AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನಂದ್ ಸಿಂಗ್ ಪುತ್ರನ ಅದ್ಧೂರಿ ಲಗ್ನ ಪತ್ರಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ!?

ಬಳ್ಳಾರಿ: ಡಿಸೆಂಬರ್ 1ರಂದು ಅಂದ್ರೆ ನಾಳೆ ಭಾನುವಾರ ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ ಸಿಂಗ್​ ಅವರ ಮದುವೆ ಸಂಜನಾ ಸಿಂಗ್  ಜೊತೆ ವೈಭವೋಪೇತವಾಗಿ ನಡೆಯಲಿದೆ. ಅದಕ್ಕೂ ಮುನ್ನ ಅವರ ವೆಡ್ಡಿಂಗ್ ಕಾರ್ಡ್​ ಅದ್ದೂರಿಯಾಗಿದ್ದು, ಭಾರೀ ಗಮನ ಸೆಳೆದಿದೆ. ವಿಐಪಿಗಳಿಗಾಗಿ ಆನಂದ್ ಸಿಂಗ್ ಅದ್ಧೂರಿಯಾಗಿ ಆಮಂತ್ರಣ ಪತ್ರಿಕೆ ಮಾಡಿಸಿದ್ದಾರೆ. ಈಗಾಗಲೇ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮದುವೆಗೆ ಸೆಟ್ ಹಾಕಲಾಗಿದೆ. ಇನ್ನು ವಿವಾಹಕ್ಕೆ ವಿಐಪಿಗಳನ್ನ ಆಮಂತ್ರಿಸಲು ಮಾಡಿಸಿರೋ ಕಾರ್ಡ್​ನ ತೂಕವೇ ಬರೋಬ್ಬರಿ […]

ಆನಂದ್ ಸಿಂಗ್ ಪುತ್ರನ ಅದ್ಧೂರಿ ಲಗ್ನ ಪತ್ರಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ!?
ಸಾಧು ಶ್ರೀನಾಥ್​
|

Updated on: Nov 30, 2019 | 11:10 AM

Share

ಬಳ್ಳಾರಿ: ಡಿಸೆಂಬರ್ 1ರಂದು ಅಂದ್ರೆ ನಾಳೆ ಭಾನುವಾರ ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ ಸಿಂಗ್​ ಅವರ ಮದುವೆ ಸಂಜನಾ ಸಿಂಗ್  ಜೊತೆ ವೈಭವೋಪೇತವಾಗಿ ನಡೆಯಲಿದೆ. ಅದಕ್ಕೂ ಮುನ್ನ ಅವರ ವೆಡ್ಡಿಂಗ್ ಕಾರ್ಡ್​ ಅದ್ದೂರಿಯಾಗಿದ್ದು, ಭಾರೀ ಗಮನ ಸೆಳೆದಿದೆ. ವಿಐಪಿಗಳಿಗಾಗಿ ಆನಂದ್ ಸಿಂಗ್ ಅದ್ಧೂರಿಯಾಗಿ ಆಮಂತ್ರಣ ಪತ್ರಿಕೆ ಮಾಡಿಸಿದ್ದಾರೆ.

ಈಗಾಗಲೇ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮದುವೆಗೆ ಸೆಟ್ ಹಾಕಲಾಗಿದೆ. ಇನ್ನು ವಿವಾಹಕ್ಕೆ ವಿಐಪಿಗಳನ್ನ ಆಮಂತ್ರಿಸಲು ಮಾಡಿಸಿರೋ ಕಾರ್ಡ್​ನ ತೂಕವೇ ಬರೋಬ್ಬರಿ 2 ಕೆ.ಜಿ ಇದೆ. ಕಾರ್ಡ್​ನಲ್ಲಿ 5 ರೀತಿಯ ವಿಶೇಷ ವಿನ್ಯಾಸದ ಪುಟಗಳನ್ನ ಮಾಡಲಾಗಿದ್ದು, ತಿರುಪತಿ ವೆಂಕಟೇಶ್ವರ ಸ್ವಾಮಿಯ ಫೋಟೋ ಆರಂಭದಲ್ಲಿ ಹಾಕಲಾಗಿದೆ. ಪ್ರತಿಯೊಂದು ಪುಟದಲ್ಲೂ ಕೃಷ್ಣ-ರುಕ್ಮಿಣಿಯ ಫೋಟೋ ಕಣ್ಮನ ಸೆಳೆಯುವಂತೆ ಡಿಸೈನ್ ಮಾಡಿಸಲಾಗಿದೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!