AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿದ್ದ ಜೈವಿಕವನಕ್ಕೆ ಕಿಡಿಗೇಡಿಗಳಿಂದ ಬೆಂಕಿ

ಜಿಲ್ಲೆಯ ಪಂಡಿತನಹಳ್ಳಿ ಗೇಟ್‌ನ ಬಸ್ತಿ ಬೆಟ್ಟದ ಬಳಿಯಿರುವ ಜೈವಿಕವನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಸಿದ್ಧಗಂಗಾ ಸಂಸ್ಥೆಗೆ ಸೇರಿದ ಜೈವಿಕವನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿದ್ದ ಜೈವಿಕವನಕ್ಕೆ ಕಿಡಿಗೇಡಿಗಳಿಂದ ಬೆಂಕಿ
ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿದ್ದ ಜೈವಿಕವನಕ್ಕೆ ಕಿಡಿಗೇಡಿಗಳಿಂದ ಬೆಂಕಿ
KUSHAL V
|

Updated on: Jan 28, 2021 | 10:26 PM

Share

ತುಮಕೂರು: ಜಿಲ್ಲೆಯ ಪಂಡಿತನಹಳ್ಳಿ ಗೇಟ್‌ನ ಬಸ್ತಿ ಬೆಟ್ಟದ ಬಳಿಯಿರುವ ಜೈವಿಕವನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಸಿದ್ಧಗಂಗಾ ಸಂಸ್ಥೆಗೆ ಸೇರಿದ ಜೈವಿಕವನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಅಂದ ಹಾಗೆ, ಈ ಪಾರ್ಕ್‌ ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿತ್ತು. ಜೈವಿಕವನದಲ್ಲಿ ಹಲವು ಗಿಡಮೂಲಿಕೆಗಳನ್ನು ಬೆಳೆಸಲಾಗುತ್ತಿತ್ತು. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮದುವೆ ಸಹಾಯಧನ ಬಿಡುಗಡೆಗೆ.. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳು ACB ಬಲೆಗೆ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ