AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಆ್ಯಂಬುಲೆನ್ಸ್​ನಲ್ಲಿ 12 ಸೋಕಿಂತರ ಸ್ಥಳಾಂತರ; ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಜನರ ಆಕ್ರೋಶ

ಸೋಂಕಿತರಿದ್ದ ಆ್ಯಂಬುಲೆನ್ಸ್​ನಲ್ಲೇ ಆರೋಗ್ಯವಂತ ಸಂಬಂಧಿಕರು ಪ್ರಯಾಣ ಮಾಡಿದ್ದಾರೆ. ಕುರಿ ಹಿಂಡಿನಂತೆ ಒಂದೇ ಆ್ಯಂಬುಲೆನ್ಸ್​ನಲ್ಲೆ ಕೂರಿಸಿ ಸ್ಥಳಾಂತರ ಮಾಡಿರುವ ಬಿಮ್ಸ್ ಸಿಬ್ಬಂದಿ ಪದೇಪದೇ ಹಳೆಯ ತಪ್ಪುಗಳನ್ನೇ ಮರುಕಳಿಸುತ್ತಿದೆ. ಸೋಂಕಿತ ಸಂಬಂಧಿ ಜೊತೆ ಆ್ಯಂಬುಲೆನ್ಸ್​ನಲ್ಲಿ ಆಶಾ ಕಾರ್ಯಕರ್ತೆ ತೆರಳಿದ್ದಾರೆ.

ಒಂದೇ ಆ್ಯಂಬುಲೆನ್ಸ್​ನಲ್ಲಿ 12 ಸೋಕಿಂತರ ಸ್ಥಳಾಂತರ; ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಜನರ ಆಕ್ರೋಶ
ಒಂದೇ ಆ್ಯಂಬುಲೆನ್ಸ್ನಲ್ಲಿ 12 ಸೋಕಿಂತರನ್ನು ಸ್ಥಳಾಂತರ ಮಾಡಲಾಗಿದೆ
sandhya thejappa
sandhya thejappa|

Updated on: May 12, 2021 | 1:04 PM

Share

ಬೆಳಗಾವಿ: ಒಂದೇ ಆ್ಯಂಬುಲೆನ್ಸ್​ನಲ್ಲಿ ಸುಮಾರು 12 ಜನ ಕೊರೊನಾ ಸೋಂಕಿತರನ್ನು ಸ್ಥಳಾಂತರ ಮಾಡಿರುವ ಘಟನೆ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ತುರ್ತು ಚಿಕಿತ್ಸಾ ವಿಭಾಗದಿಂದ ವಾರ್ಡ್​ಗೆ ಶಿಫ್ಟ್ ಮಾಡುವ ಮೂಲಕ ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಸಂಪೂರ್ಣ ನಿರ್ಲಕ್ಷ್ಯ ತೋರಿದೆ. ಸಿಬ್ಬಂದಿಯ ಈ ಎಡವಟ್ಟಿಗೆ ಜನರು ತೀವ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕು ತೀವ್ರಗತಿಯಲ್ಲಿ ವ್ಯಾಪಿಸುತ್ತಿದ್ದರೂ ಬಿಮ್ಸ್ ಆಡಳಿತ ಮಂಡಳಿ ಎಚ್ಚೆತ್ತುಕೊಳ್ಳದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಸೋಂಕಿತರಿದ್ದ ಆ್ಯಂಬುಲೆನ್ಸ್​ನಲ್ಲೇ ಆರೋಗ್ಯವಂತ ಸಂಬಂಧಿಕರು ಪ್ರಯಾಣ ಮಾಡಿದ್ದಾರೆ. ಕುರಿ ಹಿಂಡಿನಂತೆ ಒಂದೇ ಆ್ಯಂಬುಲೆನ್ಸ್​ನಲ್ಲೆ ಕೂರಿಸಿ ಸ್ಥಳಾಂತರ ಮಾಡಿರುವ ಬಿಮ್ಸ್ ಸಿಬ್ಬಂದಿ ಪದೇಪದೇ ಹಳೆಯ ತಪ್ಪುಗಳನ್ನೇ ಮರುಕಳಿಸುತ್ತಿದೆ. ಸೋಂಕಿತ ಸಂಬಂಧಿ ಜೊತೆ ಆ್ಯಂಬುಲೆನ್ಸ್​ನಲ್ಲಿ ಆಶಾ ಕಾರ್ಯಕರ್ತೆ ತೆರಳಿದ್ದಾರೆ. ಬಿಮ್ಸ್ ಸಿಬ್ಬಂದಿ ನಿರ್ಲಕ್ಷ್ಯದಿಂದ ರೋಗಿಗಳ ಸಂಬಂಧಿಕರಿಗೂ ಸೋಂಕು ಹರಡುವ ಭೀತಿ ಇದೀಗ ಎದುರಾಗಿದೆ.

ಇದನ್ನೂ ಓದಿ

Fee Financing: ಶಾಲೆ- ಕಾಲೇಜು ಫೀ ಕಟ್ಟಲು ಸಿಗುತ್ತದೆ ಸಾಲ ಸೌಲಭ್ಯ; ಕೆಲವು ಜೀರೋ ಕಾಸ್ಟ್ ಇಎಂಐ

40 ಕೊರೊನಾ ಸೋಂಕಿತರ ಮೃತದೇಹಗಳು ಗಂಗಾ ನದಿಯಲ್ಲಿ ತೇಲುತ್ತಿರುವುದು ಕಾಣಿಸಿವೆ

(BIMS Hospital staff have displaced the corona Infected in a single ambulance at Belgaum)

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ