AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಳು ಸಾಗಿಸ್ತಿದ್ದ ಟಿಪ್ಪರ್ ಹರಿದು ಬೈಕ್ ಸವಾರ ಸಾವು; ಅಪಘಾತ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ

ಮರಳು ಸಾಗಿಸ್ತಿದ್ದ ಟಿಪ್ಪರ್ ಹರಿದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜೇವರ್ಗಿ ಹೊರವಲಯದಲ್ಲಿ ನಡೆದಿದೆ. ಜೇವರ್ಗಿ ಪಟ್ಟಣದ ನಿವಾಸಿ ಮಶಾಕ್‌(35) ಮೃತ ಬೈಕ್​ ಸವಾರ.

ಮರಳು ಸಾಗಿಸ್ತಿದ್ದ ಟಿಪ್ಪರ್ ಹರಿದು ಬೈಕ್ ಸವಾರ ಸಾವು; ಅಪಘಾತ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ
ಮೃತ ಬೈಕ್​ ಸವಾರ ಮಶಾಕ್‌ (ಎಡ); ಸ್ಥಳೀಯರಿಂದ ಪ್ರತಿಭಟನೆ (ಬಲ)
KUSHAL V
|

Updated on: Mar 06, 2021 | 11:30 PM

Share

ಕಲಬುರಗಿ: ಮರಳು ಸಾಗಿಸ್ತಿದ್ದ ಟಿಪ್ಪರ್ ಹರಿದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜೇವರ್ಗಿ ಹೊರವಲಯದಲ್ಲಿ ನಡೆದಿದೆ. ಜೇವರ್ಗಿ ಪಟ್ಟಣದ ನಿವಾಸಿ ಮಶಾಕ್‌(35) ಮೃತ ಬೈಕ್​ ಸವಾರ. ಇನ್ನು, ಅಪಘಾತ ಖಂಡಿಸಿ ಸ್ಥಳೀಯ ನಿವಾಸಿಗಳಿಂದ ಪ್ರತಿಭಟನೆ ಸಹ ನಡೆಸಲಾಯಿತು. ಕಲಬುರಗಿ-ಬೆಂಗಳೂರು ರಸ್ತೆಯಲ್ಲಿ ಸ್ಥಳೀಯರು ಸಂಚಾರ ತಡೆದು ಧರಣಿ ನಡೆಸಿದರು. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್​ಗೆ ಲಾರಿ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು ಬೈಕ್​ಗೆ ಲಾರಿ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಿನ್ನಸಂದ್ರ ಗ್ರಾಮದ ಬಳಿ ಸಂಭವಿಸಿದೆ. ದೊಡ್ಡಬಳ್ಳಾಪುರದ ನಾಗೇಶ್, ನಾರಾಯಣಸ್ವಾಮಿ ಮೃತ ದುರ್ದೈವಿಗಳು. ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಖಾಸಗಿ ಬಸ್ ಪಲ್ಟಿ: 8 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ ಖಾಸಗಿ ಬಸ್ ಪಲ್ಟಿ, 8 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮೈಲನಹಳ್ಳಿಯಲ್ಲಿ ನಡೆದಿದೆ. ಚಾಲಕನ‌ ನಿಯಂತ್ರಣ ತಪ್ಪಿ‌ ಬಸ್ ಪಲ್ಟಿಯಾಗಿದೆ. ಖಾಸಗಿ ಬಸ್‌ನಲ್ಲಿ 20 ಜನರು ಪ್ರಯಾಣಿಸುತ್ತಿದ್ದರು. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್​ಮೇಲ್ ಆರೋಪ: ಮಹಿಳೆ ಬಂಧನ

Follow Us
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು