AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಕೋರ್ ಕಮಿಟಿಯಲ್ಲಿ ಒಕ್ಕೂರಲಿನ ಕೂಗು: ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು

ಮಂಗಳೂರು: ಕೋರ್ ಕಮಿಟಿಯಲ್ಲಿ ಲವ್ ಜಿಹಾದ್  ವಿರುದ್ಧ ಕಾನೂನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆದಿದೆ. ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಕ್ರಮದ ಬಗ್ಗೆ ಮಾತುಕತೆ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಕಠಿಣ ಕಾನೂನು ಜಾರಿಗೆ ತರುವ ಬಗ್ಗೆ ನಿರ್ಧಾರವಾಗಿದೆ ಎಂದು ಕೋರ್ ಕಮಿಟಿ ಸಭೆ ಮುಗಿದ ಬಳಿಕ ಶಾಸಕ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ ವೇಳೆ ಹೇಳಿದ್ದಾರೆ. ಓದಿ, ಟಿವಿ9 ನಿನ್ನೆಯ ವರದಿ: ಮಂಗಳೂರು ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ […]

ಬಿಜೆಪಿ ಕೋರ್ ಕಮಿಟಿಯಲ್ಲಿ ಒಕ್ಕೂರಲಿನ ಕೂಗು: ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು
ಸಚಿವ ಅರವಿಂದ ಲಿಂಬಾವಳಿ
KUSHAL V
| Edited By: |

Updated on: Nov 05, 2020 | 3:04 PM

Share

ಮಂಗಳೂರು: ಕೋರ್ ಕಮಿಟಿಯಲ್ಲಿ ಲವ್ ಜಿಹಾದ್  ವಿರುದ್ಧ ಕಾನೂನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆದಿದೆ. ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಕ್ರಮದ ಬಗ್ಗೆ ಮಾತುಕತೆ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಕಠಿಣ ಕಾನೂನು ಜಾರಿಗೆ ತರುವ ಬಗ್ಗೆ ನಿರ್ಧಾರವಾಗಿದೆ ಎಂದು ಕೋರ್ ಕಮಿಟಿ ಸಭೆ ಮುಗಿದ ಬಳಿಕ ಶಾಸಕ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ ವೇಳೆ ಹೇಳಿದ್ದಾರೆ.

ಓದಿ, ಟಿವಿ9 ನಿನ್ನೆಯ ವರದಿ: ಮಂಗಳೂರು ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಲವ್ ಜಿಹಾದ್ ಕಾನೂನು ಬಗ್ಗೆ ಚರ್ಚೆ ಸಾಧ್ಯತೆ

ಕೋರ್ ಕಮಿಟಿ ಒಕ್ಕೂರಲಿನಿಂದ ಒಪ್ಪಿಗೆ ಈ ಬಗ್ಗೆ ಕೋರ್ ಕಮಿಟಿ ಒಕ್ಕೂರಲಿನಿಂದ ಒಪ್ಪಿಗೆ ಸೂಚಿಸಿದೆ. ಸರ್ಕಾರದ ಮಟ್ಟದಲ್ಲಿ, ಅಧಿಕಾರಿಗಳು, ಮುಖಂಡರು ಚರ್ಚೆ ನಡೆಸಿ ಕಾನೂನು ತರಲು ಕೋರ್ ಕಮಿಟಿ ಸಲಹೆ ನೀಡಿದೆ. ಅದರ ಜೊತೆಗೆ ಗೋ ಹತ್ಯೆ ನಿಷೇಧ ಕಾನೂನು ಜಾರಿ ಬಗ್ಗೆಯೂ ಸಹ ಚರ್ಚೆ ನಡೆದಿದೆ. ಹಿಂದಿನ ಬಿಜೆಪಿ ಸರ್ಕಾರದ ಕಾಯ್ದೆಗೆ ಒಂದಷ್ಟನ್ನು ಸೇರಿಸಿ ಜಾರಿ ಮಾಡುವ ಬಗ್ಗೆ ಕಮಿಟಿ ಸಲಹೆ ಕೊಟ್ಟಿದೆ.

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ