AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿಗೆ ಹೈಕಮಾಂಡ್​ನಿಂದ ಸಿಹಿ ಸುದ್ದಿ: ಇಂದು ರಾತ್ರಿ ಸಚಿವರ ಪಟ್ಟಿ ಅಂತಿಮ?

ನವದೆಹಲಿ: ಮುಖ್ಯಮಂತ್ರಿಯಾಗಿ ರಾಷ್ಟ್ರ ರಾಜಧಾನಿ ದೆಹಲಿಗೆ ಚೊಚ್ಚಲ ಭೇಟಿ ನೀಡಿರುವ ಬಸವರಾಜ ಬೊಮ್ಮಾಯಿ ಇಂದು ಒಬ್ಬೊಬ್ಬರಾಗಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡುತ್ತಿದ್ದಾರೆ. ಈ ಮಧ್ಯೆ, ಸಿಎಂ  ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್​ ಸಿಹಿ ಸುದ್ದಿ ನೀಡಿದೆ ಎಂದು ತಿಳಿದುಬಂದಿದೆ. ಬೊಮ್ಮಾಯಿ ಸಚಿವ ಸಂಪುಟದ ಸದಸ್ಯರ ಹೆಸರುಗಳನ್ನು ಹೈಕಮಾಂಡ್​ ಇಂದೇ ಅಂತಿಮಗೊಳಿಸಲಿದೆ ಎಂದು ತಿಳಿದುಬಂದಿದೆ. ಬಿಜೆಪಿ ವರಿಷ್ಠರೇ ಸಿದ್ಧಪಡಿಸಿರುವ ಲಿಸ್ಟ್‌ ಬಗ್ಗೆ ದೆಹಲಿಯ ನಡ್ಡಾ ನಿವಾಸದಲ್ಲಿ ಚರ್ಚೆ?: ಬಿಜೆಪಿ ಹೈಕಮಾಂಡ್ ಬಳಿ ಬೊಮ್ಮಾಯಿ ಸಂಪುಟದ ಪಟ್ಟಿ ಸಿದ್ಧವಾಗಿದ್ದು, ಬಿಜೆಪಿ […]

ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿಗೆ ಹೈಕಮಾಂಡ್​ನಿಂದ ಸಿಹಿ ಸುದ್ದಿ: ಇಂದು ರಾತ್ರಿ ಸಚಿವರ ಪಟ್ಟಿ ಅಂತಿಮ?
ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿಗೆ ಹೈಕಮಾಂಡ್​ನಿಂದ ಸಿಹಿ ಸುದ್ದಿ: ಇಂದು ರಾತ್ರಿ ಸಚಿವರ ಪಟ್ಟಿ ಅಂತಿಮ?
TV9 Web
| Edited By: ಸಾಧು ಶ್ರೀನಾಥ್​|

Updated on:Jul 30, 2021 | 4:20 PM

Share

ನವದೆಹಲಿ: ಮುಖ್ಯಮಂತ್ರಿಯಾಗಿ ರಾಷ್ಟ್ರ ರಾಜಧಾನಿ ದೆಹಲಿಗೆ ಚೊಚ್ಚಲ ಭೇಟಿ ನೀಡಿರುವ ಬಸವರಾಜ ಬೊಮ್ಮಾಯಿ ಇಂದು ಒಬ್ಬೊಬ್ಬರಾಗಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡುತ್ತಿದ್ದಾರೆ. ಈ ಮಧ್ಯೆ, ಸಿಎಂ  ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್​ ಸಿಹಿ ಸುದ್ದಿ ನೀಡಿದೆ ಎಂದು ತಿಳಿದುಬಂದಿದೆ. ಬೊಮ್ಮಾಯಿ ಸಚಿವ ಸಂಪುಟದ ಸದಸ್ಯರ ಹೆಸರುಗಳನ್ನು ಹೈಕಮಾಂಡ್​ ಇಂದೇ ಅಂತಿಮಗೊಳಿಸಲಿದೆ ಎಂದು ತಿಳಿದುಬಂದಿದೆ.

ಬಿಜೆಪಿ ವರಿಷ್ಠರೇ ಸಿದ್ಧಪಡಿಸಿರುವ ಲಿಸ್ಟ್‌ ಬಗ್ಗೆ ದೆಹಲಿಯ ನಡ್ಡಾ ನಿವಾಸದಲ್ಲಿ ಚರ್ಚೆ?: ಬಿಜೆಪಿ ಹೈಕಮಾಂಡ್ ಬಳಿ ಬೊಮ್ಮಾಯಿ ಸಂಪುಟದ ಪಟ್ಟಿ ಸಿದ್ಧವಾಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಳಿ ಸಚಿವರ ಪಟ್ಟಿ ಇದೆ ಎಂದು ತಿಳಿದುಬಂದಿದೆ. ಇಂದು ರಾತ್ರಿ 8 ಗಂಟೆಗೆ ನಡ್ಡಾ ಅವರನ್ನು ಸಿಎಂ ಬೊಮ್ಮಾಯಿ ಭೇಟಿ ಮಾಡಲಿದ್ದಾರೆ. ಆ ವೇಳೆ ಚರ್ಚೆ ನಡೆಸಿ, ಸಚಿವರ ಪಟ್ಟಿ ಹಸ್ತಾಂತರಿಸುವ ಸಾಧ್ಯತೆಯಿದೆ.

ಈ ಮಧ್ಯೆ,  ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ. ಪ್ರಧಾನಿ ನಿವಾಸದಲ್ಲಿ ಭೇಟಿಯಾಗಿ ಸಿಎಂ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ.

Karnataka Breaking News LIVE: ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

(bjp high command reportedly finalised karnataka chief minister basavaraj bommai cabinet list)

Published On - 4:08 pm, Fri, 30 July 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ