AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕೂಟರ್ ಸಮೇತ.. ರಸ್ತೆ ಪಕ್ಕದಲ್ಲೇ ಇದ್ದ ಬಾವಿಗೆ ಬಿದ್ದ ಇಬ್ಬರು ಸವಾರರು, ಮುಂದೇನಾಯ್ತು?

ಸ್ಕೂಟರ್ ಸಮೇತ ಇಬ್ಬರು ಸವಾರರು ಬಾವಿಗೆ ಬಿದ್ದಿರುವ ಘಟನೆ ನಗರದ ಹೊರವಲಯದಲ್ಲಿರುವ ಪಕ್ಕಲಡ್ಕ ಸಮೀಪದ ಬಜಾಲ್‌ನಲ್ಲಿ ನಡೆದಿದೆ. ಬಾವಿಗೆ ಬಿದ್ದ ಇಬ್ಬರ ಪೈಕಿ ಓರ್ವ ಸವಾರನ ಶವ ಪತ್ತೆಯಾಗಿದೆ.

ಸ್ಕೂಟರ್ ಸಮೇತ.. ರಸ್ತೆ ಪಕ್ಕದಲ್ಲೇ ಇದ್ದ ಬಾವಿಗೆ ಬಿದ್ದ ಇಬ್ಬರು ಸವಾರರು, ಮುಂದೇನಾಯ್ತು?
ಪ್ರಾತಿನಿಧಿಕ ಚಿತ್ರ
KUSHAL V
|

Updated on: Jan 04, 2021 | 10:22 PM

Share

ಮಂಗಳೂರು: ಸ್ಕೂಟರ್ ಸಮೇತ ಇಬ್ಬರು ಸವಾರರು ಬಾವಿಗೆ ಬಿದ್ದಿರುವ ಘಟನೆ ನಗರದ ಹೊರವಲಯದಲ್ಲಿರುವ ಪಕ್ಕಲಡ್ಕ ಸಮೀಪದ ಬಜಾಲ್‌ನಲ್ಲಿ ನಡೆದಿದೆ. ಬಾವಿಗೆ ಬಿದ್ದ ಇಬ್ಬರ ಪೈಕಿ ಓರ್ವ ಸವಾರನ ಶವ ಪತ್ತೆಯಾಗಿದೆ.

ಬಾವಿಯ ಬಳಿ ಸ್ಕೂಟರ್ ಮತ್ತು ಎರಡು ಹೆಲ್ಮೆಟ್ ಸಹ ಪತ್ತೆಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಬಾವಿಗೆ ಬಿದ್ದಿದೆ ಎಂದು ಹೇಳಲಾಗಿದೆ.

ಸವಾರರು ಜನನಿಬಿಡವಾದ ಎತ್ತರದ ಪ್ರದೇಶದಲ್ಲಿ ಚಲಿಸುತ್ತಿದ್ದರು. ಈ ವೇಳೆ, ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ ಇದ್ದ ಆವರಣದಲ್ಲಿದ್ದ ಬಾವಿಗೆ ಇಬ್ಬುರು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ.. ಬಹಿರ್ದೆಸೆಗೆ ಹೋಗ್ತಿನಿ ಅಂತಾ ಹೋದ ಕೈದಿ ಎಸ್ಕೇಪ್​!

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ