AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರತಿ ಬೆಳಗಿ ಕೇಕ್ ಕತ್ತರಿಸಿ ಬರ್ತಡೆ ಆಚರಿಸಿದ ನಾಯಿ, ಗಿಫ್ಟ್ ಆಗಿ 50 ಗ್ರಾಂ ಚಿನ್ನದ ಸರ

ವಿಜಯಪುರ: ಎಲ್ಲಾ ಮನುಷ್ಯರು ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಳ್ಳುವುದು ಸಾಮಾನ್ಯ ಆದರೆ ಇಲ್ಲಿ ವಿಶಿಷ್ಟವಾಗಿ ಸಾಕು ನಾಯಿಯ ಹುಟ್ಟು ಹಬ್ಬವನ್ನ ಆಚರಿಸಲಾಗಿದೆ. ನಿಡಗುಂದಿ ಪಟ್ಟಣದ ಬಿಎಂಟಿಸಿ ನೌಕರ ಶರಣು ಪತ್ರಿ ಹಾಗೂ ಶರಣು ಮಾವ ಸಂಗಯ್ಯ ಎಂಬುವವರು ತಮ್ಮ ಮುದ್ದಿನ ಸಾಕು ನಾಯಿ ಟೈಗರ್​ನ ಎರಡನೇ ವರ್ಷದ ಬರ್ತಡೇಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಕಳೆದ ಡಿಸೆಂಬರ್ 28 ರಂದು ಶ್ವಾನದ ಹುಟ್ಟು ಹಬ್ಬವನ್ನು ಹಲವಾರು ಸ್ನೇಹಿತರಿಗೆ ಸ್ಥಳೀಯರಿಗೆ ಊಟ ಹಾಕಿ ಬರ್ತಡೇ ಆಚರಿಸಿದ್ದಾರೆ. ಬರ್ತಡೆ ಗಿಫ್ಟ್ ಆಗಿ […]

ಆರತಿ ಬೆಳಗಿ ಕೇಕ್ ಕತ್ತರಿಸಿ ಬರ್ತಡೆ ಆಚರಿಸಿದ ನಾಯಿ, ಗಿಫ್ಟ್ ಆಗಿ 50 ಗ್ರಾಂ ಚಿನ್ನದ ಸರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 30, 2019 | 7:51 PM

Share

ವಿಜಯಪುರ: ಎಲ್ಲಾ ಮನುಷ್ಯರು ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಳ್ಳುವುದು ಸಾಮಾನ್ಯ ಆದರೆ ಇಲ್ಲಿ ವಿಶಿಷ್ಟವಾಗಿ ಸಾಕು ನಾಯಿಯ ಹುಟ್ಟು ಹಬ್ಬವನ್ನ ಆಚರಿಸಲಾಗಿದೆ. ನಿಡಗುಂದಿ ಪಟ್ಟಣದ ಬಿಎಂಟಿಸಿ ನೌಕರ ಶರಣು ಪತ್ರಿ ಹಾಗೂ ಶರಣು ಮಾವ ಸಂಗಯ್ಯ ಎಂಬುವವರು ತಮ್ಮ ಮುದ್ದಿನ ಸಾಕು ನಾಯಿ ಟೈಗರ್​ನ ಎರಡನೇ ವರ್ಷದ ಬರ್ತಡೇಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಕಳೆದ ಡಿಸೆಂಬರ್ 28 ರಂದು ಶ್ವಾನದ ಹುಟ್ಟು ಹಬ್ಬವನ್ನು ಹಲವಾರು ಸ್ನೇಹಿತರಿಗೆ ಸ್ಥಳೀಯರಿಗೆ ಊಟ ಹಾಕಿ ಬರ್ತಡೇ ಆಚರಿಸಿದ್ದಾರೆ. ಬರ್ತಡೆ ಗಿಫ್ಟ್ ಆಗಿ ಮಾಲೀಕ ನಾಯಿಗೆ 50 ಗ್ರಾಂ ಚಿನ್ನದ ಸರ ಹಾಕಿದ್ದಾರೆ. ನಾಯಿಗೆ ಆರತಿ ಬೆಳಗಿ, ಐದು ಕೇಜಿ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 500 ಜನರಿಗೆ ಭೋಜನ ವ್ಯವಸ್ಥೆ ಮಾಡಿದ್ದರು. ಪಾಯಸ, ಪೂರಿ, ಬಾಜಿ, ರೈಸ್, ಪಾಪಡ್ ಸೇರಿದಂತೆ ವಿವಿಧ ಖ್ಯಾದ್ಯಗಳಿದ್ದ ಭಾರಿ ಭೋಜನ ಸವಿದು ಜನ ಶ್ವಾನಕ್ಕೆ ಆಶೀರ್ವದಿಸಿದರು. ಅಲ್ಲದೆ ಕಾರ್ಯಕ್ರಮದಲ್ಲಿ ಪಟಾಕಿ‌ ಸಿಡಿಸಿ ಯುವಕರು ಸಂಭ್ರಮಿಸಿದರು.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್