AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕಿತ್ತು: ಎಚ್ ವಿಶ್ವನಾಥ್

ಕಾಂಗ್ರೆಸ್ ಪಕ್ಷದ ಹಿರಿಯರು ಆಹ್ವಾನಿಸಿದಾಗ ರಾಷ್ಟ್ರ ರಾಜಕಾರಣಕ್ಕೆ ಬರುತ್ತೇನೆಂದು ಸಿದ್ದರಾಮಯ್ಯ ಧೈರ್ಯ ತೋರಬೇಕಿತ್ತು ಎಂದು ವಿಶ್ವನಾಥ್ ಹೇಳಿದ್ದಾರೆ.

ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕಿತ್ತು: ಎಚ್ ವಿಶ್ವನಾಥ್
ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Oct 11, 2021 | 3:00 PM

Share

ಮೈಸೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ ಎಂದು ನೀಡಿರುವ ಹೇಳಿಕೆಗೆ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಭಿಪ್ರಾಯಪಟ್ಟರು. ಕಾಂಗ್ರೆಸ್ ಪಕ್ಷದ ಹಿರಿಯರು ಆಹ್ವಾನಿಸಿದಾಗ ರಾಷ್ಟ್ರ ರಾಜಕಾರಣಕ್ಕೆ ಬರುತ್ತೇನೆಂದು ಸಿದ್ದರಾಮಯ್ಯ ಧೈರ್ಯ ತೋರಬೇಕಿತ್ತು. ಆದರೆ ಅವರು ರಾಜಕೀಯ ಪುಕ್ಕಲತನ ಪ್ರದರ್ಶಿಸುತ್ತಿದ್ದಾರೆ ಎಂದು ವಿಶ್ವನಾಥ್ ವಿಶ್ಲೇಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತಾಡುತ್ತಾರೆ. ಆದರೆ ರಾಷ್ಟ್ರ ರಾಜಕಾರಣಕ್ಕೆ ಹೋಗಲು ಅವರಿಗೆ ಪುಕ್ಕಲತನವಿದೆ. ಇಷ್ಟು ಹೆದರಿಕೆ ಇರುವ ನೀವು ಹೇಗೆ ಮೋದಿ ಅವರ ಬಗ್ಗೆ ಲಘುವಾಗಿ ಮಾತಾಡಲು ಸಮರ್ಥರು? ಎಂದು ಪ್ರಶ್ನಿಸಿದರು.

ನೀರಾವರಿ ಇಲಾಖೆಯ ಅಧಿಕಾರಿಗಳು ದೊಡ್ಡ ಬಂಗಲೆಗಳನ್ನು ಕಟ್ಟಿಸಿದ್ದಾರೆ. ಇಂಥ ಬಂಗಲೆಗಳನ್ನು ಕಟ್ಟಿಸಲು ನೀರಾವರಿ ಕಾಮಗಾರಿಗಳ ಅಕ್ರಮದಿಂದ ಸಂಪಾದಿಸಿದ ಹಣ ಬಳಸಿಕೊಂಡಿದ್ದಾರೆ. ಹಾಗಾಗಿ ಅವರ ಮನೆಗಳಿಗೆ ಅಣೆಕಟ್ಟುಗಳ ಹೆಸರುಗಳನ್ನೇ ಇರಿಸಬೇಕು. ಈ ಬಗ್ಗೆ ವಿಧಾನಸಭೆಯಲ್ಲೂ ನಾನು ಮಾತನಾಡಿದ್ದೆ ಎಂದು ನೆನಪಿಸಿಕೊಂಡರು.

ಶ್ರೀನಿವಾಸಪುರದ ಶಾಸಕ ಕೆ.ಆರ್.ರಮೇಶ್​ಕುಮಾರ್ ಅವರಂಥ ಭ್ರಷ್ಟ ಮತ್ತೊಬ್ಬ ಇಲ್ಲ. ಅರಣ್ಯ ಭೂಮಿ ನುಂಗಿರುವ ರಮೇಶ್​ ಕುಮಾರ್, ಯಶಸ್ವಿನಿ ಯೋಜನೆಯನ್ನು ನಿಲ್ಲಿಸಿ ರೈತರಿಗೆ ಅನ್ಯಾಯ ಮಾಡಿದರು. ನನ್ನಂಥ ಪ್ರಾಮಾಣಿಕ ಇನ್ನೊಬ್ಬ ಇಲ್ಲ ಎನ್ನುತ್ತಾರೆ ಮಾಜಿ ಸ್ಪೀಕರ್. ಆದರೆ ವಾಸ್ತವದಲ್ಲಿ ಅವರಂಥ ಭ್ರಷ್ಟ ಇನ್ನೊಬ್ಬ ಇಲ್ಲ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ: ಮುಂದೆ ಮೈಸೂರು ಕಟ್ಟಿಸಿದ್ದು ನಾನೇ ಅಂತಾರೆ ಪ್ರತಾಪ್ ಸಿಂಹ! ಎಮ್​ಎಲ್​ಸಿ ವಿಶ್ವನಾಥ್ ಮತ್ತೆ ವಾಗ್ದಾಳಿ ಇದನ್ನೂ ಓದಿ: ಬೆಂಗಳೂರು-ಮೈಸೂರು 6 ಪಥದ ರಸ್ತೆ ನಿರ್ಮಾಣ ವಿಚಾರ; ಸಂಸದ ಪ್ರತಾಪ್ ಸಿಂಹಗೆ ಹೆಚ್.ವಿಶ್ವನಾಥ್ ಟಾಂಗ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ