AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಕೋರ್ ಕಮಿಟಿಯಲ್ಲಿ ಒಕ್ಕೂರಲಿನ ಕೂಗು: ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು

ಮಂಗಳೂರು: ಕೋರ್ ಕಮಿಟಿಯಲ್ಲಿ ಲವ್ ಜಿಹಾದ್  ವಿರುದ್ಧ ಕಾನೂನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆದಿದೆ. ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಕ್ರಮದ ಬಗ್ಗೆ ಮಾತುಕತೆ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಕಠಿಣ ಕಾನೂನು ಜಾರಿಗೆ ತರುವ ಬಗ್ಗೆ ನಿರ್ಧಾರವಾಗಿದೆ ಎಂದು ಕೋರ್ ಕಮಿಟಿ ಸಭೆ ಮುಗಿದ ಬಳಿಕ ಶಾಸಕ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ ವೇಳೆ ಹೇಳಿದ್ದಾರೆ. ಓದಿ, ಟಿವಿ9 ನಿನ್ನೆಯ ವರದಿ: ಮಂಗಳೂರು ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ […]

ಬಿಜೆಪಿ ಕೋರ್ ಕಮಿಟಿಯಲ್ಲಿ ಒಕ್ಕೂರಲಿನ ಕೂಗು: ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು
ಸಚಿವ ಅರವಿಂದ ಲಿಂಬಾವಳಿ
KUSHAL V
| Edited By: |

Updated on: Nov 05, 2020 | 3:04 PM

Share

ಮಂಗಳೂರು: ಕೋರ್ ಕಮಿಟಿಯಲ್ಲಿ ಲವ್ ಜಿಹಾದ್  ವಿರುದ್ಧ ಕಾನೂನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆದಿದೆ. ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಕ್ರಮದ ಬಗ್ಗೆ ಮಾತುಕತೆ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಕಠಿಣ ಕಾನೂನು ಜಾರಿಗೆ ತರುವ ಬಗ್ಗೆ ನಿರ್ಧಾರವಾಗಿದೆ ಎಂದು ಕೋರ್ ಕಮಿಟಿ ಸಭೆ ಮುಗಿದ ಬಳಿಕ ಶಾಸಕ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ ವೇಳೆ ಹೇಳಿದ್ದಾರೆ.

ಓದಿ, ಟಿವಿ9 ನಿನ್ನೆಯ ವರದಿ: ಮಂಗಳೂರು ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಲವ್ ಜಿಹಾದ್ ಕಾನೂನು ಬಗ್ಗೆ ಚರ್ಚೆ ಸಾಧ್ಯತೆ

ಕೋರ್ ಕಮಿಟಿ ಒಕ್ಕೂರಲಿನಿಂದ ಒಪ್ಪಿಗೆ ಈ ಬಗ್ಗೆ ಕೋರ್ ಕಮಿಟಿ ಒಕ್ಕೂರಲಿನಿಂದ ಒಪ್ಪಿಗೆ ಸೂಚಿಸಿದೆ. ಸರ್ಕಾರದ ಮಟ್ಟದಲ್ಲಿ, ಅಧಿಕಾರಿಗಳು, ಮುಖಂಡರು ಚರ್ಚೆ ನಡೆಸಿ ಕಾನೂನು ತರಲು ಕೋರ್ ಕಮಿಟಿ ಸಲಹೆ ನೀಡಿದೆ. ಅದರ ಜೊತೆಗೆ ಗೋ ಹತ್ಯೆ ನಿಷೇಧ ಕಾನೂನು ಜಾರಿ ಬಗ್ಗೆಯೂ ಸಹ ಚರ್ಚೆ ನಡೆದಿದೆ. ಹಿಂದಿನ ಬಿಜೆಪಿ ಸರ್ಕಾರದ ಕಾಯ್ದೆಗೆ ಒಂದಷ್ಟನ್ನು ಸೇರಿಸಿ ಜಾರಿ ಮಾಡುವ ಬಗ್ಗೆ ಕಮಿಟಿ ಸಲಹೆ ಕೊಟ್ಟಿದೆ.

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್