AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ಜಿಲ್ಲೆಗಳಲ್ಲಿ ಸೆರೆಹಿಡಿದ ಚಿರತೆಗಳನ್ನ ನಮ್ಮ ಗ್ರಾಮದ ಬಳಿ ಬಿಟ್ಟಿದ್ದಾರೆ -ಹೆದ್ದಾರಿ ತಡೆದು ಗ್ರಾಮಸ್ಥರ ಧರಣಿ

ಹೊರ ಜಿಲ್ಲೆಗಳಲ್ಲಿ ಸೆರೆಹಿಡಿದ ಚಿರತೆಗಳನ್ನ ನಮ್ಮ ಗ್ರಾಮದ ಬಳಿ ಬಿಟ್ಟಿದ್ದಾರೆ. ಹಾಗಾಗಿ, ಕಳೆದ ಕೆಲವು ದಿನಗಳಿಂದ ಗ್ರಾಮದ ವ್ಯಾಪ್ತಿಯಲ್ಲಿ ಈ ಚಿರತೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಬೇರೆ ಜಿಲ್ಲೆಗಳಲ್ಲಿ ಸೆರೆಹಿಡಿದ ಚಿರತೆಗಳನ್ನ ನಮ್ಮ ಗ್ರಾಮದ ಬಳಿ ಬಿಟ್ಟಿದ್ದಾರೆ -ಹೆದ್ದಾರಿ ತಡೆದು ಗ್ರಾಮಸ್ಥರ ಧರಣಿ
ಹೆದ್ದಾರಿ ತಡೆದು ಬಿಸಿಲೆ ಗ್ರಾಮಸ್ಥರ ಧರಣಿ
KUSHAL V
|

Updated on:Jan 07, 2021 | 5:26 PM

Share

ಹಾಸನ: ಚಿರತೆಗಳನ್ನ ಸೆರೆಹಿಡಿಯುವಂತೆ ಆಗ್ರಹಿಸಿ ಗ್ರಾಮಸ್ಥರು ರಾಜ್ಯ ಹೆದ್ದಾರಿ ತಡೆದು ಧರಣಿ ನಡೆಸಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಿಸಿಲೆ ಗ್ರಾಮದ ಬಳಿ ನಡೆದಿದೆ.

ಹೊರ ಜಿಲ್ಲೆಗಳಲ್ಲಿ ಸೆರೆಹಿಡಿದ ಚಿರತೆಗಳನ್ನ ನಮ್ಮ ಗ್ರಾಮದ ಬಳಿ ಬಿಟ್ಟಿದ್ದಾರೆ. ಹಾಗಾಗಿ, ಕಳೆದ ಕೆಲವು ದಿನಗಳಿಂದ ಗ್ರಾಮದ ವ್ಯಾಪ್ತಿಯಲ್ಲಿ ಈ ಚಿರತೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ನಮ್ಮ ಸಾಕು ಪ್ರಾಣಿಗಳನ್ನು ಚಿರತೆಗಳು ಬೇಟೆಯಾಡುತ್ತಿವೆ. ಆದ್ದರಿಂದ, ಕೂಡಲೇ ಚಿರತೆಗಳನ್ನ ಸೆರೆಹಿಡಿಯಲು ಬಿಸಿಲೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಿಸಿಲೆ‌ ಗ್ರಾಮದ ಬಳಿಯಿರುವ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.

ಹೆಚ್ಚಿದ ಚಿರತೆ ಹಾವಳಿಗಳು.. ಪ್ರವಾಸಿ ತಾಣಗಳಲ್ಲಿ ಜನ ಸಂಚಾರಕ್ಕೆ ಬ್ರೇಕ್! ಎಲ್ಲೆಲ್ಲಿ?

Published On - 5:24 pm, Thu, 7 January 21

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?