AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೈಂ ಟು ಗೊ.. JDSನ ಕೃಷ್ಣಾರೆಡ್ಡಿ ಕಾಲ ಮುಗಿಯಿತೇ?

ಬೆಂಗಳೂರು: ವಿಧಾನಮಂಡಲದ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಸ್ಥಾನದ ಮೇಲೆ ಬಿಜೆಪಿ ಶಾಸಕರು ಕಣ್ಣಿಟ್ಟಿದ್ದಾರೆ. ಡೆಪ್ಯುಟಿ ಸ್ಪೀಕರ್ ಸ್ಥಾನ ಪಡೆದುಕೊಳ್ಳುವಂತೆ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಬಿಜೆಪಿ ಶಾಸಕರು ಮನವಿ ಸಲ್ಲಿಸಿದ್ದಾರೆ. ಟೈಂ ಟು ಗೊ.. ಸದ್ಯ ವಿಧಾನಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ಜೆಡಿಎಸ್ ಪಕ್ಷ ಹೊಂದಿದೆ. ಬಜೆಟ್ ಅಧಿವೇಶನ ಮುಗಿಯುವುದರೊಳಗೆ ಆಡಳಿತ ಪಕ್ಷಕ್ಕೆ ಡೆಪ್ಯುಟಿ ಸ್ಪೀಕರ್ ಸ್ಥಾನ ಪಡೆದುಕೊಳ್ಳುವಂತೆ ಸಿಎಂಗೆ ಮನವಿ ಸಲ್ಲಿಸಿದ್ದಾರೆ. ಬಿಜೆಪಿಯಲ್ಲಿ ಡೆಪ್ಯುಟಿ ಸ್ಪೀಕರ್ ಹುದ್ದೆಗೆ ಸವದತ್ತಿ ಶಾಸಕ ಆನಂದ್ […]

ಟೈಂ ಟು ಗೊ.. JDSನ ಕೃಷ್ಣಾರೆಡ್ಡಿ ಕಾಲ ಮುಗಿಯಿತೇ?
ಸಾಧು ಶ್ರೀನಾಥ್​
|

Updated on: Mar 02, 2020 | 11:39 AM

Share

ಬೆಂಗಳೂರು: ವಿಧಾನಮಂಡಲದ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಸ್ಥಾನದ ಮೇಲೆ ಬಿಜೆಪಿ ಶಾಸಕರು ಕಣ್ಣಿಟ್ಟಿದ್ದಾರೆ. ಡೆಪ್ಯುಟಿ ಸ್ಪೀಕರ್ ಸ್ಥಾನ ಪಡೆದುಕೊಳ್ಳುವಂತೆ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಬಿಜೆಪಿ ಶಾಸಕರು ಮನವಿ ಸಲ್ಲಿಸಿದ್ದಾರೆ.

ಟೈಂ ಟು ಗೊ.. ಸದ್ಯ ವಿಧಾನಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ಜೆಡಿಎಸ್ ಪಕ್ಷ ಹೊಂದಿದೆ. ಬಜೆಟ್ ಅಧಿವೇಶನ ಮುಗಿಯುವುದರೊಳಗೆ ಆಡಳಿತ ಪಕ್ಷಕ್ಕೆ ಡೆಪ್ಯುಟಿ ಸ್ಪೀಕರ್ ಸ್ಥಾನ ಪಡೆದುಕೊಳ್ಳುವಂತೆ ಸಿಎಂಗೆ ಮನವಿ ಸಲ್ಲಿಸಿದ್ದಾರೆ. ಬಿಜೆಪಿಯಲ್ಲಿ ಡೆಪ್ಯುಟಿ ಸ್ಪೀಕರ್ ಹುದ್ದೆಗೆ ಸವದತ್ತಿ ಶಾಸಕ ಆನಂದ್ ಮಾಮನಿ ರೇಸ್​ನಲ್ಲಿದ್ದಾರೆ. ಹಾಗಾಗಿ ಪ್ರಸಕ್ತ ಅಧಿವೇಶನದಲ್ಲಿ ಹಾಲಿ ಡೆಪ್ಯುಟಿ ಸ್ಪೀಕರ್ ಕೃಷ್ಣಾರೆಡ್ಡಿ ರಾಜೀನಾಮೆ ನೀಡಬಹುದು ಎಂಬ ನಿರೀಕ್ಷೆಯಲ್ಲಿ ಬಿಜೆಪಿ ಶಾಸಕರಿದ್ದಾರೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ