AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನಂದ್ ಸಿಂಗ್ ಪುತ್ರನ ಅದ್ಧೂರಿ ಲಗ್ನ ಪತ್ರಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ!?

ಬಳ್ಳಾರಿ: ಡಿಸೆಂಬರ್ 1ರಂದು ಅಂದ್ರೆ ನಾಳೆ ಭಾನುವಾರ ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ ಸಿಂಗ್​ ಅವರ ಮದುವೆ ಸಂಜನಾ ಸಿಂಗ್  ಜೊತೆ ವೈಭವೋಪೇತವಾಗಿ ನಡೆಯಲಿದೆ. ಅದಕ್ಕೂ ಮುನ್ನ ಅವರ ವೆಡ್ಡಿಂಗ್ ಕಾರ್ಡ್​ ಅದ್ದೂರಿಯಾಗಿದ್ದು, ಭಾರೀ ಗಮನ ಸೆಳೆದಿದೆ. ವಿಐಪಿಗಳಿಗಾಗಿ ಆನಂದ್ ಸಿಂಗ್ ಅದ್ಧೂರಿಯಾಗಿ ಆಮಂತ್ರಣ ಪತ್ರಿಕೆ ಮಾಡಿಸಿದ್ದಾರೆ. ಈಗಾಗಲೇ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮದುವೆಗೆ ಸೆಟ್ ಹಾಕಲಾಗಿದೆ. ಇನ್ನು ವಿವಾಹಕ್ಕೆ ವಿಐಪಿಗಳನ್ನ ಆಮಂತ್ರಿಸಲು ಮಾಡಿಸಿರೋ ಕಾರ್ಡ್​ನ ತೂಕವೇ ಬರೋಬ್ಬರಿ […]

ಆನಂದ್ ಸಿಂಗ್ ಪುತ್ರನ ಅದ್ಧೂರಿ ಲಗ್ನ ಪತ್ರಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ!?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 30, 2019 | 11:10 AM

Share

ಬಳ್ಳಾರಿ: ಡಿಸೆಂಬರ್ 1ರಂದು ಅಂದ್ರೆ ನಾಳೆ ಭಾನುವಾರ ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ ಸಿಂಗ್​ ಅವರ ಮದುವೆ ಸಂಜನಾ ಸಿಂಗ್  ಜೊತೆ ವೈಭವೋಪೇತವಾಗಿ ನಡೆಯಲಿದೆ. ಅದಕ್ಕೂ ಮುನ್ನ ಅವರ ವೆಡ್ಡಿಂಗ್ ಕಾರ್ಡ್​ ಅದ್ದೂರಿಯಾಗಿದ್ದು, ಭಾರೀ ಗಮನ ಸೆಳೆದಿದೆ. ವಿಐಪಿಗಳಿಗಾಗಿ ಆನಂದ್ ಸಿಂಗ್ ಅದ್ಧೂರಿಯಾಗಿ ಆಮಂತ್ರಣ ಪತ್ರಿಕೆ ಮಾಡಿಸಿದ್ದಾರೆ.

ಈಗಾಗಲೇ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮದುವೆಗೆ ಸೆಟ್ ಹಾಕಲಾಗಿದೆ. ಇನ್ನು ವಿವಾಹಕ್ಕೆ ವಿಐಪಿಗಳನ್ನ ಆಮಂತ್ರಿಸಲು ಮಾಡಿಸಿರೋ ಕಾರ್ಡ್​ನ ತೂಕವೇ ಬರೋಬ್ಬರಿ 2 ಕೆ.ಜಿ ಇದೆ. ಕಾರ್ಡ್​ನಲ್ಲಿ 5 ರೀತಿಯ ವಿಶೇಷ ವಿನ್ಯಾಸದ ಪುಟಗಳನ್ನ ಮಾಡಲಾಗಿದ್ದು, ತಿರುಪತಿ ವೆಂಕಟೇಶ್ವರ ಸ್ವಾಮಿಯ ಫೋಟೋ ಆರಂಭದಲ್ಲಿ ಹಾಕಲಾಗಿದೆ. ಪ್ರತಿಯೊಂದು ಪುಟದಲ್ಲೂ ಕೃಷ್ಣ-ರುಕ್ಮಿಣಿಯ ಫೋಟೋ ಕಣ್ಮನ ಸೆಳೆಯುವಂತೆ ಡಿಸೈನ್ ಮಾಡಿಸಲಾಗಿದೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ