AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಳು ಸಾಗಿಸ್ತಿದ್ದ ಟಿಪ್ಪರ್ ಹರಿದು ಬೈಕ್ ಸವಾರ ಸಾವು; ಅಪಘಾತ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ

ಮರಳು ಸಾಗಿಸ್ತಿದ್ದ ಟಿಪ್ಪರ್ ಹರಿದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜೇವರ್ಗಿ ಹೊರವಲಯದಲ್ಲಿ ನಡೆದಿದೆ. ಜೇವರ್ಗಿ ಪಟ್ಟಣದ ನಿವಾಸಿ ಮಶಾಕ್‌(35) ಮೃತ ಬೈಕ್​ ಸವಾರ.

ಮರಳು ಸಾಗಿಸ್ತಿದ್ದ ಟಿಪ್ಪರ್ ಹರಿದು ಬೈಕ್ ಸವಾರ ಸಾವು; ಅಪಘಾತ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ
ಮೃತ ಬೈಕ್​ ಸವಾರ ಮಶಾಕ್‌ (ಎಡ); ಸ್ಥಳೀಯರಿಂದ ಪ್ರತಿಭಟನೆ (ಬಲ)
KUSHAL V
|

Updated on: Mar 06, 2021 | 11:30 PM

Share

ಕಲಬುರಗಿ: ಮರಳು ಸಾಗಿಸ್ತಿದ್ದ ಟಿಪ್ಪರ್ ಹರಿದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜೇವರ್ಗಿ ಹೊರವಲಯದಲ್ಲಿ ನಡೆದಿದೆ. ಜೇವರ್ಗಿ ಪಟ್ಟಣದ ನಿವಾಸಿ ಮಶಾಕ್‌(35) ಮೃತ ಬೈಕ್​ ಸವಾರ. ಇನ್ನು, ಅಪಘಾತ ಖಂಡಿಸಿ ಸ್ಥಳೀಯ ನಿವಾಸಿಗಳಿಂದ ಪ್ರತಿಭಟನೆ ಸಹ ನಡೆಸಲಾಯಿತು. ಕಲಬುರಗಿ-ಬೆಂಗಳೂರು ರಸ್ತೆಯಲ್ಲಿ ಸ್ಥಳೀಯರು ಸಂಚಾರ ತಡೆದು ಧರಣಿ ನಡೆಸಿದರು. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್​ಗೆ ಲಾರಿ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು ಬೈಕ್​ಗೆ ಲಾರಿ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಿನ್ನಸಂದ್ರ ಗ್ರಾಮದ ಬಳಿ ಸಂಭವಿಸಿದೆ. ದೊಡ್ಡಬಳ್ಳಾಪುರದ ನಾಗೇಶ್, ನಾರಾಯಣಸ್ವಾಮಿ ಮೃತ ದುರ್ದೈವಿಗಳು. ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಖಾಸಗಿ ಬಸ್ ಪಲ್ಟಿ: 8 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ ಖಾಸಗಿ ಬಸ್ ಪಲ್ಟಿ, 8 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮೈಲನಹಳ್ಳಿಯಲ್ಲಿ ನಡೆದಿದೆ. ಚಾಲಕನ‌ ನಿಯಂತ್ರಣ ತಪ್ಪಿ‌ ಬಸ್ ಪಲ್ಟಿಯಾಗಿದೆ. ಖಾಸಗಿ ಬಸ್‌ನಲ್ಲಿ 20 ಜನರು ಪ್ರಯಾಣಿಸುತ್ತಿದ್ದರು. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್​ಮೇಲ್ ಆರೋಪ: ಮಹಿಳೆ ಬಂಧನ

Follow Us
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ