AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅಟ್ಟಹಾಸ ನಡುವೆ ಬಿಜೆಪಿ ಮಂಡಲ ಅಧ್ಯಕ್ಷನ ಹುಟ್ಟುಹಬ್ಬ ಆಚರಣೆ

ಬೆಂಗಳೂರು: ಕೊರೊನಾ ವೈರಸ್ ಸಿಲಿಕಾನ್ ಸಿಟಿಯನ್ನ ಬೆನ್ನು ಬಿಡದೇ ಕಾಡುತ್ತಿದೆ. ಕೊರೊನಾ ಅಟ್ಟಹಾಸದ ನಡುವೆಯೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲಾಗಿದೆ. ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ಕೇಶವ ಸಾಮಾಜಿಕ ಅಂತರ ಮರೆತು ತಮ್ಮ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ. ಸಹೋದರನ ಹುಟ್ಟುಹಬ್ಬ ಆಚರಣೆಯಲ್ಲಿ ರಾಯಪುರಂ ವಾರ್ಡ್ ಕಾರ್ಪೊರೇಟರ್ ಶಶಿಕಲಾ ಭಾಗಿಯಾಗಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಯಾವುದೇ ಸಂಭ್ರಮ, ಆಚರಣೆಗೆ ನಿಯಮಗಳನ್ನು ಹಾಕಲಾಗಿದೆ. ಆದರೆ ಸರ್ಕಾರದ ನಿಯಮವನ್ನು ಬಿಜೆಪಿ ಮಂಡಲ ಅಧ್ಯಕ್ಷರೇ ಉಲ್ಲಂಘಿಸಿದ್ದಾರೆ. ನೂರಾರು ಜನ ಹುಟ್ಟುಹಬ್ಬ ಆಚರಣೆಯಲ್ಲಿ […]

ಕೊರೊನಾ ಅಟ್ಟಹಾಸ ನಡುವೆ ಬಿಜೆಪಿ ಮಂಡಲ ಅಧ್ಯಕ್ಷನ ಹುಟ್ಟುಹಬ್ಬ ಆಚರಣೆ
ಆಯೇಷಾ ಬಾನು
|

Updated on:May 26, 2020 | 2:28 PM

Share

ಬೆಂಗಳೂರು: ಕೊರೊನಾ ವೈರಸ್ ಸಿಲಿಕಾನ್ ಸಿಟಿಯನ್ನ ಬೆನ್ನು ಬಿಡದೇ ಕಾಡುತ್ತಿದೆ. ಕೊರೊನಾ ಅಟ್ಟಹಾಸದ ನಡುವೆಯೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲಾಗಿದೆ. ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ಕೇಶವ ಸಾಮಾಜಿಕ ಅಂತರ ಮರೆತು ತಮ್ಮ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ.

ಸಹೋದರನ ಹುಟ್ಟುಹಬ್ಬ ಆಚರಣೆಯಲ್ಲಿ ರಾಯಪುರಂ ವಾರ್ಡ್ ಕಾರ್ಪೊರೇಟರ್ ಶಶಿಕಲಾ ಭಾಗಿಯಾಗಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಯಾವುದೇ ಸಂಭ್ರಮ, ಆಚರಣೆಗೆ ನಿಯಮಗಳನ್ನು ಹಾಕಲಾಗಿದೆ. ಆದರೆ ಸರ್ಕಾರದ ನಿಯಮವನ್ನು ಬಿಜೆಪಿ ಮಂಡಲ ಅಧ್ಯಕ್ಷರೇ ಉಲ್ಲಂಘಿಸಿದ್ದಾರೆ. ನೂರಾರು ಜನ ಹುಟ್ಟುಹಬ್ಬ ಆಚರಣೆಯಲ್ಲಿ ಭಾಗಿಯಾಗಿದ್ದರು.

Published On - 12:42 pm, Tue, 26 May 20

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ