AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ಜಿಲ್ಲೆಗಳಲ್ಲಿ ಸೆರೆಹಿಡಿದ ಚಿರತೆಗಳನ್ನ ನಮ್ಮ ಗ್ರಾಮದ ಬಳಿ ಬಿಟ್ಟಿದ್ದಾರೆ -ಹೆದ್ದಾರಿ ತಡೆದು ಗ್ರಾಮಸ್ಥರ ಧರಣಿ

ಹೊರ ಜಿಲ್ಲೆಗಳಲ್ಲಿ ಸೆರೆಹಿಡಿದ ಚಿರತೆಗಳನ್ನ ನಮ್ಮ ಗ್ರಾಮದ ಬಳಿ ಬಿಟ್ಟಿದ್ದಾರೆ. ಹಾಗಾಗಿ, ಕಳೆದ ಕೆಲವು ದಿನಗಳಿಂದ ಗ್ರಾಮದ ವ್ಯಾಪ್ತಿಯಲ್ಲಿ ಈ ಚಿರತೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಬೇರೆ ಜಿಲ್ಲೆಗಳಲ್ಲಿ ಸೆರೆಹಿಡಿದ ಚಿರತೆಗಳನ್ನ ನಮ್ಮ ಗ್ರಾಮದ ಬಳಿ ಬಿಟ್ಟಿದ್ದಾರೆ -ಹೆದ್ದಾರಿ ತಡೆದು ಗ್ರಾಮಸ್ಥರ ಧರಣಿ
ಹೆದ್ದಾರಿ ತಡೆದು ಬಿಸಿಲೆ ಗ್ರಾಮಸ್ಥರ ಧರಣಿ
KUSHAL V
|

Updated on:Jan 07, 2021 | 5:26 PM

Share

ಹಾಸನ: ಚಿರತೆಗಳನ್ನ ಸೆರೆಹಿಡಿಯುವಂತೆ ಆಗ್ರಹಿಸಿ ಗ್ರಾಮಸ್ಥರು ರಾಜ್ಯ ಹೆದ್ದಾರಿ ತಡೆದು ಧರಣಿ ನಡೆಸಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಿಸಿಲೆ ಗ್ರಾಮದ ಬಳಿ ನಡೆದಿದೆ.

ಹೊರ ಜಿಲ್ಲೆಗಳಲ್ಲಿ ಸೆರೆಹಿಡಿದ ಚಿರತೆಗಳನ್ನ ನಮ್ಮ ಗ್ರಾಮದ ಬಳಿ ಬಿಟ್ಟಿದ್ದಾರೆ. ಹಾಗಾಗಿ, ಕಳೆದ ಕೆಲವು ದಿನಗಳಿಂದ ಗ್ರಾಮದ ವ್ಯಾಪ್ತಿಯಲ್ಲಿ ಈ ಚಿರತೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ನಮ್ಮ ಸಾಕು ಪ್ರಾಣಿಗಳನ್ನು ಚಿರತೆಗಳು ಬೇಟೆಯಾಡುತ್ತಿವೆ. ಆದ್ದರಿಂದ, ಕೂಡಲೇ ಚಿರತೆಗಳನ್ನ ಸೆರೆಹಿಡಿಯಲು ಬಿಸಿಲೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಿಸಿಲೆ‌ ಗ್ರಾಮದ ಬಳಿಯಿರುವ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.

ಹೆಚ್ಚಿದ ಚಿರತೆ ಹಾವಳಿಗಳು.. ಪ್ರವಾಸಿ ತಾಣಗಳಲ್ಲಿ ಜನ ಸಂಚಾರಕ್ಕೆ ಬ್ರೇಕ್! ಎಲ್ಲೆಲ್ಲಿ?

Published On - 5:24 pm, Thu, 7 January 21

Follow Us
ರೂಪಾಯಿಗೆ ಬಿಗ್ ಶಾಕ್, ಮೊದಲ ಬಾರಿಗೆ 93ರ ಗಡಿ ದಾಟಿದ ಭಾರತೀಯ ಕರೆನ್ಸಿ
ರೂಪಾಯಿಗೆ ಬಿಗ್ ಶಾಕ್, ಮೊದಲ ಬಾರಿಗೆ 93ರ ಗಡಿ ದಾಟಿದ ಭಾರತೀಯ ಕರೆನ್ಸಿ
‘ಡಿಕೆಡಿ 5’ ಕ್ವಾಟರ್​ ಫಿನಾಲೆ; ಫಿನಾಲೆ ಟಿಕೆಟ್​ ಸಿಗೋದು ಯಾರಿಗೆ?
‘ಡಿಕೆಡಿ 5’ ಕ್ವಾಟರ್​ ಫಿನಾಲೆ; ಫಿನಾಲೆ ಟಿಕೆಟ್​ ಸಿಗೋದು ಯಾರಿಗೆ?
ಕೈಲಾದೇವಿ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ವಾಹನ ಅಪಘಾತ
ಕೈಲಾದೇವಿ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ವಾಹನ ಅಪಘಾತ
ಕಾಲಿಗೆ ಬೀಳ್ತೀವಿ, ಸಾರಾಯಿ ಬಂದ್ ಮಾಡಿಸಿ: ಶಾಸಕರ ಮುಂದೆ ಮಹಿಳೆಯರು ಕಣ್ಣೀರು
ಕಾಲಿಗೆ ಬೀಳ್ತೀವಿ, ಸಾರಾಯಿ ಬಂದ್ ಮಾಡಿಸಿ: ಶಾಸಕರ ಮುಂದೆ ಮಹಿಳೆಯರು ಕಣ್ಣೀರು
ಇಸ್ರೇಲ್​​ನ ಹೈಫಾ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ
ಇಸ್ರೇಲ್​​ನ ಹೈಫಾ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ
ಟಿಕೆಟ್​​ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಚಿವರ ಪುತ್ರ!
ಟಿಕೆಟ್​​ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಚಿವರ ಪುತ್ರ!
‘ಧುರಂಧರ್ 2’ ನೋಡಲು ದುಬೈನಿಂದ ಭಾರತಕ್ಕೆ ಬಂದ ಖ್ಯಾತ ಇನ್​​ಫ್ಲುಯೆನ್ಸರ್
‘ಧುರಂಧರ್ 2’ ನೋಡಲು ದುಬೈನಿಂದ ಭಾರತಕ್ಕೆ ಬಂದ ಖ್ಯಾತ ಇನ್​​ಫ್ಲುಯೆನ್ಸರ್
ಮೆಡಿಕಲ್ ವಿದ್ಯಾರ್ಥಿಯ ಅಜಾಗರೂಕ ಚಾಲನೆಗೆ ಬೈಕ್ ಸವಾರ ಸ್ಥಳದಲ್ಲೇ ಸಾವು!
ಮೆಡಿಕಲ್ ವಿದ್ಯಾರ್ಥಿಯ ಅಜಾಗರೂಕ ಚಾಲನೆಗೆ ಬೈಕ್ ಸವಾರ ಸ್ಥಳದಲ್ಲೇ ಸಾವು!
ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ BMTC ಬಸ್! ವಿಡಿಯೋ ನೋಡಿ
ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ BMTC ಬಸ್! ವಿಡಿಯೋ ನೋಡಿ
ಬೊಮ್ಮನಹಳ್ಳಿಯಲ್ಲಿ ಉಚಿತ ಕೋಳಿಗಾಗಿ ಜನರ ಸಾಗರ!
ಬೊಮ್ಮನಹಳ್ಳಿಯಲ್ಲಿ ಉಚಿತ ಕೋಳಿಗಾಗಿ ಜನರ ಸಾಗರ!