AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಆ್ಯಂಬುಲೆನ್ಸ್​ನಲ್ಲಿ 12 ಸೋಕಿಂತರ ಸ್ಥಳಾಂತರ; ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಜನರ ಆಕ್ರೋಶ

ಸೋಂಕಿತರಿದ್ದ ಆ್ಯಂಬುಲೆನ್ಸ್​ನಲ್ಲೇ ಆರೋಗ್ಯವಂತ ಸಂಬಂಧಿಕರು ಪ್ರಯಾಣ ಮಾಡಿದ್ದಾರೆ. ಕುರಿ ಹಿಂಡಿನಂತೆ ಒಂದೇ ಆ್ಯಂಬುಲೆನ್ಸ್​ನಲ್ಲೆ ಕೂರಿಸಿ ಸ್ಥಳಾಂತರ ಮಾಡಿರುವ ಬಿಮ್ಸ್ ಸಿಬ್ಬಂದಿ ಪದೇಪದೇ ಹಳೆಯ ತಪ್ಪುಗಳನ್ನೇ ಮರುಕಳಿಸುತ್ತಿದೆ. ಸೋಂಕಿತ ಸಂಬಂಧಿ ಜೊತೆ ಆ್ಯಂಬುಲೆನ್ಸ್​ನಲ್ಲಿ ಆಶಾ ಕಾರ್ಯಕರ್ತೆ ತೆರಳಿದ್ದಾರೆ.

ಒಂದೇ ಆ್ಯಂಬುಲೆನ್ಸ್​ನಲ್ಲಿ 12 ಸೋಕಿಂತರ ಸ್ಥಳಾಂತರ; ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಜನರ ಆಕ್ರೋಶ
ಒಂದೇ ಆ್ಯಂಬುಲೆನ್ಸ್ನಲ್ಲಿ 12 ಸೋಕಿಂತರನ್ನು ಸ್ಥಳಾಂತರ ಮಾಡಲಾಗಿದೆ
sandhya thejappa
|

Updated on: May 12, 2021 | 1:04 PM

Share

ಬೆಳಗಾವಿ: ಒಂದೇ ಆ್ಯಂಬುಲೆನ್ಸ್​ನಲ್ಲಿ ಸುಮಾರು 12 ಜನ ಕೊರೊನಾ ಸೋಂಕಿತರನ್ನು ಸ್ಥಳಾಂತರ ಮಾಡಿರುವ ಘಟನೆ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ತುರ್ತು ಚಿಕಿತ್ಸಾ ವಿಭಾಗದಿಂದ ವಾರ್ಡ್​ಗೆ ಶಿಫ್ಟ್ ಮಾಡುವ ಮೂಲಕ ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಸಂಪೂರ್ಣ ನಿರ್ಲಕ್ಷ್ಯ ತೋರಿದೆ. ಸಿಬ್ಬಂದಿಯ ಈ ಎಡವಟ್ಟಿಗೆ ಜನರು ತೀವ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕು ತೀವ್ರಗತಿಯಲ್ಲಿ ವ್ಯಾಪಿಸುತ್ತಿದ್ದರೂ ಬಿಮ್ಸ್ ಆಡಳಿತ ಮಂಡಳಿ ಎಚ್ಚೆತ್ತುಕೊಳ್ಳದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಸೋಂಕಿತರಿದ್ದ ಆ್ಯಂಬುಲೆನ್ಸ್​ನಲ್ಲೇ ಆರೋಗ್ಯವಂತ ಸಂಬಂಧಿಕರು ಪ್ರಯಾಣ ಮಾಡಿದ್ದಾರೆ. ಕುರಿ ಹಿಂಡಿನಂತೆ ಒಂದೇ ಆ್ಯಂಬುಲೆನ್ಸ್​ನಲ್ಲೆ ಕೂರಿಸಿ ಸ್ಥಳಾಂತರ ಮಾಡಿರುವ ಬಿಮ್ಸ್ ಸಿಬ್ಬಂದಿ ಪದೇಪದೇ ಹಳೆಯ ತಪ್ಪುಗಳನ್ನೇ ಮರುಕಳಿಸುತ್ತಿದೆ. ಸೋಂಕಿತ ಸಂಬಂಧಿ ಜೊತೆ ಆ್ಯಂಬುಲೆನ್ಸ್​ನಲ್ಲಿ ಆಶಾ ಕಾರ್ಯಕರ್ತೆ ತೆರಳಿದ್ದಾರೆ. ಬಿಮ್ಸ್ ಸಿಬ್ಬಂದಿ ನಿರ್ಲಕ್ಷ್ಯದಿಂದ ರೋಗಿಗಳ ಸಂಬಂಧಿಕರಿಗೂ ಸೋಂಕು ಹರಡುವ ಭೀತಿ ಇದೀಗ ಎದುರಾಗಿದೆ.

ಇದನ್ನೂ ಓದಿ

Fee Financing: ಶಾಲೆ- ಕಾಲೇಜು ಫೀ ಕಟ್ಟಲು ಸಿಗುತ್ತದೆ ಸಾಲ ಸೌಲಭ್ಯ; ಕೆಲವು ಜೀರೋ ಕಾಸ್ಟ್ ಇಎಂಐ

40 ಕೊರೊನಾ ಸೋಂಕಿತರ ಮೃತದೇಹಗಳು ಗಂಗಾ ನದಿಯಲ್ಲಿ ತೇಲುತ್ತಿರುವುದು ಕಾಣಿಸಿವೆ

(BIMS Hospital staff have displaced the corona Infected in a single ambulance at Belgaum)

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!