ಕಾರ್-ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರ ದುರ್ಮರಣ
ಮೇಮಗಲ್ ಬಳಿ ಬೈಕ್ ಮತ್ತು ಓಮ್ನಿ ಕಾರ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮರಣ ಹೊಂದಿದ್ದಾನೆ.

ಓಮ್ನಿ ಕಾರ್ ಮತ್ತು ಬೈಕ್ ಮಧ್ಯೆ ಅಪಘಾತ
Updated on: Jan 08, 2021 | 9:23 AM
ಕೋಲಾರ: ಮೇಮಗಲ್ ಬಳಿ ಬೈಕ್ ಮತ್ತು ಓಮ್ನಿ ಕಾರ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮರಣ ಹೊಂದಿದ್ದಾನೆ.
ಮೃತ ವ್ಯಕ್ತಿ ಇರಗಸಂದ್ರದ ಕೃಷ್ಣಮೂರ್ತಿ(35) ಎಂದು ತಿಳಿದು ಬಂದಿದೆ. ಘಟನೆ ಬಳಿಕ ಓಮ್ನಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೈಕ್ ಡಿಕ್ಕಿ, ಶಿಕ್ಷಕ ಸಾವು
Related Stories
Photo Gallery
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್
ಚೆನ್ನೈನಲ್ಲಿ ಗೀತಾ ಶಿವರಾಜ್ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್



