AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಚರಿತ್ರೆಯನ್ನೇ ಬದಲಾಯಿಸ್ತೀರಾ? ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಬಾಗಲಕೋಟೆ: ಟಿಪ್ಪು ಚರಿತ್ರೆಯನ್ನು ಶಾಲಾ ಪಠ್ಯದಿಂದ ತೆಗೆದರೆ ಇತಿಹಾಸವನ್ನೇ ತಿರುಚಿದಂತೆ. ಟಿಪ್ಪು ಮತಾಂಧ ಎಂದು ಬಿಜೆಪಿಯವರು ಮಾತ್ರ ಕರೀತಾರೆ. ಆದ್ರೆ ಬಿಜೆಪಿಯವರೇ ಮತಾಂಧರು ಎಂದು ಜಮಖಂಡಿ ಪಟ್ಟಣದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬ್ರಿಟಿಷರ ವಿರುದ್ಧ ಟಿಪ್ಪು ಹೋರಾಡಿದ್ದು ಸುಳ್ಳಾ, ನಿಜಾನಾ? ಬಿಜೆಪಿಯವರು ಚರಿತ್ರೆಯನ್ನೇ ಬದಲಾವಣೆ ಮಾಡುತ್ತಾರಾ? ಯಾರೂ ಸಹ ಇತಿಹಾಸ ತಿರುಚಲು ಹೋಗಬಾರದು. ಇತಿಹಾಸದ ಬಗ್ಗೆ ಮಕ್ಕಳಿಗೆ ತಿಳಿಸಬೇಕು ಎಂದು ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ಮೊದಲು ಸಂತ್ರಸ್ತರಿಗೆ ಪರಿಹಾರ ನೀಡಲಿ: ಇದೇ […]

ಟಿಪ್ಪು ಚರಿತ್ರೆಯನ್ನೇ ಬದಲಾಯಿಸ್ತೀರಾ? ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ
ಸಾಧು ಶ್ರೀನಾಥ್​
|

Updated on: Oct 30, 2019 | 2:55 PM

Share

ಬಾಗಲಕೋಟೆ: ಟಿಪ್ಪು ಚರಿತ್ರೆಯನ್ನು ಶಾಲಾ ಪಠ್ಯದಿಂದ ತೆಗೆದರೆ ಇತಿಹಾಸವನ್ನೇ ತಿರುಚಿದಂತೆ. ಟಿಪ್ಪು ಮತಾಂಧ ಎಂದು ಬಿಜೆಪಿಯವರು ಮಾತ್ರ ಕರೀತಾರೆ. ಆದ್ರೆ ಬಿಜೆಪಿಯವರೇ ಮತಾಂಧರು ಎಂದು ಜಮಖಂಡಿ ಪಟ್ಟಣದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬ್ರಿಟಿಷರ ವಿರುದ್ಧ ಟಿಪ್ಪು ಹೋರಾಡಿದ್ದು ಸುಳ್ಳಾ, ನಿಜಾನಾ? ಬಿಜೆಪಿಯವರು ಚರಿತ್ರೆಯನ್ನೇ ಬದಲಾವಣೆ ಮಾಡುತ್ತಾರಾ? ಯಾರೂ ಸಹ ಇತಿಹಾಸ ತಿರುಚಲು ಹೋಗಬಾರದು. ಇತಿಹಾಸದ ಬಗ್ಗೆ ಮಕ್ಕಳಿಗೆ ತಿಳಿಸಬೇಕು ಎಂದು ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.

ಮೊದಲು ಸಂತ್ರಸ್ತರಿಗೆ ಪರಿಹಾರ ನೀಡಲಿ: ಇದೇ ವೇಳೆ ಮಾತನಾಡಿದ ಅವರು, ಮೊದಲು ಬಿ.ಎಸ್.ಯಡಿಯೂರಪ್ಪ ಪ್ರವಾಹ ಸಂತ್ರಸ್ತರನ್ನು ಮಾತನಾಡಿಸಲಿ. ಸಂತ್ರಸ್ತರಿಗೆ ಪರಿಹಾರ ಸಿಕ್ಕಿದೆಯಾ ಎಂದು ಕೇಳಲಿ. ಬೆಳೆ ಪರಿಹಾರ, ಮನೆ ಪರಿಹಾರ, ಬಿದ್ದ ಅಂಗಡಿಗೆ ಪರಿಹಾರ ಕೊಟ್ಟಿದ್ದಾರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬಿಜೆಪಿಯವರು ಪರಿಹಾರ ಕೊಟ್ಟಿದ್ದೇವೆ ಅಂತ ಸುಳ್ಳು ಹೇಳುತ್ತಿದ್ದಾರೆ. ಸೂಕ್ತ ಪರಿಹಾರ ಕೊಡದಿದ್ದರೆ ಮುಂದೆ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಯಡಿಯೂರಪ್ಪ ಭವಿಷ್ಯ ಹೇಳ್ತಾರಾ? ಅವರು ಪುರೋಹಿತರಾ? ಪಂಚಾಂಗ ಓದುತ್ತಾರಾ? ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಶಾಶ್ವತವಾಗಿ ವಿರೋಧ ಪಕ್ಷದ ನಾಯಕರಾಗಿರ್ತಾರೆ ಎಂಬ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!