AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೋಸ್‌ರನ್ನು ಹಿಡಿದುಕೊಡ್ತೇನೆ ಎಂದಿದ್ದ ಗಾಂಧೀಜಿಯನ್ನ ದೇಶದ್ರೋಹಿ ಅನ್ನೋಕಾಗುತ್ತಾ!?’

ಬೆಂಗಳೂರು: ಹೆಚ್.ಎಸ್.ದೊರೆಸ್ವಾಮಿ ಹೇಳಿಕೆ ವಿಚಾರವಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದು, ದೊರೆಸ್ವಾಮಿ ಬಗ್ಗೆ ಬಿಜೆಪಿಗೆ ತುಂಬಾ ಗೌರವವಿದೆ. ಆದ್ರೆ ನಾವು ದೊರೆಸ್ವಾಮಿ ಹಾಗೂ ಯತ್ನಾಳ್ ಹೇಳಿಕೆಯನ್ನು ಸಮರ್ಥಿಸಲ್ಲ ಎಂದರು. ಪಾಕ್‌ ಪರ ಕೂಗಿದ ಅಮೂಲ್ಯಳನ್ನ ಮೊಮ್ಮಗಳು ಅಂತಾರೆ. ಈ ರೀತಿಯ ಹೇಳಿಕೆಗಳಿಂದ ಅವರು ಯಾವ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ರೆಂಬ ಅನುಮಾನ ಬರುತ್ತೆ. ಅವರು ಈ ರೀತಿಯ ಹೇಳಿಕೆಗಳನ್ನು ಸಮರ್ಥಿಸಿಕೊಂಡರೆ, ನಾವೂ ಶಾಸಕ ಯತ್ನಾಳ್ ಹೇಳಿಕೆ ಸಮರ್ಥಿಸಿಕೊಳ್ಳುತ್ತೇವೆ. ನಮಗೆ ಮಹಾತ್ಮ ಗಾಂಧೀಜಿ, ಸಾವರ್ಕರ್ ಇಬ್ಬರೂ ಒಂದೇ. ಇಬ್ಬರ ಉದ್ದೇಶವೂ […]

‘ಬೋಸ್‌ರನ್ನು ಹಿಡಿದುಕೊಡ್ತೇನೆ ಎಂದಿದ್ದ ಗಾಂಧೀಜಿಯನ್ನ ದೇಶದ್ರೋಹಿ ಅನ್ನೋಕಾಗುತ್ತಾ!?’
ಸಾಧು ಶ್ರೀನಾಥ್​
|

Updated on:Mar 02, 2020 | 2:21 PM

Share

ಬೆಂಗಳೂರು: ಹೆಚ್.ಎಸ್.ದೊರೆಸ್ವಾಮಿ ಹೇಳಿಕೆ ವಿಚಾರವಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದು, ದೊರೆಸ್ವಾಮಿ ಬಗ್ಗೆ ಬಿಜೆಪಿಗೆ ತುಂಬಾ ಗೌರವವಿದೆ. ಆದ್ರೆ ನಾವು ದೊರೆಸ್ವಾಮಿ ಹಾಗೂ ಯತ್ನಾಳ್ ಹೇಳಿಕೆಯನ್ನು ಸಮರ್ಥಿಸಲ್ಲ ಎಂದರು.

ಪಾಕ್‌ ಪರ ಕೂಗಿದ ಅಮೂಲ್ಯಳನ್ನ ಮೊಮ್ಮಗಳು ಅಂತಾರೆ. ಈ ರೀತಿಯ ಹೇಳಿಕೆಗಳಿಂದ ಅವರು ಯಾವ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ರೆಂಬ ಅನುಮಾನ ಬರುತ್ತೆ. ಅವರು ಈ ರೀತಿಯ ಹೇಳಿಕೆಗಳನ್ನು ಸಮರ್ಥಿಸಿಕೊಂಡರೆ, ನಾವೂ ಶಾಸಕ ಯತ್ನಾಳ್ ಹೇಳಿಕೆ ಸಮರ್ಥಿಸಿಕೊಳ್ಳುತ್ತೇವೆ. ನಮಗೆ ಮಹಾತ್ಮ ಗಾಂಧೀಜಿ, ಸಾವರ್ಕರ್ ಇಬ್ಬರೂ ಒಂದೇ. ಇಬ್ಬರ ಉದ್ದೇಶವೂ ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವುದಾಗಿತ್ತು. ಆದ್ರೆ ಅವರಿಬ್ಬರ ಮಾರ್ಗಗಳು ಬೇರೆಯಾಗಿದ್ದವು ಅಷ್ಟೆ.

ಗಾಂಧಿ ಶಾಂತಿ ಮಾರ್ಗವಾದರೆ, ಸಾವರ್ಕರ್ ಕ್ರಾಂತಿ ಮಾರ್ಗದವರು. ಅಂಡಮಾನ್ ಜೈಲಿಗೆ ಹೋಗಿ ಬಂದಿರೋರಿಗೆ ಗೊತ್ತು ಅಲ್ಲಿ ಪರಿಸ್ಥಿತಿಗಳು ಏನು ಎಂದು. ಗಾಂಧೀಜಿ ವೈಭವೀಕರಿಸಿ, ಸಾವರ್ಕರ್‌ ಕಡೆಗಣನೆ ಸರಿಯಲ್ಲ. ಸುಭಾಷ್‌ಚಂದ್ರ ಬೋಸ್‌ರನ್ನು ನಾನು ಹಿಡಿದುಕೊಡುತ್ತೇನೆಂದು ಗಾಂಧೀಜಿಯವರು ಹೇಳಿದ್ರು. ಹಾಗಂತ ಅವರನ್ನು ದೇಶದ್ರೋಹಿ ಎಂದು ಹೇಳಲಾಗುತ್ತಾ? ಅವೆಲ್ಲವೂ ಸಾಂದರ್ಭಿಕ ಅಷ್ಟೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ರು.

Published On - 1:25 pm, Mon, 2 March 20

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ