ಮತ್ತೆ ಮಹಾನಾಯಕನ ಪ್ರಸ್ತಾಪ; ಮಹಾನಾಯಕ ಏಕೆ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ? ಬಿಜೆಪಿ ಕರ್ನಾಟಕ ಮಹಾ ಪ್ರಶ್ನೆ

ರಾಜಕಾರಣದಲ್ಲಿ ಅತಿಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿರುವ ಮಹಾನಾಯಕ ಏಕೆ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ? ಪಕ್ಷಕ್ಕೆ ಬದ್ಧತೆ ಎನ್ನುವುದು ಇದ್ದರೆ ಮಹಾನಾಯಕ ರಾಜೀನಾಮೆ ಪಡೆಯಲಿ ಎಂದು ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.

ಮತ್ತೆ ಮಹಾನಾಯಕನ ಪ್ರಸ್ತಾಪ; ಮಹಾನಾಯಕ ಏಕೆ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ? ಬಿಜೆಪಿ ಕರ್ನಾಟಕ ಮಹಾ ಪ್ರಶ್ನೆ
ಬಿಜೆಪಿ ಧ್ವಜ
Follow us
| Updated By: ಸಾಧು ಶ್ರೀನಾಥ್​

Updated on:Mar 27, 2021 | 12:51 PM

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಷಡ್ಯಂತ್ರದ ಹಿಂದೆ ಮಹಾನಾಯಕನ ವಿಚಾರ ಮತ್ತೆ ಪ್ರಸ್ತಾಪವಾಗಿದೆ. ಇತರ ಆರೋಪಿಗಳಂತೆ ಮಹಾನಾಯಕನೂ ಆರೋಪಿಯಲ್ಲವೇ? ರಾಜಕಾರಣದಲ್ಲಿ ಅತಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿರುವ ಮಹಾನಾಯಕ ಏಕೆ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ? ಪಕ್ಷಕ್ಕೆ ಬದ್ಧತೆ ಎನ್ನುವುದು ಇದ್ದರೆ ಮಹಾನಾಯಕ ರಾಜೀನಾಮೆ ಪಡೆಯಲಿ (#DKShiMustResign) ಎಂದು ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.

ಈ ಮಧ್ಯೆ ಬೆಂಗಳೂರಿನ ಹೊರವಲಯದಲ್ಲಿ ಸಿಡಿ ಯುವತಿ ಪತ್ತೆಯಾಗಿದ್ದಾಳೆ ಎನ್ನುವ ಮಾಹಿತಿ ಹೊರಬಿದ್ದಿದೆ. ಉದ್ಯಮಿ ಶಿವಕುಮಾರ್ ಅವರ ಕಾರು ಚಾಲಕ ಪರಶಿವ ಮೂರ್ತಿ ಜೊತೆಯಲ್ಲಿ ಸಿಡಿಯಲ್ಲಿರುವ ಯುವತಿ ಇದ್ದಾಳೆ ಎಂಬುದಾಗಿ ತಿಳಿದು ಬಂದಿದೆ. ಇನ್ನು ಸಿಡಿ ಗ್ಯಾಂಗ್​ನ ನರೇಶ್ ಗೌಡ, ಶ್ರವಣ್ ಉತ್ತರ ಭಾರತದ ಭಾಗದಲ್ಲಿರುವ ಬಗ್ಗೆ ಮಾಹಿತಿ ಬಂದಿದ್ದು, ಬೆಂಗಳೂರಿನ ಹೊರಭಾಗದಿಂದಲೇ ಇಂದು ಯುವತಿ ವಿಡಿಯೋ ಮಾಡಿದ್ದಾಳೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:

ಜಾರಕಿಹೊಳಿ ಸಿಡಿ ಪ್ರಕರಣವನ್ನು ಕೋರ್ಟ್ ನಿಗಾದಲ್ಲಿ ವಿಚಾರಣೆ ನಡೆಸಬೇಕೆಂದು ಕೋರಿ ಹೈಕೋರ್ಟ್ ಗೆ ಮೊರೆ ಹೊಗುತ್ತೇವೆ – ವಕೀಲ ಜಗದೀಶ್

ಆರೋಪಿ ಜಾರಕಿಹೊಳಿ ಗೂಳಿ ಥರಾ ಓಡಾಡಿಕೊಂಡಿದ್ದಾನೆ. ತಕ್ಷಣ ಆತನನ್ನು ಅರೆಸ್ಟ್ ಮಾಡಿ: ಸಿಡಿ ಯುವತಿ ಪರ ವಕೀಲ ಎಫ್ ಬಿ ಲೈವ್ ಮೂಲಕ ಆಗ್ರಹ

Published On - 12:49 pm, Sat, 27 March 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ