AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಂತ್ರಣ ತಪ್ಪಿ.. ಪಲ್ಸರ್ ಬೈಕ್​ನಿಂದ ಬಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಸಾವು, ಯಾವೂರಲ್ಲಿ?

ನಿಯಂತ್ರಣ ತಪ್ಪಿ ಪಲ್ಸರ್ ಬೈಕ್​ನಿಂದ ಬಿದ್ದ ಹಿಂಬದಿ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದ ಬಳಿ ನಡೆದಿದೆ. ನಲ್ವತೇಕ್ರೆಯ ಮನು(21) ಮೃತ ಬೈಕ್​ ಸವಾರ.

ನಿಯಂತ್ರಣ ತಪ್ಪಿ.. ಪಲ್ಸರ್ ಬೈಕ್​ನಿಂದ ಬಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಸಾವು, ಯಾವೂರಲ್ಲಿ?
ಮೃತ ಬೈಕ್​ ಸವಾರ ಮನು
Follow us
KUSHAL V
|

Updated on:Feb 01, 2021 | 8:47 PM

ಕೊಡಗು: ನಿಯಂತ್ರಣ ತಪ್ಪಿ ಪಲ್ಸರ್ ಬೈಕ್​ನಿಂದ ಬಿದ್ದ ಹಿಂಬದಿ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದ ಬಳಿ ನಡೆದಿದೆ. ನಲ್ವತೇಕ್ರೆಯ ಮನು(21) ಮೃತ ಬೈಕ್​ ಸವಾರ.

ಇನ್ನು, ಬೈಕ್ ಚಾಲನೆ ಮಾಡುತ್ತಿದ್ದ ಎಂ.ಜಿ ಕಾಲೋನಿಯ ವಿಷ್ಣು ಎಂಬ ಯುವಕನಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಆದರೆ, ತಲೆಗೆ ಗಂಭೀರ ಗಾಯವಾಗಿದ್ದ ಮನು ಮೃತಪಟ್ಟಿದ್ದಾನೆ. ಸವಾರರು ನೆಲ್ಯಹುದಿಕೇರಿಯಿಂದ ಸಿದ್ದಾಪುರಕ್ಕೆ ಬೈಕಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.

ಕಂಚಿನ ಬಾಗಿಲು ಬಳಿ ಅಗ್ನಿ ದುರಂತ: ನೋಡನೋಡುತ್ತಿದ್ದಂತೆ ಬೀಡಿ ಎಲೆ ತುಂಬಿದ್ದ ಲಾರಿ ಬೆಂಕಿಗಾಹುತಿ

Published On - 8:40 pm, Mon, 1 February 21

ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?
ಸರ್ಕಾರದ ಸಾಧನಾ ಸಮಾವೇಶ ನನಗೆ ಸಂಬಂಧಿಸಿದ ವಿಷಯವಲ್ಲ: ಯಡಿಯೂರಪ್ಪ
ಸರ್ಕಾರದ ಸಾಧನಾ ಸಮಾವೇಶ ನನಗೆ ಸಂಬಂಧಿಸಿದ ವಿಷಯವಲ್ಲ: ಯಡಿಯೂರಪ್ಪ
ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮಿಥುನ ರಾಶಿಗೆ ಗುರು ಸಂಚಾರ; ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಿಥುನ ರಾಶಿಗೆ ಗುರು ಸಂಚಾರ; ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?