AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bitcoin Case: ಬಿಟ್ ಕಾಯಿನ್ ಹಗರಣದ ತನಿಖೆ ವೇಳೆ ಸಿಕ್ಕಿಬಿದ್ದ ನಟೋರಿಯಸ್ ಹ್ಯಾಕರ್

bitcoin Case: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ತನಿಖೆ ವೇಳೆ ನಟೋರಿಯಸ್ ಹ್ಯಾಕರ್ ಸಿಕ್ಕಿಬಿದ್ದಿದ್ದಾನೆ. ಶ್ರೀಕಿಗೂ ಮುನ್ನವೇ ಹ್ಯಾಕಿಂಗ್ ನಲ್ಲಿ ಕೈಚಳಕ ತೋರಿ ಭೂಗತವಾಗಿದ್ದ ಪಂಜಾಬ್ ಮೂಲದ ನಟೋರಿಯಸ್ ಹ್ಯಾಕರ್ ರಾಜೇಂದ್ರಸಿಂಗ್ ನನ್ನು ಎಸ್​ಐಟಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

Bitcoin Case: ಬಿಟ್ ಕಾಯಿನ್ ಹಗರಣದ ತನಿಖೆ ವೇಳೆ ಸಿಕ್ಕಿಬಿದ್ದ ನಟೋರಿಯಸ್ ಹ್ಯಾಕರ್
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on:Oct 05, 2023 | 7:56 AM

Share

ಬೆಂಗಳೂರು, (ಅಕ್ಟೋಬರ್ 05): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ(bitcoin Case) ತನಿಖೆ ವೇಳೆ ನಟೋರಿಯಸ್ ಹ್ಯಾಕರ್ (hacker) ಸಿಕ್ಕಿಬಿದ್ದಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ಭೂಗತವಾಗಿದ್ದ ಇಂಟರ್ ನ್ಯಾಷನಲ್ ಹ್ಯಾಕರ್​ನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶ್ರೀಕಿಗೂ ಮುನ್ನವೇ ಹ್ಯಾಕಿಂಗ್ ನಲ್ಲಿ ಕೈಚಳಕ ತೋರಿ ಭೂಗತವಾಗಿದ್ದ ಪಂಜಾಬ್ ಮೂಲದ ನಟೋರಿಯಸ್ ಹ್ಯಾಕರ್ ರಾಜೇಂದ್ರಸಿಂಗ್ ನನ್ನು ಎಸ್​ಐಟಿ ಬಂಧಿಸಿದ್ದು, ಈ ಪ್ರಕರಣದಲ್ಲಿ ಮತ್ತಷ್ಟು ಸತ್ಯ ಹೊರಬರುವ ಸಾಧ್ಯತೆಗಳಿವೆ.

ಈ ಹ್ಯಾಕರ್ ರಾಜೇಂದ್ರಸಿಂಗ್ ಸರ್ಕಾರಿ ಹಾಗೂ ಖಾಸಗಿ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡುತ್ತಿದ್ದ. ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಈ ಹ್ಯಾಕರ್​ಗಾಗಿ ಹುಡುಕಾಟ ಮಾಡುತ್ತಿದ್ದವು. ಇದೀಗ ಸಿಐಡಿ ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದ ತಂಡ ಬಂಧಿಸಿದ್ದು, ಸದ್ಯ ಮುಂದಿನ ತನಿಖಾ ದೃಷ್ಟಿಯಿಂದ ಎಸ್​ಐಟಿ, ಕೇಂದ್ರ ತನಿಖಾ ಸಂಸ್ಥೆಗಳ ನೆರವು ಕೇಳಿದೆ.

ಇದನ್ನೂ ಓದಿ: ಬಿಟ್​ ಕಾಯಿನ್ ಪ್ರಕರಣ: ವಿಚಾರಣೆ ನಡೆಸಿದ್ದ ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ, ಶ್ರೀಕಿಯ ಸ್ಫೋಟ ಅಂಶ ಬೆಳಕಿಗೆ

ಸಿಸಿಬಿ ಈಗಾಗಲೇ ಶ್ರೀಕಿಯಿಂದ ಸುಮಾರು 9 ಕೋಟಿ ರೂಪಾಯಿ ಮೌಲ್ಯದ 31 ಬಿಟ್ ಕಾಯಿನ್ ವಶಕ್ಕೆ ಪಡೆದಿದೆ. ತನಿಖೆ ವೇಳೆಯಲ್ಲಿ ಪಂಜಾಬ್​ನ ರಾಜೇಂದ್ರ ಸಿಂಗ್ ಹೆಸರು ಕೇಳಿಬಂದಿತ್ತು. ಹೀಗಾಗಿ ಎಸ್ ಐಟಿ ತಂಡ ಹ್ಯಾಕರ್ ರಾಜೇಂದ್ರಸಿಂಗ್ ಎಂಬಾತನ ಪತ್ತೆಗೆ ಬಲೆ ಬೀಸಿತ್ತು. ಸದ್ಯ ರಾಜೇಂದ್ರ ಸಿಂಗ್​ನನ್ನು ಪಂಜಾಬ್​ನಲ್ಲಿ ಬಂಧಿಸಿ ವಿಚಾರಣೆ ಮಾಡುತ್ತಿದೆ. ರಾಜೇಂದ್ರ ಸಿಂಗ್ ವಿಚಾರಣೆ ಬಳಿಕ ಮತ್ತಷ್ಟು ಸತ್ಯ ಹೊರಬರುವ ಸಾಧ್ಯತೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:55 am, Thu, 5 October 23

Follow Us
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ