AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರತಿ ಬೆಳಗಿ ಕೇಕ್ ಕತ್ತರಿಸಿ ಬರ್ತಡೆ ಆಚರಿಸಿದ ನಾಯಿ, ಗಿಫ್ಟ್ ಆಗಿ 50 ಗ್ರಾಂ ಚಿನ್ನದ ಸರ

ವಿಜಯಪುರ: ಎಲ್ಲಾ ಮನುಷ್ಯರು ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಳ್ಳುವುದು ಸಾಮಾನ್ಯ ಆದರೆ ಇಲ್ಲಿ ವಿಶಿಷ್ಟವಾಗಿ ಸಾಕು ನಾಯಿಯ ಹುಟ್ಟು ಹಬ್ಬವನ್ನ ಆಚರಿಸಲಾಗಿದೆ. ನಿಡಗುಂದಿ ಪಟ್ಟಣದ ಬಿಎಂಟಿಸಿ ನೌಕರ ಶರಣು ಪತ್ರಿ ಹಾಗೂ ಶರಣು ಮಾವ ಸಂಗಯ್ಯ ಎಂಬುವವರು ತಮ್ಮ ಮುದ್ದಿನ ಸಾಕು ನಾಯಿ ಟೈಗರ್​ನ ಎರಡನೇ ವರ್ಷದ ಬರ್ತಡೇಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಕಳೆದ ಡಿಸೆಂಬರ್ 28 ರಂದು ಶ್ವಾನದ ಹುಟ್ಟು ಹಬ್ಬವನ್ನು ಹಲವಾರು ಸ್ನೇಹಿತರಿಗೆ ಸ್ಥಳೀಯರಿಗೆ ಊಟ ಹಾಕಿ ಬರ್ತಡೇ ಆಚರಿಸಿದ್ದಾರೆ. ಬರ್ತಡೆ ಗಿಫ್ಟ್ ಆಗಿ […]

ಆರತಿ ಬೆಳಗಿ ಕೇಕ್ ಕತ್ತರಿಸಿ ಬರ್ತಡೆ ಆಚರಿಸಿದ ನಾಯಿ, ಗಿಫ್ಟ್ ಆಗಿ 50 ಗ್ರಾಂ ಚಿನ್ನದ ಸರ
ಸಾಧು ಶ್ರೀನಾಥ್​
|

Updated on: Dec 30, 2019 | 7:51 PM

Share

ವಿಜಯಪುರ: ಎಲ್ಲಾ ಮನುಷ್ಯರು ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಳ್ಳುವುದು ಸಾಮಾನ್ಯ ಆದರೆ ಇಲ್ಲಿ ವಿಶಿಷ್ಟವಾಗಿ ಸಾಕು ನಾಯಿಯ ಹುಟ್ಟು ಹಬ್ಬವನ್ನ ಆಚರಿಸಲಾಗಿದೆ. ನಿಡಗುಂದಿ ಪಟ್ಟಣದ ಬಿಎಂಟಿಸಿ ನೌಕರ ಶರಣು ಪತ್ರಿ ಹಾಗೂ ಶರಣು ಮಾವ ಸಂಗಯ್ಯ ಎಂಬುವವರು ತಮ್ಮ ಮುದ್ದಿನ ಸಾಕು ನಾಯಿ ಟೈಗರ್​ನ ಎರಡನೇ ವರ್ಷದ ಬರ್ತಡೇಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಕಳೆದ ಡಿಸೆಂಬರ್ 28 ರಂದು ಶ್ವಾನದ ಹುಟ್ಟು ಹಬ್ಬವನ್ನು ಹಲವಾರು ಸ್ನೇಹಿತರಿಗೆ ಸ್ಥಳೀಯರಿಗೆ ಊಟ ಹಾಕಿ ಬರ್ತಡೇ ಆಚರಿಸಿದ್ದಾರೆ. ಬರ್ತಡೆ ಗಿಫ್ಟ್ ಆಗಿ ಮಾಲೀಕ ನಾಯಿಗೆ 50 ಗ್ರಾಂ ಚಿನ್ನದ ಸರ ಹಾಕಿದ್ದಾರೆ. ನಾಯಿಗೆ ಆರತಿ ಬೆಳಗಿ, ಐದು ಕೇಜಿ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 500 ಜನರಿಗೆ ಭೋಜನ ವ್ಯವಸ್ಥೆ ಮಾಡಿದ್ದರು. ಪಾಯಸ, ಪೂರಿ, ಬಾಜಿ, ರೈಸ್, ಪಾಪಡ್ ಸೇರಿದಂತೆ ವಿವಿಧ ಖ್ಯಾದ್ಯಗಳಿದ್ದ ಭಾರಿ ಭೋಜನ ಸವಿದು ಜನ ಶ್ವಾನಕ್ಕೆ ಆಶೀರ್ವದಿಸಿದರು. ಅಲ್ಲದೆ ಕಾರ್ಯಕ್ರಮದಲ್ಲಿ ಪಟಾಕಿ‌ ಸಿಡಿಸಿ ಯುವಕರು ಸಂಭ್ರಮಿಸಿದರು.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ