AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಆ್ಯಂಬುಲೆನ್ಸ್​ನಲ್ಲಿ 12 ಸೋಕಿಂತರ ಸ್ಥಳಾಂತರ; ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಜನರ ಆಕ್ರೋಶ

ಸೋಂಕಿತರಿದ್ದ ಆ್ಯಂಬುಲೆನ್ಸ್​ನಲ್ಲೇ ಆರೋಗ್ಯವಂತ ಸಂಬಂಧಿಕರು ಪ್ರಯಾಣ ಮಾಡಿದ್ದಾರೆ. ಕುರಿ ಹಿಂಡಿನಂತೆ ಒಂದೇ ಆ್ಯಂಬುಲೆನ್ಸ್​ನಲ್ಲೆ ಕೂರಿಸಿ ಸ್ಥಳಾಂತರ ಮಾಡಿರುವ ಬಿಮ್ಸ್ ಸಿಬ್ಬಂದಿ ಪದೇಪದೇ ಹಳೆಯ ತಪ್ಪುಗಳನ್ನೇ ಮರುಕಳಿಸುತ್ತಿದೆ. ಸೋಂಕಿತ ಸಂಬಂಧಿ ಜೊತೆ ಆ್ಯಂಬುಲೆನ್ಸ್​ನಲ್ಲಿ ಆಶಾ ಕಾರ್ಯಕರ್ತೆ ತೆರಳಿದ್ದಾರೆ.

ಒಂದೇ ಆ್ಯಂಬುಲೆನ್ಸ್​ನಲ್ಲಿ 12 ಸೋಕಿಂತರ ಸ್ಥಳಾಂತರ; ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಜನರ ಆಕ್ರೋಶ
ಒಂದೇ ಆ್ಯಂಬುಲೆನ್ಸ್ನಲ್ಲಿ 12 ಸೋಕಿಂತರನ್ನು ಸ್ಥಳಾಂತರ ಮಾಡಲಾಗಿದೆ
sandhya thejappa
sandhya thejappa|

Updated on: May 12, 2021 | 1:04 PM

Share

ಬೆಳಗಾವಿ: ಒಂದೇ ಆ್ಯಂಬುಲೆನ್ಸ್​ನಲ್ಲಿ ಸುಮಾರು 12 ಜನ ಕೊರೊನಾ ಸೋಂಕಿತರನ್ನು ಸ್ಥಳಾಂತರ ಮಾಡಿರುವ ಘಟನೆ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ತುರ್ತು ಚಿಕಿತ್ಸಾ ವಿಭಾಗದಿಂದ ವಾರ್ಡ್​ಗೆ ಶಿಫ್ಟ್ ಮಾಡುವ ಮೂಲಕ ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಸಂಪೂರ್ಣ ನಿರ್ಲಕ್ಷ್ಯ ತೋರಿದೆ. ಸಿಬ್ಬಂದಿಯ ಈ ಎಡವಟ್ಟಿಗೆ ಜನರು ತೀವ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕು ತೀವ್ರಗತಿಯಲ್ಲಿ ವ್ಯಾಪಿಸುತ್ತಿದ್ದರೂ ಬಿಮ್ಸ್ ಆಡಳಿತ ಮಂಡಳಿ ಎಚ್ಚೆತ್ತುಕೊಳ್ಳದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಸೋಂಕಿತರಿದ್ದ ಆ್ಯಂಬುಲೆನ್ಸ್​ನಲ್ಲೇ ಆರೋಗ್ಯವಂತ ಸಂಬಂಧಿಕರು ಪ್ರಯಾಣ ಮಾಡಿದ್ದಾರೆ. ಕುರಿ ಹಿಂಡಿನಂತೆ ಒಂದೇ ಆ್ಯಂಬುಲೆನ್ಸ್​ನಲ್ಲೆ ಕೂರಿಸಿ ಸ್ಥಳಾಂತರ ಮಾಡಿರುವ ಬಿಮ್ಸ್ ಸಿಬ್ಬಂದಿ ಪದೇಪದೇ ಹಳೆಯ ತಪ್ಪುಗಳನ್ನೇ ಮರುಕಳಿಸುತ್ತಿದೆ. ಸೋಂಕಿತ ಸಂಬಂಧಿ ಜೊತೆ ಆ್ಯಂಬುಲೆನ್ಸ್​ನಲ್ಲಿ ಆಶಾ ಕಾರ್ಯಕರ್ತೆ ತೆರಳಿದ್ದಾರೆ. ಬಿಮ್ಸ್ ಸಿಬ್ಬಂದಿ ನಿರ್ಲಕ್ಷ್ಯದಿಂದ ರೋಗಿಗಳ ಸಂಬಂಧಿಕರಿಗೂ ಸೋಂಕು ಹರಡುವ ಭೀತಿ ಇದೀಗ ಎದುರಾಗಿದೆ.

ಇದನ್ನೂ ಓದಿ

Fee Financing: ಶಾಲೆ- ಕಾಲೇಜು ಫೀ ಕಟ್ಟಲು ಸಿಗುತ್ತದೆ ಸಾಲ ಸೌಲಭ್ಯ; ಕೆಲವು ಜೀರೋ ಕಾಸ್ಟ್ ಇಎಂಐ

40 ಕೊರೊನಾ ಸೋಂಕಿತರ ಮೃತದೇಹಗಳು ಗಂಗಾ ನದಿಯಲ್ಲಿ ತೇಲುತ್ತಿರುವುದು ಕಾಣಿಸಿವೆ

(BIMS Hospital staff have displaced the corona Infected in a single ambulance at Belgaum)

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ