AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಪಾಲಯ್ಯ ಪತ್ನಿ ಜೆಡಿಎಸ್​ನಿಂದ ಉಚ್ಚಾಟನೆ

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಅವರ ಪತ್ನಿ ಹೇಮಲತಾ ಗೋಪಾಲಯ್ಯ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಜೆಡಿಎಸ್​ನಿಂದ ಉಚ್ಚಾಟನೆ ಮಾಡಲಾಗಿದೆ. ಪತಿ ಗೋಪಾಲಯ್ಯ ಪರ ಬಿಬಿಎಂಪಿ ಮಾಜಿ ಉಪಮೇಯರ್ ಹಾಗೂ ಹಾಲಿ ಸದಸ್ಯೆಯಾಗಿರುವ ಹೇಮಲತಾ ಗೋಪಾಲಯ್ಯ ಚುನಾವಣಾ ಕೆಲಸದಲ್ಲಿ ಭಾಗಿಯಾಗಿದ್ದಾರೆ. ಅಲ್ಲದೆ ಜೆಡಿಎಸ್​ ಸದಸ್ಯರಾದ ಎಂ.ಮಹಾದೇವ್ ಮತ್ತು ಬಿಬಿಎಂಪಿ ಮಾಜಿ ಸದಸ್ಯ ಎನ್​. ಜಯರಾಮ್ ಅವರೂ ಸಹ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂದು ಆರೋಪಿಸಿ ಪಕ್ಷದಿಂದ ಉಚ್ಚಾಟಿಸಿ ಜೆಡಿಎಸ್​ […]

ಗೋಪಾಲಯ್ಯ ಪತ್ನಿ ಜೆಡಿಎಸ್​ನಿಂದ ಉಚ್ಚಾಟನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 20, 2019 | 7:31 PM

Share

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಅವರ ಪತ್ನಿ ಹೇಮಲತಾ ಗೋಪಾಲಯ್ಯ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಜೆಡಿಎಸ್​ನಿಂದ ಉಚ್ಚಾಟನೆ ಮಾಡಲಾಗಿದೆ.

ಪತಿ ಗೋಪಾಲಯ್ಯ ಪರ ಬಿಬಿಎಂಪಿ ಮಾಜಿ ಉಪಮೇಯರ್ ಹಾಗೂ ಹಾಲಿ ಸದಸ್ಯೆಯಾಗಿರುವ ಹೇಮಲತಾ ಗೋಪಾಲಯ್ಯ ಚುನಾವಣಾ ಕೆಲಸದಲ್ಲಿ ಭಾಗಿಯಾಗಿದ್ದಾರೆ. ಅಲ್ಲದೆ ಜೆಡಿಎಸ್​ ಸದಸ್ಯರಾದ ಎಂ.ಮಹಾದೇವ್ ಮತ್ತು ಬಿಬಿಎಂಪಿ ಮಾಜಿ ಸದಸ್ಯ ಎನ್​. ಜಯರಾಮ್ ಅವರೂ ಸಹ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂದು ಆರೋಪಿಸಿ ಪಕ್ಷದಿಂದ ಉಚ್ಚಾಟಿಸಿ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​​.ಕೆ.ಕುಮಾರಸ್ವಾಮಿ ಆದೇಶಿಸಿದ್ದಾರೆ.

ಕಾಂಗ್ರೆಸ್​ನಿಂದ ನಾಲ್ವರ ಉಚ್ಚಾಟನೆ: ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್‌ ಪರ ಕೆಲಸ ಮಾಡಿದ ಆರೋಪದ ಮೇಲೆ ನಾಲ್ವರು ಬಿಬಿಎಂಪಿ ಸದಸ್ಯರನ್ನು 6 ವರ್ಷಗಳ ಕಾಲ ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ದೇವಸಂದ್ರ ವಾರ್ಡ್‌ನ ಕಾಂಗ್ರೆಸ್ ಕಾರ್ಪೊರೇಟರ್‌ ಶ್ರೀಕಾಂತ್‌, ಬಸವನಪುರ ವಾರ್ಡ್‌ ಕಾರ್ಪೊರೇಟರ್‌ ಜಯಪ್ರಕಾಶ್, ಎ.ನಾರಾಯಣಪುರ ವಾರ್ಡ್‌ ಕಾರ್ಪೊರೇಟರ್‌ ಸುರೇಶ್‌, ವಿಜ್ಞಾನ ನಗರ ವಾರ್ಡ್‌ ಕಾರ್ಪೊರೇಟರ್‌ ನಾಗರಾಜ್‌ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

Published On - 7:22 pm, Wed, 20 November 19

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ