸದಾಗಿ ಡಾಂಬರೀಕರಣ ಮಾಡಿದ್ದಾರೆ. ಕಳಪೆ ಕಾಮಗಾರಿಯಿಂದ ಈ ರೀತಿ ಆಗಿದೆ ಎಂಬುದು ಮೇಲ್ನೋಟಕ್ಕೆ ಅಂದದಾಜಾಗುತ್ತದೆ. ಡಾಂಬರೀಕರಣ ಮಾಡುವಾಗ ನೆಲ ಗಟ್ಟಿ ಇದೆಯಾ ಟೊಳ್ಳು ಇದೆಯಾ ಎಂಬುದನ್ನು ಪರಿಶೀಲಿಸಬೇಕಿತ್ತು. ಶಕ್ತಿಸೌಧದ ಮುಂದೆಯೇ ಈ ರೀತಿ ಕಳಪೆ ಕಾಮಗಾರಿ ಮಾಡಿದರೆ ಇನ್ನು ರಾಜ್ಯದ ಪರಿಸ್ಥಿತಿ ಯಾವ ಮಟ್ಟಿಕ್ಕಿರಬೇಕು? ಎಂದು ಸ್ವಲ್ಪದರಲ್ಲೇ ಪ್ರಮಾದದಿಂದ ಪಾರಾದ ವ್ಯಕ್ತಿ ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:

ವಿಧಾನಸೌಧ ಎದುರು ಎತ್ತಿನ ಗಾಡಿಯಿಂದ ಕೆಳಗೆ ಬಿದ್ದ ಕಾಂಗ್ರೆಸ್​ ಶಾಸಕರು! ಏನಾಯ್ತು ಅಲ್ಲಿ?

ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಸ್ತಾಪಿಸಿದ ಸಿದ್ದರಾಮಯ್ಯ; ಕಲಾಪದಲ್ಲಿ ಕಲಹ ಕೋಲಾಹಲ

(Big Hole found in Vidhana Soudha Gate No 2 road on ongoing session)

Published On - 5:43 pm, Thu, 16 September 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ