ಕಾರ್-ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರ ದುರ್ಮರಣ
ಮೇಮಗಲ್ ಬಳಿ ಬೈಕ್ ಮತ್ತು ಓಮ್ನಿ ಕಾರ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮರಣ ಹೊಂದಿದ್ದಾನೆ.

ಓಮ್ನಿ ಕಾರ್ ಮತ್ತು ಬೈಕ್ ಮಧ್ಯೆ ಅಪಘಾತ
Updated on: Jan 08, 2021 | 9:23 AM
ಕೋಲಾರ: ಮೇಮಗಲ್ ಬಳಿ ಬೈಕ್ ಮತ್ತು ಓಮ್ನಿ ಕಾರ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮರಣ ಹೊಂದಿದ್ದಾನೆ.
ಮೃತ ವ್ಯಕ್ತಿ ಇರಗಸಂದ್ರದ ಕೃಷ್ಣಮೂರ್ತಿ(35) ಎಂದು ತಿಳಿದು ಬಂದಿದೆ. ಘಟನೆ ಬಳಿಕ ಓಮ್ನಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೈಕ್ ಡಿಕ್ಕಿ, ಶಿಕ್ಷಕ ಸಾವು
Related Stories
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಕೊನೆಗೂ ದ್ವೇಷ ಮಾಡಿದವರೇ ಪ್ರೀತಿ ತೋರಿಸುತ್ತಿದ್ದಾರೆ: ಪಂಚ್-ಕುನ್ ಫುಲ್ ಹ್ಯಾಪಿ
ಸೌತೆಕಾಯಿ ಇಡ್ಲಿ ಮಾಡಿದ್ದೀರಾ? ಇಲ್ಲಿದೆ ರೆಸಿಪಿ
ಎಕ್ಸಾಂನಲ್ಲಿ ಕಾಪಿ ತಡೆದಿದ್ದಕ್ಕೆ ಲೆಕ್ಚರ್ ಮೇಲೆ ಸ್ಕೂಡೆಂಟ್ ಅಟ್ಯಾಕ್!
ಅಮ್ಮಾ ಅಲ್ಲಿಗೆ ಹೋಗ್ಲಾ, ಬೇಡ ಕಂದ ಅವ್ರು ಮನುಷ್ಯರು
ತಾಜಾ ಹಣ್ಣಿನಿಂದ ಮಾಡಿ ಮಿಕ್ಸ್ಡ್ ಫ್ರೂಟ್ ಜಾಮ್
ಹೆಚ್ಡಿಕೆ-ಯತ್ನಾಳ್ ನಡುವೆ 20 ನಿಮಿಷ ಗೌಪ್ಯ ಮಾತು!