AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅಟ್ಟಹಾಸ ನಡುವೆ ಬಿಜೆಪಿ ಮಂಡಲ ಅಧ್ಯಕ್ಷನ ಹುಟ್ಟುಹಬ್ಬ ಆಚರಣೆ

ಬೆಂಗಳೂರು: ಕೊರೊನಾ ವೈರಸ್ ಸಿಲಿಕಾನ್ ಸಿಟಿಯನ್ನ ಬೆನ್ನು ಬಿಡದೇ ಕಾಡುತ್ತಿದೆ. ಕೊರೊನಾ ಅಟ್ಟಹಾಸದ ನಡುವೆಯೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲಾಗಿದೆ. ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ಕೇಶವ ಸಾಮಾಜಿಕ ಅಂತರ ಮರೆತು ತಮ್ಮ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ. ಸಹೋದರನ ಹುಟ್ಟುಹಬ್ಬ ಆಚರಣೆಯಲ್ಲಿ ರಾಯಪುರಂ ವಾರ್ಡ್ ಕಾರ್ಪೊರೇಟರ್ ಶಶಿಕಲಾ ಭಾಗಿಯಾಗಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಯಾವುದೇ ಸಂಭ್ರಮ, ಆಚರಣೆಗೆ ನಿಯಮಗಳನ್ನು ಹಾಕಲಾಗಿದೆ. ಆದರೆ ಸರ್ಕಾರದ ನಿಯಮವನ್ನು ಬಿಜೆಪಿ ಮಂಡಲ ಅಧ್ಯಕ್ಷರೇ ಉಲ್ಲಂಘಿಸಿದ್ದಾರೆ. ನೂರಾರು ಜನ ಹುಟ್ಟುಹಬ್ಬ ಆಚರಣೆಯಲ್ಲಿ […]

ಕೊರೊನಾ ಅಟ್ಟಹಾಸ ನಡುವೆ ಬಿಜೆಪಿ ಮಂಡಲ ಅಧ್ಯಕ್ಷನ ಹುಟ್ಟುಹಬ್ಬ ಆಚರಣೆ
ಆಯೇಷಾ ಬಾನು
|

Updated on:May 26, 2020 | 2:28 PM

Share

ಬೆಂಗಳೂರು: ಕೊರೊನಾ ವೈರಸ್ ಸಿಲಿಕಾನ್ ಸಿಟಿಯನ್ನ ಬೆನ್ನು ಬಿಡದೇ ಕಾಡುತ್ತಿದೆ. ಕೊರೊನಾ ಅಟ್ಟಹಾಸದ ನಡುವೆಯೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲಾಗಿದೆ. ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ಕೇಶವ ಸಾಮಾಜಿಕ ಅಂತರ ಮರೆತು ತಮ್ಮ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ.

ಸಹೋದರನ ಹುಟ್ಟುಹಬ್ಬ ಆಚರಣೆಯಲ್ಲಿ ರಾಯಪುರಂ ವಾರ್ಡ್ ಕಾರ್ಪೊರೇಟರ್ ಶಶಿಕಲಾ ಭಾಗಿಯಾಗಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಯಾವುದೇ ಸಂಭ್ರಮ, ಆಚರಣೆಗೆ ನಿಯಮಗಳನ್ನು ಹಾಕಲಾಗಿದೆ. ಆದರೆ ಸರ್ಕಾರದ ನಿಯಮವನ್ನು ಬಿಜೆಪಿ ಮಂಡಲ ಅಧ್ಯಕ್ಷರೇ ಉಲ್ಲಂಘಿಸಿದ್ದಾರೆ. ನೂರಾರು ಜನ ಹುಟ್ಟುಹಬ್ಬ ಆಚರಣೆಯಲ್ಲಿ ಭಾಗಿಯಾಗಿದ್ದರು.

Published On - 12:42 pm, Tue, 26 May 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್