AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಕ್ಕಲಿಗರ ಮತಾಂತರದ ಉದ್ದೇಶವಿದೆಯಾ ಶಿವಕುಮಾರ್? -ಪ್ರತಾಪ್‌ ಸಿಂಹ

ಮೈಸೂರು: ಸ್ವಕ್ಷೇತ್ರದಲ್ಲಿ ಯೇಸು ಪ್ರತಿಮೆ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ರಾಜ್ಯ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಯೇಸು ಪ್ರತಿಮೆ ನಿರ್ಮಾಣ ಮಾಡುವ ಮೂಲಕ ಕನಕಪುರದ ಒಕ್ಕಲಿಗರನ್ನು ಮತಾಂತರ ಮಾಡುವ ಸ್ಕೀಮಾ ಇದು? ಸಿದ್ಧಗಂಗಾ, ಸುತ್ತೂರು, ಸಿರಿಗೆರೆ, ಆದಿಚುಂಚನಗಿರಿಯ ಶ್ರೀಗಳನ್ನು ಮರೆತು ಹೋದರೆ? ಬಾಲಗಂಗಾಧರನಾಥ ಶ್ರೀಗಳು ಮರೆತು ಹೋದ್ರಾ ನಿಮಗೆ ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ವಜಾತಿ ಜನಾಂಗದ ದೈವ ಲಿಂಗೈಕ್ಯ ಶಿವಕುಮಾರ್ ಸ್ವಾಮೀಜಿಯವರ ಪ್ರತಿಮೆ ನಿರ್ಮಿಸಿದ್ದರೆ ಕಪಾಲಿ ಬೆಟ್ಟಕ್ಕೆ […]

ಒಕ್ಕಲಿಗರ ಮತಾಂತರದ ಉದ್ದೇಶವಿದೆಯಾ ಶಿವಕುಮಾರ್? -ಪ್ರತಾಪ್‌ ಸಿಂಹ
ಸಾಧು ಶ್ರೀನಾಥ್​
|

Updated on:Dec 28, 2019 | 2:55 PM

Share

ಮೈಸೂರು: ಸ್ವಕ್ಷೇತ್ರದಲ್ಲಿ ಯೇಸು ಪ್ರತಿಮೆ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ರಾಜ್ಯ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಯೇಸು ಪ್ರತಿಮೆ ನಿರ್ಮಾಣ ಮಾಡುವ ಮೂಲಕ ಕನಕಪುರದ ಒಕ್ಕಲಿಗರನ್ನು ಮತಾಂತರ ಮಾಡುವ ಸ್ಕೀಮಾ ಇದು? ಸಿದ್ಧಗಂಗಾ, ಸುತ್ತೂರು, ಸಿರಿಗೆರೆ, ಆದಿಚುಂಚನಗಿರಿಯ ಶ್ರೀಗಳನ್ನು ಮರೆತು ಹೋದರೆ? ಬಾಲಗಂಗಾಧರನಾಥ ಶ್ರೀಗಳು ಮರೆತು ಹೋದ್ರಾ ನಿಮಗೆ ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ವಜಾತಿ ಜನಾಂಗದ ದೈವ ಲಿಂಗೈಕ್ಯ ಶಿವಕುಮಾರ್ ಸ್ವಾಮೀಜಿಯವರ ಪ್ರತಿಮೆ ನಿರ್ಮಿಸಿದ್ದರೆ ಕಪಾಲಿ ಬೆಟ್ಟಕ್ಕೆ ಕಳಶಪ್ರಾಯವಾಗುತ್ತಿರಲಿಲ್ಲವೇ? ಸ್ವಂತ ಹಣದಿಂದ 114 ಅಡಿ ಪ್ರತಿಮೆ ನಿರ್ಮಾಣದ ಉದ್ದೇಶ ಏನು? ಆಂಧ್ರದಲ್ಲಿ ಜಗನ್ ಮತಾಂತರವನ್ನೇ ಅಧಿಕಾರದ ಮೆಟ್ಟಿಲು ಮಾಡಿಕೊಂಡರು. ನೀವು ಅದೇ ರೀತಿ ಮಾಡುತ್ತಿದ್ದೀರಾ? ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರತಾಪ್ ಸಿಂಹ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

Published On - 1:14 pm, Fri, 27 December 19

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್