AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೋಸ್‌ರನ್ನು ಹಿಡಿದುಕೊಡ್ತೇನೆ ಎಂದಿದ್ದ ಗಾಂಧೀಜಿಯನ್ನ ದೇಶದ್ರೋಹಿ ಅನ್ನೋಕಾಗುತ್ತಾ!?’

ಬೆಂಗಳೂರು: ಹೆಚ್.ಎಸ್.ದೊರೆಸ್ವಾಮಿ ಹೇಳಿಕೆ ವಿಚಾರವಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದು, ದೊರೆಸ್ವಾಮಿ ಬಗ್ಗೆ ಬಿಜೆಪಿಗೆ ತುಂಬಾ ಗೌರವವಿದೆ. ಆದ್ರೆ ನಾವು ದೊರೆಸ್ವಾಮಿ ಹಾಗೂ ಯತ್ನಾಳ್ ಹೇಳಿಕೆಯನ್ನು ಸಮರ್ಥಿಸಲ್ಲ ಎಂದರು. ಪಾಕ್‌ ಪರ ಕೂಗಿದ ಅಮೂಲ್ಯಳನ್ನ ಮೊಮ್ಮಗಳು ಅಂತಾರೆ. ಈ ರೀತಿಯ ಹೇಳಿಕೆಗಳಿಂದ ಅವರು ಯಾವ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ರೆಂಬ ಅನುಮಾನ ಬರುತ್ತೆ. ಅವರು ಈ ರೀತಿಯ ಹೇಳಿಕೆಗಳನ್ನು ಸಮರ್ಥಿಸಿಕೊಂಡರೆ, ನಾವೂ ಶಾಸಕ ಯತ್ನಾಳ್ ಹೇಳಿಕೆ ಸಮರ್ಥಿಸಿಕೊಳ್ಳುತ್ತೇವೆ. ನಮಗೆ ಮಹಾತ್ಮ ಗಾಂಧೀಜಿ, ಸಾವರ್ಕರ್ ಇಬ್ಬರೂ ಒಂದೇ. ಇಬ್ಬರ ಉದ್ದೇಶವೂ […]

‘ಬೋಸ್‌ರನ್ನು ಹಿಡಿದುಕೊಡ್ತೇನೆ ಎಂದಿದ್ದ ಗಾಂಧೀಜಿಯನ್ನ ದೇಶದ್ರೋಹಿ ಅನ್ನೋಕಾಗುತ್ತಾ!?’
ಸಾಧು ಶ್ರೀನಾಥ್​
|

Updated on:Mar 02, 2020 | 2:21 PM

Share

ಬೆಂಗಳೂರು: ಹೆಚ್.ಎಸ್.ದೊರೆಸ್ವಾಮಿ ಹೇಳಿಕೆ ವಿಚಾರವಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದು, ದೊರೆಸ್ವಾಮಿ ಬಗ್ಗೆ ಬಿಜೆಪಿಗೆ ತುಂಬಾ ಗೌರವವಿದೆ. ಆದ್ರೆ ನಾವು ದೊರೆಸ್ವಾಮಿ ಹಾಗೂ ಯತ್ನಾಳ್ ಹೇಳಿಕೆಯನ್ನು ಸಮರ್ಥಿಸಲ್ಲ ಎಂದರು.

ಪಾಕ್‌ ಪರ ಕೂಗಿದ ಅಮೂಲ್ಯಳನ್ನ ಮೊಮ್ಮಗಳು ಅಂತಾರೆ. ಈ ರೀತಿಯ ಹೇಳಿಕೆಗಳಿಂದ ಅವರು ಯಾವ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ರೆಂಬ ಅನುಮಾನ ಬರುತ್ತೆ. ಅವರು ಈ ರೀತಿಯ ಹೇಳಿಕೆಗಳನ್ನು ಸಮರ್ಥಿಸಿಕೊಂಡರೆ, ನಾವೂ ಶಾಸಕ ಯತ್ನಾಳ್ ಹೇಳಿಕೆ ಸಮರ್ಥಿಸಿಕೊಳ್ಳುತ್ತೇವೆ. ನಮಗೆ ಮಹಾತ್ಮ ಗಾಂಧೀಜಿ, ಸಾವರ್ಕರ್ ಇಬ್ಬರೂ ಒಂದೇ. ಇಬ್ಬರ ಉದ್ದೇಶವೂ ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವುದಾಗಿತ್ತು. ಆದ್ರೆ ಅವರಿಬ್ಬರ ಮಾರ್ಗಗಳು ಬೇರೆಯಾಗಿದ್ದವು ಅಷ್ಟೆ.

ಗಾಂಧಿ ಶಾಂತಿ ಮಾರ್ಗವಾದರೆ, ಸಾವರ್ಕರ್ ಕ್ರಾಂತಿ ಮಾರ್ಗದವರು. ಅಂಡಮಾನ್ ಜೈಲಿಗೆ ಹೋಗಿ ಬಂದಿರೋರಿಗೆ ಗೊತ್ತು ಅಲ್ಲಿ ಪರಿಸ್ಥಿತಿಗಳು ಏನು ಎಂದು. ಗಾಂಧೀಜಿ ವೈಭವೀಕರಿಸಿ, ಸಾವರ್ಕರ್‌ ಕಡೆಗಣನೆ ಸರಿಯಲ್ಲ. ಸುಭಾಷ್‌ಚಂದ್ರ ಬೋಸ್‌ರನ್ನು ನಾನು ಹಿಡಿದುಕೊಡುತ್ತೇನೆಂದು ಗಾಂಧೀಜಿಯವರು ಹೇಳಿದ್ರು. ಹಾಗಂತ ಅವರನ್ನು ದೇಶದ್ರೋಹಿ ಎಂದು ಹೇಳಲಾಗುತ್ತಾ? ಅವೆಲ್ಲವೂ ಸಾಂದರ್ಭಿಕ ಅಷ್ಟೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ರು.

Published On - 1:25 pm, Mon, 2 March 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ