AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ಜಿಲ್ಲೆಗಳಲ್ಲಿ ಸೆರೆಹಿಡಿದ ಚಿರತೆಗಳನ್ನ ನಮ್ಮ ಗ್ರಾಮದ ಬಳಿ ಬಿಟ್ಟಿದ್ದಾರೆ -ಹೆದ್ದಾರಿ ತಡೆದು ಗ್ರಾಮಸ್ಥರ ಧರಣಿ

ಹೊರ ಜಿಲ್ಲೆಗಳಲ್ಲಿ ಸೆರೆಹಿಡಿದ ಚಿರತೆಗಳನ್ನ ನಮ್ಮ ಗ್ರಾಮದ ಬಳಿ ಬಿಟ್ಟಿದ್ದಾರೆ. ಹಾಗಾಗಿ, ಕಳೆದ ಕೆಲವು ದಿನಗಳಿಂದ ಗ್ರಾಮದ ವ್ಯಾಪ್ತಿಯಲ್ಲಿ ಈ ಚಿರತೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಬೇರೆ ಜಿಲ್ಲೆಗಳಲ್ಲಿ ಸೆರೆಹಿಡಿದ ಚಿರತೆಗಳನ್ನ ನಮ್ಮ ಗ್ರಾಮದ ಬಳಿ ಬಿಟ್ಟಿದ್ದಾರೆ -ಹೆದ್ದಾರಿ ತಡೆದು ಗ್ರಾಮಸ್ಥರ ಧರಣಿ
ಹೆದ್ದಾರಿ ತಡೆದು ಬಿಸಿಲೆ ಗ್ರಾಮಸ್ಥರ ಧರಣಿ
KUSHAL V
|

Updated on:Jan 07, 2021 | 5:26 PM

Share

ಹಾಸನ: ಚಿರತೆಗಳನ್ನ ಸೆರೆಹಿಡಿಯುವಂತೆ ಆಗ್ರಹಿಸಿ ಗ್ರಾಮಸ್ಥರು ರಾಜ್ಯ ಹೆದ್ದಾರಿ ತಡೆದು ಧರಣಿ ನಡೆಸಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಿಸಿಲೆ ಗ್ರಾಮದ ಬಳಿ ನಡೆದಿದೆ.

ಹೊರ ಜಿಲ್ಲೆಗಳಲ್ಲಿ ಸೆರೆಹಿಡಿದ ಚಿರತೆಗಳನ್ನ ನಮ್ಮ ಗ್ರಾಮದ ಬಳಿ ಬಿಟ್ಟಿದ್ದಾರೆ. ಹಾಗಾಗಿ, ಕಳೆದ ಕೆಲವು ದಿನಗಳಿಂದ ಗ್ರಾಮದ ವ್ಯಾಪ್ತಿಯಲ್ಲಿ ಈ ಚಿರತೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ನಮ್ಮ ಸಾಕು ಪ್ರಾಣಿಗಳನ್ನು ಚಿರತೆಗಳು ಬೇಟೆಯಾಡುತ್ತಿವೆ. ಆದ್ದರಿಂದ, ಕೂಡಲೇ ಚಿರತೆಗಳನ್ನ ಸೆರೆಹಿಡಿಯಲು ಬಿಸಿಲೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಿಸಿಲೆ‌ ಗ್ರಾಮದ ಬಳಿಯಿರುವ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.

ಹೆಚ್ಚಿದ ಚಿರತೆ ಹಾವಳಿಗಳು.. ಪ್ರವಾಸಿ ತಾಣಗಳಲ್ಲಿ ಜನ ಸಂಚಾರಕ್ಕೆ ಬ್ರೇಕ್! ಎಲ್ಲೆಲ್ಲಿ?

Published On - 5:24 pm, Thu, 7 January 21

Follow Us
KUSHAL V
KUSHAL V
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್