ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿದ್ದ ಜೈವಿಕವನಕ್ಕೆ ಕಿಡಿಗೇಡಿಗಳಿಂದ ಬೆಂಕಿ
ಜಿಲ್ಲೆಯ ಪಂಡಿತನಹಳ್ಳಿ ಗೇಟ್ನ ಬಸ್ತಿ ಬೆಟ್ಟದ ಬಳಿಯಿರುವ ಜೈವಿಕವನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಸಿದ್ಧಗಂಗಾ ಸಂಸ್ಥೆಗೆ ಸೇರಿದ ಜೈವಿಕವನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿದ್ದ ಜೈವಿಕವನಕ್ಕೆ ಕಿಡಿಗೇಡಿಗಳಿಂದ ಬೆಂಕಿ
ತುಮಕೂರು: ಜಿಲ್ಲೆಯ ಪಂಡಿತನಹಳ್ಳಿ ಗೇಟ್ನ ಬಸ್ತಿ ಬೆಟ್ಟದ ಬಳಿಯಿರುವ ಜೈವಿಕವನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಸಿದ್ಧಗಂಗಾ ಸಂಸ್ಥೆಗೆ ಸೇರಿದ ಜೈವಿಕವನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.
ಅಂದ ಹಾಗೆ, ಈ ಪಾರ್ಕ್ ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿತ್ತು. ಜೈವಿಕವನದಲ್ಲಿ ಹಲವು ಗಿಡಮೂಲಿಕೆಗಳನ್ನು ಬೆಳೆಸಲಾಗುತ್ತಿತ್ತು. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮದುವೆ ಸಹಾಯಧನ ಬಿಡುಗಡೆಗೆ.. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳು ACB ಬಲೆಗೆ
Follow Us