AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bike wheeling: ಅಡ್ಡಾದಿಡ್ಡಿ ಬೈಕ್​ ಓಡಿಸಿದವರಿಗೆ ಬುದ್ಧಿ ಹೇಳಿದ್ದಕ್ಕೆ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ

ಗದಗದ ಬಾದಾಮಿ ರಸ್ತೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಬೆಟಗೇರಿ ಠಾಣೆ ಕಾನ್ಸ್​ಟೇಬಲ್ ಅಶೋಕ್ ದಾನಿ ಮೇಲೆ ಹಲ್ಲೆ ನಡೆದಿದೆ.

Bike wheeling: ಅಡ್ಡಾದಿಡ್ಡಿ ಬೈಕ್​ ಓಡಿಸಿದವರಿಗೆ ಬುದ್ಧಿ ಹೇಳಿದ್ದಕ್ಕೆ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ
ಸಾಂಕೇತಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on:Jun 03, 2022 | 9:26 PM

Share

ಗದಗ: ಜನನಿಬಿಡ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬೈಕ್​ ಓಡಿಸಿದವರಿಗೆ ಬುದ್ಧಿ ಹೇಳಿದ್ದಕ್ಕೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಗದಗದ ಬಾದಾಮಿ ರಸ್ತೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಬೆಟಗೇರಿ ಠಾಣೆ ಕಾನ್ಸ್​ಟೇಬಲ್ ಅಶೋಕ್ ದಾನಿ ಮೇಲೆ ಹಲ್ಲೆ ನಡೆದಿದೆ. ಹಲ್ಲೆಗೈದಿದ್ದ ಮಾರುತಿ ಮುತಗಾರ (65) ಮತ್ತು ಪ್ರಭಾಕರ್ ಶೇಷಪ್ಪನವರ್ (24) ಪೊಲೀಸರು ಬಂಧಿಸಿದ್ದು, ಪರಾರಿಯಾದ ಕಿಶೋರ್ ಕುಮಾರ್ ಕದಂ (22) ಎಂಬುವವನಿಗಾಗಿ ಹುಡುಕಾಟ ನಡೆಸಿದ್ದಾರೆ. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಬಾಮಣಗಿ ಬಳಿ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಪಲ್ಟಿಯಾಗಿ ತುಳಸಿದಾಸ್(32) ಎಂಬುವವರು ಸ್ಥಳದಲ್ಲೇ ಕೊನೆಯಿಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಮೃತರ ಪತ್ನಿ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾಂಡೇಲಿಯಿಂದ ಜೋಯಿಡಾ ತಾಲೂಕಿನ ಕಡೆ ಬರುವಾಗ ಮಾರ್ಗ ಮಧ್ಯೆ ಈ ದುರ್ಘಟನೆ ನಡೆದಿದೆ. ತುಳಸಿದಾಸ್ ತಮ್ಮ ಪತ್ನಿ ಸುಲೋಚನ ಅವರನ್ನ ತವರು ಮನೆಯಿಂದ ವಾಪಾಸ್ ಕರೆದುಕೊಂಡು ಬರುತ್ತಿದ್ದಾಗ ಈ ಘಟನೆ ನಡೆದಿದೆ. ದಾಂಡೇಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.  ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ,  

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:24 pm, Fri, 3 June 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ