AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನಂದ್ ಸಿಂಗ್ ಪುತ್ರನ ಅದ್ಧೂರಿ ಲಗ್ನ ಪತ್ರಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ!?

ಬಳ್ಳಾರಿ: ಡಿಸೆಂಬರ್ 1ರಂದು ಅಂದ್ರೆ ನಾಳೆ ಭಾನುವಾರ ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ ಸಿಂಗ್​ ಅವರ ಮದುವೆ ಸಂಜನಾ ಸಿಂಗ್  ಜೊತೆ ವೈಭವೋಪೇತವಾಗಿ ನಡೆಯಲಿದೆ. ಅದಕ್ಕೂ ಮುನ್ನ ಅವರ ವೆಡ್ಡಿಂಗ್ ಕಾರ್ಡ್​ ಅದ್ದೂರಿಯಾಗಿದ್ದು, ಭಾರೀ ಗಮನ ಸೆಳೆದಿದೆ. ವಿಐಪಿಗಳಿಗಾಗಿ ಆನಂದ್ ಸಿಂಗ್ ಅದ್ಧೂರಿಯಾಗಿ ಆಮಂತ್ರಣ ಪತ್ರಿಕೆ ಮಾಡಿಸಿದ್ದಾರೆ. ಈಗಾಗಲೇ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮದುವೆಗೆ ಸೆಟ್ ಹಾಕಲಾಗಿದೆ. ಇನ್ನು ವಿವಾಹಕ್ಕೆ ವಿಐಪಿಗಳನ್ನ ಆಮಂತ್ರಿಸಲು ಮಾಡಿಸಿರೋ ಕಾರ್ಡ್​ನ ತೂಕವೇ ಬರೋಬ್ಬರಿ […]

ಆನಂದ್ ಸಿಂಗ್ ಪುತ್ರನ ಅದ್ಧೂರಿ ಲಗ್ನ ಪತ್ರಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ!?
ಸಾಧು ಶ್ರೀನಾಥ್​
|

Updated on: Nov 30, 2019 | 11:10 AM

Share

ಬಳ್ಳಾರಿ: ಡಿಸೆಂಬರ್ 1ರಂದು ಅಂದ್ರೆ ನಾಳೆ ಭಾನುವಾರ ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ ಸಿಂಗ್​ ಅವರ ಮದುವೆ ಸಂಜನಾ ಸಿಂಗ್  ಜೊತೆ ವೈಭವೋಪೇತವಾಗಿ ನಡೆಯಲಿದೆ. ಅದಕ್ಕೂ ಮುನ್ನ ಅವರ ವೆಡ್ಡಿಂಗ್ ಕಾರ್ಡ್​ ಅದ್ದೂರಿಯಾಗಿದ್ದು, ಭಾರೀ ಗಮನ ಸೆಳೆದಿದೆ. ವಿಐಪಿಗಳಿಗಾಗಿ ಆನಂದ್ ಸಿಂಗ್ ಅದ್ಧೂರಿಯಾಗಿ ಆಮಂತ್ರಣ ಪತ್ರಿಕೆ ಮಾಡಿಸಿದ್ದಾರೆ.

ಈಗಾಗಲೇ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮದುವೆಗೆ ಸೆಟ್ ಹಾಕಲಾಗಿದೆ. ಇನ್ನು ವಿವಾಹಕ್ಕೆ ವಿಐಪಿಗಳನ್ನ ಆಮಂತ್ರಿಸಲು ಮಾಡಿಸಿರೋ ಕಾರ್ಡ್​ನ ತೂಕವೇ ಬರೋಬ್ಬರಿ 2 ಕೆ.ಜಿ ಇದೆ. ಕಾರ್ಡ್​ನಲ್ಲಿ 5 ರೀತಿಯ ವಿಶೇಷ ವಿನ್ಯಾಸದ ಪುಟಗಳನ್ನ ಮಾಡಲಾಗಿದ್ದು, ತಿರುಪತಿ ವೆಂಕಟೇಶ್ವರ ಸ್ವಾಮಿಯ ಫೋಟೋ ಆರಂಭದಲ್ಲಿ ಹಾಕಲಾಗಿದೆ. ಪ್ರತಿಯೊಂದು ಪುಟದಲ್ಲೂ ಕೃಷ್ಣ-ರುಕ್ಮಿಣಿಯ ಫೋಟೋ ಕಣ್ಮನ ಸೆಳೆಯುವಂತೆ ಡಿಸೈನ್ ಮಾಡಿಸಲಾಗಿದೆ.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ