AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನಂದ್ ಸಿಂಗ್ ಪುತ್ರನ ಅದ್ಧೂರಿ ಲಗ್ನ ಪತ್ರಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ!?

ಬಳ್ಳಾರಿ: ಡಿಸೆಂಬರ್ 1ರಂದು ಅಂದ್ರೆ ನಾಳೆ ಭಾನುವಾರ ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ ಸಿಂಗ್​ ಅವರ ಮದುವೆ ಸಂಜನಾ ಸಿಂಗ್  ಜೊತೆ ವೈಭವೋಪೇತವಾಗಿ ನಡೆಯಲಿದೆ. ಅದಕ್ಕೂ ಮುನ್ನ ಅವರ ವೆಡ್ಡಿಂಗ್ ಕಾರ್ಡ್​ ಅದ್ದೂರಿಯಾಗಿದ್ದು, ಭಾರೀ ಗಮನ ಸೆಳೆದಿದೆ. ವಿಐಪಿಗಳಿಗಾಗಿ ಆನಂದ್ ಸಿಂಗ್ ಅದ್ಧೂರಿಯಾಗಿ ಆಮಂತ್ರಣ ಪತ್ರಿಕೆ ಮಾಡಿಸಿದ್ದಾರೆ. ಈಗಾಗಲೇ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮದುವೆಗೆ ಸೆಟ್ ಹಾಕಲಾಗಿದೆ. ಇನ್ನು ವಿವಾಹಕ್ಕೆ ವಿಐಪಿಗಳನ್ನ ಆಮಂತ್ರಿಸಲು ಮಾಡಿಸಿರೋ ಕಾರ್ಡ್​ನ ತೂಕವೇ ಬರೋಬ್ಬರಿ […]

ಆನಂದ್ ಸಿಂಗ್ ಪುತ್ರನ ಅದ್ಧೂರಿ ಲಗ್ನ ಪತ್ರಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ!?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 30, 2019 | 11:10 AM

Share

ಬಳ್ಳಾರಿ: ಡಿಸೆಂಬರ್ 1ರಂದು ಅಂದ್ರೆ ನಾಳೆ ಭಾನುವಾರ ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ ಸಿಂಗ್​ ಅವರ ಮದುವೆ ಸಂಜನಾ ಸಿಂಗ್  ಜೊತೆ ವೈಭವೋಪೇತವಾಗಿ ನಡೆಯಲಿದೆ. ಅದಕ್ಕೂ ಮುನ್ನ ಅವರ ವೆಡ್ಡಿಂಗ್ ಕಾರ್ಡ್​ ಅದ್ದೂರಿಯಾಗಿದ್ದು, ಭಾರೀ ಗಮನ ಸೆಳೆದಿದೆ. ವಿಐಪಿಗಳಿಗಾಗಿ ಆನಂದ್ ಸಿಂಗ್ ಅದ್ಧೂರಿಯಾಗಿ ಆಮಂತ್ರಣ ಪತ್ರಿಕೆ ಮಾಡಿಸಿದ್ದಾರೆ.

ಈಗಾಗಲೇ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮದುವೆಗೆ ಸೆಟ್ ಹಾಕಲಾಗಿದೆ. ಇನ್ನು ವಿವಾಹಕ್ಕೆ ವಿಐಪಿಗಳನ್ನ ಆಮಂತ್ರಿಸಲು ಮಾಡಿಸಿರೋ ಕಾರ್ಡ್​ನ ತೂಕವೇ ಬರೋಬ್ಬರಿ 2 ಕೆ.ಜಿ ಇದೆ. ಕಾರ್ಡ್​ನಲ್ಲಿ 5 ರೀತಿಯ ವಿಶೇಷ ವಿನ್ಯಾಸದ ಪುಟಗಳನ್ನ ಮಾಡಲಾಗಿದ್ದು, ತಿರುಪತಿ ವೆಂಕಟೇಶ್ವರ ಸ್ವಾಮಿಯ ಫೋಟೋ ಆರಂಭದಲ್ಲಿ ಹಾಕಲಾಗಿದೆ. ಪ್ರತಿಯೊಂದು ಪುಟದಲ್ಲೂ ಕೃಷ್ಣ-ರುಕ್ಮಿಣಿಯ ಫೋಟೋ ಕಣ್ಮನ ಸೆಳೆಯುವಂತೆ ಡಿಸೈನ್ ಮಾಡಿಸಲಾಗಿದೆ.

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’