AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MP Renukacharya: ಅರಬಗಟ್ಟೆ ಕೋವಿಡ್ ಕೇಂದ್ರದಲ್ಲಿ ದಾವಣಗೆರೆ ಬೆಣ್ಣೆ ದೋಸೆ ಹಾಕಿದ ರೇಣುಕಾಚಾರ್ಯ ದಂಪತಿ!

Davanagere Benne Dosa: ತಮ್ಮ ವಿಧಾನಸಭಾ ಕ್ಷೇತ್ರದಲ್ಲಿರುವ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್ ನಲ್ಲಿ ರೇಣುಕಾಚಾರ್ಯ ದಂಪತಿಯೊಬ್ಬರೂ ದೋಸೆ ಮಾಡಿದ್ದಾರೆ. ವೃತ್ತಿಪರ ಬಾಣಸಿಗರನ್ನೂ ನಾಚಿಸುವಂತೆ ರೇಣುಕಾಚಾರ್ಯ ದಂಪತಿ ದೋಸೆ ಮಾಡಿದ್ದಾರೆ. ಕೋವಿಡ್ ಸೋಂಕಿತರು ದೋಸೆ ಉಪಹಾರ ಸವಿದಿದ್ದಾರೆ.

MP Renukacharya: ಅರಬಗಟ್ಟೆ ಕೋವಿಡ್ ಕೇಂದ್ರದಲ್ಲಿ ದಾವಣಗೆರೆ ಬೆಣ್ಣೆ ದೋಸೆ ಹಾಕಿದ ರೇಣುಕಾಚಾರ್ಯ ದಂಪತಿ!
MP Renukacharya: ಈ ಬಾರಿ ಅರಬಗಟ್ಟೆ ಕೋವಿಡ್ ಕೇಂದ್ರದಲ್ಲಿ ದೋಸೆ ಹಾಕಿದ ರೇಣುಕಾಚಾರ್ಯ ದಂಪತಿ!
TV9 Web
| Edited By: |

Updated on:Jun 29, 2021 | 11:29 AM

Share

ದಾವಣಗೆರೆ: ಕೊರೊನಾ ಮಹಾಮಾರಿಯಿಂದ ಎದುರಾಗಿರುವ ಸಂಕಷ್ಟ ಕಾಲದಲ್ಲಿ ಹೊನ್ನಾಳಿ ಬಿಜೆಪಿ ಶಾಸಕ, ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ತನ್ನ ಜನ ಸೇವೆ ಕಾರ್ಯವನ್ನು ಮುಂದುವರಿಸಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿರುವ ಸೋಂಕಿತರಿಗಾಗಿ ರೇಣುಕಾಚಾರ್ಯ ದೋಸೆ ಹಾಕಿಕೊಟ್ಟಿದ್ದಾರೆ.

ತಮ್ಮ ವಿಧಾನಸಭಾ ಕ್ಷೇತ್ರದಲ್ಲಿರುವ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್ ನಲ್ಲಿ ರೇಣುಕಾಚಾರ್ಯ ದಂಪತಿಯೊಬ್ಬರೂ ದೋಸೆ ಮಾಡಿದ್ದಾರೆ. ವೃತ್ತಿಪರ ಬಾಣಸಿಗರನ್ನೂ ನಾಚಿಸುವಂತೆ ರೇಣುಕಾಚಾರ್ಯ ದಂಪತಿ ದೋಸೆ ಮಾಡಿದ್ದಾರೆ. ಕೋವಿಡ್ ಸೋಂಕಿತರು ದೋಸೆ ಉಪಹಾರ ಸವಿದಿದ್ದಾರೆ.

ಜನಸೇವೆಯೆ ಜನಾರ್ಧನನ ಸೇವೆ… ಎಂದ ರೇಣುಕಾಚಾರ್ಯ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್ ನಲ್ಲಿರುವ ನನ್ನ ಬಂಧುಗಳಿಗಾಗಿ ಕರ್ನಾಟಕ ರಾಜ್ಯ ಅಡುಗೆ ಕೆಲಸ ಮಾಡುವವರು ಮತ್ತು ಸಹಾಯಕರ ಅಸಂಘಟಿತ ಕಾರ್ಮಿಕ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಬಿ ಜಿ ಶಂಕರ್‌ರಾವ್‌ ಹಾಗೂ ತಂಡದವರು ಬೆಣ್ಣೆ ದೋಸೆ ಉಪಹಾರದ ವ್ಯವಸ್ಥೆ ಮಾಡಿಸಿದ್ದು, ಖುದ್ದು ದೋಸೆ ಹಾಕುವ ಮೂಲಕ, ಸೋಂಕಿತ ಬಂದುಗಳಿಗೆ ಬೆಳಗಿನ ಉಪಹಾರ ಬಡಿಸಿದೆನು ಎಂದು ಸಾಮಾಜಿಕ ಜಾಲತಾಣದಲ್ಲಿ ರೇಣುಕಾಚಾರ್ಯ ಪೋಸ್ಟ್​ ಮಾಡಿದ್ದಾರೆ.

(BJP MLA MP Renukacharya couple make dosa at arabagatte covid care center for patients)

ಹೊನ್ನಾಳಿ ಶಾಸಕ ರೇಣುಕಾಚಾರ್ಯ ದಂಪತಿಯಿಂದ ಧನ್ವಂತರಿ ಹೋಮದ ಬಳಿಕ, ಕ್ಷೇತ್ರದ ಜನರಿಗೆ ಹೋಳಿಗೆ ಊಟ

Published On - 11:10 am, Tue, 29 June 21

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?