AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS: ರಾಜ್ಯದಲ್ಲಿ ಜೆಡಿಎಸ್ ಇನ್ನೂ ಬಲಿಷ್ಠವಾಗಿದೆ; ಬಿಜೆಪಿ ನಾಯಕ ಅನಂತಕುಮಾರ್ ಪುತ್ರಿ ವಿಜೇತಾ ಟ್ವೀಟ್

Karnataka Politics: ಹಿರಿಯ ಮತ್ತು ಪ್ರಭಾವಿ ಬಿಜೆಪಿ ನಾಯಕರಾಗಿದ್ದ ಅನಂತಕುಮಾರ್ ಅವರ ಪುತ್ರಿಯಾಗಿರುವ ಕಾರಣ ಅವರ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.

JDS: ರಾಜ್ಯದಲ್ಲಿ ಜೆಡಿಎಸ್ ಇನ್ನೂ ಬಲಿಷ್ಠವಾಗಿದೆ; ಬಿಜೆಪಿ ನಾಯಕ ಅನಂತಕುಮಾರ್ ಪುತ್ರಿ ವಿಜೇತಾ ಟ್ವೀಟ್
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 29, 2021 | 2:50 PM

Share

ಬೆಂಗಳೂರು: ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಪ್ರಬಲ ರಾಜಕೀಯ ಶಕ್ತಿಯಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕರಾಗಿದ್ದ ದಿವಂಗತ ಅನಂತಕುಮಾರ್ ಅವರ ಮಗಳು ವಿಜೇತಾ ಟ್ವೀಟ್ ಮಾಡಿದ್ದಾರೆ. ರಾಜ್ಯ ರಾಜಕೀಯ ನಿಜವಾಗಿಯೂ ಏಕೆ ಆಸಕ್ತಿದಾಯಕವಾಗಿದೆ? ಎಂದು ಸಹ ಪ್ರಶ್ನಿಸಿರುವ ಅವರು, ಜಾತ್ಯತೀತ ಜನತಾದಳ ಪಕ್ಷ ರಾಜ್ಯದಲ್ಲಿ ಇನ್ನೂ ಬಲಿಷ್ಠವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಹಿರಿಯ ಮತ್ತು ಪ್ರಭಾವಿ ಬಿಜೆಪಿ ನಾಯಕರಾಗಿದ್ದ ಅನಂತಕುಮಾರ್ ಅವರ ಪುತ್ರಿಯಾಗಿರುವ ಕಾರಣ ಅವರ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.

ದಿವಂಗತ ಅನಂತಕುಮಾರ್ ಅವರು ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರಾಗಿಯೂ ಹಲವು ಬಾರಿ ಆಯ್ಕೆಯಾಗಿದ್ದ ಅವರು ಕರ್ನಾಟಕವನ್ನು ಮತ್ತು ಬಿಜೆಪಿಯ ಕರ್ನಾಟಕ ಘಟಕವನ್ನು ದೆಹಲಿಯಲ್ಲಿ ಪ್ರತಿನಿಧಿಸುತ್ತಿದ್ದರು. ಅವರ ಮರಣಾನಂತರ ಅವರ ಪತ್ರಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ನೀಡಬೇಕು ಎಂಬ ಮಾತುಗಳು ಪ್ರಬಲವಾಗಿ ಕೇಳಿಬಂದಿತ್ತು. ಆದರೆ ಬಿಜೆಪಿಯ ಯುವ ನಾಯಕ ತೇಜಸ್ವಿ ಸೂರ್ಯಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿತ್ತು.

ಇದನ್ನೂ ಓದಿ: 

ಸಿಎಂ ಆದ ಬಳಿಕ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಗೆ ಭೇಟಿ, ತಂದೆ-ತಾಯಿ ಸಮಾಧಿಗೆ ಗೌರವ ಸಮರ್ಪಣೆ

ಮಹದಾಯಿ ಯೋಜನೆಗೆ ಮೊದಲ ಪ್ರಾಶಸ್ತ್ಯ; ಏನು ಮಾಡಬೇಕು ಎಂದು ನನಗೆ ಬಹಳ ಸ್ಪಷ್ಟತೆ ಇದೆ: ಸಿಎಂ ಬಸವರಾಜ ಬೊಮ್ಮಾಯಿ

(BJP leader Ananthakumar daughter Vijeta tweeted JDS is still the strongest in the state )

Published On - 2:40 pm, Thu, 29 July 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ