AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಆ್ಯಂಬುಲೆನ್ಸ್​ನಲ್ಲಿ 12 ಸೋಕಿಂತರ ಸ್ಥಳಾಂತರ; ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಜನರ ಆಕ್ರೋಶ

ಸೋಂಕಿತರಿದ್ದ ಆ್ಯಂಬುಲೆನ್ಸ್​ನಲ್ಲೇ ಆರೋಗ್ಯವಂತ ಸಂಬಂಧಿಕರು ಪ್ರಯಾಣ ಮಾಡಿದ್ದಾರೆ. ಕುರಿ ಹಿಂಡಿನಂತೆ ಒಂದೇ ಆ್ಯಂಬುಲೆನ್ಸ್​ನಲ್ಲೆ ಕೂರಿಸಿ ಸ್ಥಳಾಂತರ ಮಾಡಿರುವ ಬಿಮ್ಸ್ ಸಿಬ್ಬಂದಿ ಪದೇಪದೇ ಹಳೆಯ ತಪ್ಪುಗಳನ್ನೇ ಮರುಕಳಿಸುತ್ತಿದೆ. ಸೋಂಕಿತ ಸಂಬಂಧಿ ಜೊತೆ ಆ್ಯಂಬುಲೆನ್ಸ್​ನಲ್ಲಿ ಆಶಾ ಕಾರ್ಯಕರ್ತೆ ತೆರಳಿದ್ದಾರೆ.

ಒಂದೇ ಆ್ಯಂಬುಲೆನ್ಸ್​ನಲ್ಲಿ 12 ಸೋಕಿಂತರ ಸ್ಥಳಾಂತರ; ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಜನರ ಆಕ್ರೋಶ
ಒಂದೇ ಆ್ಯಂಬುಲೆನ್ಸ್ನಲ್ಲಿ 12 ಸೋಕಿಂತರನ್ನು ಸ್ಥಳಾಂತರ ಮಾಡಲಾಗಿದೆ
sandhya thejappa
|

Updated on: May 12, 2021 | 1:04 PM

Share

ಬೆಳಗಾವಿ: ಒಂದೇ ಆ್ಯಂಬುಲೆನ್ಸ್​ನಲ್ಲಿ ಸುಮಾರು 12 ಜನ ಕೊರೊನಾ ಸೋಂಕಿತರನ್ನು ಸ್ಥಳಾಂತರ ಮಾಡಿರುವ ಘಟನೆ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ತುರ್ತು ಚಿಕಿತ್ಸಾ ವಿಭಾಗದಿಂದ ವಾರ್ಡ್​ಗೆ ಶಿಫ್ಟ್ ಮಾಡುವ ಮೂಲಕ ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಸಂಪೂರ್ಣ ನಿರ್ಲಕ್ಷ್ಯ ತೋರಿದೆ. ಸಿಬ್ಬಂದಿಯ ಈ ಎಡವಟ್ಟಿಗೆ ಜನರು ತೀವ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕು ತೀವ್ರಗತಿಯಲ್ಲಿ ವ್ಯಾಪಿಸುತ್ತಿದ್ದರೂ ಬಿಮ್ಸ್ ಆಡಳಿತ ಮಂಡಳಿ ಎಚ್ಚೆತ್ತುಕೊಳ್ಳದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಸೋಂಕಿತರಿದ್ದ ಆ್ಯಂಬುಲೆನ್ಸ್​ನಲ್ಲೇ ಆರೋಗ್ಯವಂತ ಸಂಬಂಧಿಕರು ಪ್ರಯಾಣ ಮಾಡಿದ್ದಾರೆ. ಕುರಿ ಹಿಂಡಿನಂತೆ ಒಂದೇ ಆ್ಯಂಬುಲೆನ್ಸ್​ನಲ್ಲೆ ಕೂರಿಸಿ ಸ್ಥಳಾಂತರ ಮಾಡಿರುವ ಬಿಮ್ಸ್ ಸಿಬ್ಬಂದಿ ಪದೇಪದೇ ಹಳೆಯ ತಪ್ಪುಗಳನ್ನೇ ಮರುಕಳಿಸುತ್ತಿದೆ. ಸೋಂಕಿತ ಸಂಬಂಧಿ ಜೊತೆ ಆ್ಯಂಬುಲೆನ್ಸ್​ನಲ್ಲಿ ಆಶಾ ಕಾರ್ಯಕರ್ತೆ ತೆರಳಿದ್ದಾರೆ. ಬಿಮ್ಸ್ ಸಿಬ್ಬಂದಿ ನಿರ್ಲಕ್ಷ್ಯದಿಂದ ರೋಗಿಗಳ ಸಂಬಂಧಿಕರಿಗೂ ಸೋಂಕು ಹರಡುವ ಭೀತಿ ಇದೀಗ ಎದುರಾಗಿದೆ.

ಇದನ್ನೂ ಓದಿ

Fee Financing: ಶಾಲೆ- ಕಾಲೇಜು ಫೀ ಕಟ್ಟಲು ಸಿಗುತ್ತದೆ ಸಾಲ ಸೌಲಭ್ಯ; ಕೆಲವು ಜೀರೋ ಕಾಸ್ಟ್ ಇಎಂಐ

40 ಕೊರೊನಾ ಸೋಂಕಿತರ ಮೃತದೇಹಗಳು ಗಂಗಾ ನದಿಯಲ್ಲಿ ತೇಲುತ್ತಿರುವುದು ಕಾಣಿಸಿವೆ

(BIMS Hospital staff have displaced the corona Infected in a single ambulance at Belgaum)

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್