AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅಟ್ಟಹಾಸ ನಡುವೆ ಬಿಜೆಪಿ ಮಂಡಲ ಅಧ್ಯಕ್ಷನ ಹುಟ್ಟುಹಬ್ಬ ಆಚರಣೆ

ಬೆಂಗಳೂರು: ಕೊರೊನಾ ವೈರಸ್ ಸಿಲಿಕಾನ್ ಸಿಟಿಯನ್ನ ಬೆನ್ನು ಬಿಡದೇ ಕಾಡುತ್ತಿದೆ. ಕೊರೊನಾ ಅಟ್ಟಹಾಸದ ನಡುವೆಯೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲಾಗಿದೆ. ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ಕೇಶವ ಸಾಮಾಜಿಕ ಅಂತರ ಮರೆತು ತಮ್ಮ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ. ಸಹೋದರನ ಹುಟ್ಟುಹಬ್ಬ ಆಚರಣೆಯಲ್ಲಿ ರಾಯಪುರಂ ವಾರ್ಡ್ ಕಾರ್ಪೊರೇಟರ್ ಶಶಿಕಲಾ ಭಾಗಿಯಾಗಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಯಾವುದೇ ಸಂಭ್ರಮ, ಆಚರಣೆಗೆ ನಿಯಮಗಳನ್ನು ಹಾಕಲಾಗಿದೆ. ಆದರೆ ಸರ್ಕಾರದ ನಿಯಮವನ್ನು ಬಿಜೆಪಿ ಮಂಡಲ ಅಧ್ಯಕ್ಷರೇ ಉಲ್ಲಂಘಿಸಿದ್ದಾರೆ. ನೂರಾರು ಜನ ಹುಟ್ಟುಹಬ್ಬ ಆಚರಣೆಯಲ್ಲಿ […]

ಕೊರೊನಾ ಅಟ್ಟಹಾಸ ನಡುವೆ ಬಿಜೆಪಿ ಮಂಡಲ ಅಧ್ಯಕ್ಷನ ಹುಟ್ಟುಹಬ್ಬ ಆಚರಣೆ
ಆಯೇಷಾ ಬಾನು
|

Updated on:May 26, 2020 | 2:28 PM

Share

ಬೆಂಗಳೂರು: ಕೊರೊನಾ ವೈರಸ್ ಸಿಲಿಕಾನ್ ಸಿಟಿಯನ್ನ ಬೆನ್ನು ಬಿಡದೇ ಕಾಡುತ್ತಿದೆ. ಕೊರೊನಾ ಅಟ್ಟಹಾಸದ ನಡುವೆಯೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲಾಗಿದೆ. ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ಕೇಶವ ಸಾಮಾಜಿಕ ಅಂತರ ಮರೆತು ತಮ್ಮ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ.

ಸಹೋದರನ ಹುಟ್ಟುಹಬ್ಬ ಆಚರಣೆಯಲ್ಲಿ ರಾಯಪುರಂ ವಾರ್ಡ್ ಕಾರ್ಪೊರೇಟರ್ ಶಶಿಕಲಾ ಭಾಗಿಯಾಗಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಯಾವುದೇ ಸಂಭ್ರಮ, ಆಚರಣೆಗೆ ನಿಯಮಗಳನ್ನು ಹಾಕಲಾಗಿದೆ. ಆದರೆ ಸರ್ಕಾರದ ನಿಯಮವನ್ನು ಬಿಜೆಪಿ ಮಂಡಲ ಅಧ್ಯಕ್ಷರೇ ಉಲ್ಲಂಘಿಸಿದ್ದಾರೆ. ನೂರಾರು ಜನ ಹುಟ್ಟುಹಬ್ಬ ಆಚರಣೆಯಲ್ಲಿ ಭಾಗಿಯಾಗಿದ್ದರು.

Published On - 12:42 pm, Tue, 26 May 20

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?