AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನಂದ್ ಸಿಂಗ್ ಪುತ್ರನ ಅದ್ಧೂರಿ ಲಗ್ನ ಪತ್ರಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ!?

ಬಳ್ಳಾರಿ: ಡಿಸೆಂಬರ್ 1ರಂದು ಅಂದ್ರೆ ನಾಳೆ ಭಾನುವಾರ ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ ಸಿಂಗ್​ ಅವರ ಮದುವೆ ಸಂಜನಾ ಸಿಂಗ್  ಜೊತೆ ವೈಭವೋಪೇತವಾಗಿ ನಡೆಯಲಿದೆ. ಅದಕ್ಕೂ ಮುನ್ನ ಅವರ ವೆಡ್ಡಿಂಗ್ ಕಾರ್ಡ್​ ಅದ್ದೂರಿಯಾಗಿದ್ದು, ಭಾರೀ ಗಮನ ಸೆಳೆದಿದೆ. ವಿಐಪಿಗಳಿಗಾಗಿ ಆನಂದ್ ಸಿಂಗ್ ಅದ್ಧೂರಿಯಾಗಿ ಆಮಂತ್ರಣ ಪತ್ರಿಕೆ ಮಾಡಿಸಿದ್ದಾರೆ. ಈಗಾಗಲೇ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮದುವೆಗೆ ಸೆಟ್ ಹಾಕಲಾಗಿದೆ. ಇನ್ನು ವಿವಾಹಕ್ಕೆ ವಿಐಪಿಗಳನ್ನ ಆಮಂತ್ರಿಸಲು ಮಾಡಿಸಿರೋ ಕಾರ್ಡ್​ನ ತೂಕವೇ ಬರೋಬ್ಬರಿ […]

ಆನಂದ್ ಸಿಂಗ್ ಪುತ್ರನ ಅದ್ಧೂರಿ ಲಗ್ನ ಪತ್ರಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ!?
ಸಾಧು ಶ್ರೀನಾಥ್​
|

Updated on: Nov 30, 2019 | 11:10 AM

Share

ಬಳ್ಳಾರಿ: ಡಿಸೆಂಬರ್ 1ರಂದು ಅಂದ್ರೆ ನಾಳೆ ಭಾನುವಾರ ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ ಸಿಂಗ್​ ಅವರ ಮದುವೆ ಸಂಜನಾ ಸಿಂಗ್  ಜೊತೆ ವೈಭವೋಪೇತವಾಗಿ ನಡೆಯಲಿದೆ. ಅದಕ್ಕೂ ಮುನ್ನ ಅವರ ವೆಡ್ಡಿಂಗ್ ಕಾರ್ಡ್​ ಅದ್ದೂರಿಯಾಗಿದ್ದು, ಭಾರೀ ಗಮನ ಸೆಳೆದಿದೆ. ವಿಐಪಿಗಳಿಗಾಗಿ ಆನಂದ್ ಸಿಂಗ್ ಅದ್ಧೂರಿಯಾಗಿ ಆಮಂತ್ರಣ ಪತ್ರಿಕೆ ಮಾಡಿಸಿದ್ದಾರೆ.

ಈಗಾಗಲೇ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮದುವೆಗೆ ಸೆಟ್ ಹಾಕಲಾಗಿದೆ. ಇನ್ನು ವಿವಾಹಕ್ಕೆ ವಿಐಪಿಗಳನ್ನ ಆಮಂತ್ರಿಸಲು ಮಾಡಿಸಿರೋ ಕಾರ್ಡ್​ನ ತೂಕವೇ ಬರೋಬ್ಬರಿ 2 ಕೆ.ಜಿ ಇದೆ. ಕಾರ್ಡ್​ನಲ್ಲಿ 5 ರೀತಿಯ ವಿಶೇಷ ವಿನ್ಯಾಸದ ಪುಟಗಳನ್ನ ಮಾಡಲಾಗಿದ್ದು, ತಿರುಪತಿ ವೆಂಕಟೇಶ್ವರ ಸ್ವಾಮಿಯ ಫೋಟೋ ಆರಂಭದಲ್ಲಿ ಹಾಕಲಾಗಿದೆ. ಪ್ರತಿಯೊಂದು ಪುಟದಲ್ಲೂ ಕೃಷ್ಣ-ರುಕ್ಮಿಣಿಯ ಫೋಟೋ ಕಣ್ಮನ ಸೆಳೆಯುವಂತೆ ಡಿಸೈನ್ ಮಾಡಿಸಲಾಗಿದೆ.

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’