AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಕ್ಕಲಿಗರ ಮತಾಂತರದ ಉದ್ದೇಶವಿದೆಯಾ ಶಿವಕುಮಾರ್? -ಪ್ರತಾಪ್‌ ಸಿಂಹ

ಮೈಸೂರು: ಸ್ವಕ್ಷೇತ್ರದಲ್ಲಿ ಯೇಸು ಪ್ರತಿಮೆ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ರಾಜ್ಯ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಯೇಸು ಪ್ರತಿಮೆ ನಿರ್ಮಾಣ ಮಾಡುವ ಮೂಲಕ ಕನಕಪುರದ ಒಕ್ಕಲಿಗರನ್ನು ಮತಾಂತರ ಮಾಡುವ ಸ್ಕೀಮಾ ಇದು? ಸಿದ್ಧಗಂಗಾ, ಸುತ್ತೂರು, ಸಿರಿಗೆರೆ, ಆದಿಚುಂಚನಗಿರಿಯ ಶ್ರೀಗಳನ್ನು ಮರೆತು ಹೋದರೆ? ಬಾಲಗಂಗಾಧರನಾಥ ಶ್ರೀಗಳು ಮರೆತು ಹೋದ್ರಾ ನಿಮಗೆ ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ವಜಾತಿ ಜನಾಂಗದ ದೈವ ಲಿಂಗೈಕ್ಯ ಶಿವಕುಮಾರ್ ಸ್ವಾಮೀಜಿಯವರ ಪ್ರತಿಮೆ ನಿರ್ಮಿಸಿದ್ದರೆ ಕಪಾಲಿ ಬೆಟ್ಟಕ್ಕೆ […]

ಒಕ್ಕಲಿಗರ ಮತಾಂತರದ ಉದ್ದೇಶವಿದೆಯಾ ಶಿವಕುಮಾರ್? -ಪ್ರತಾಪ್‌ ಸಿಂಹ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 28, 2019 | 2:55 PM

Share

ಮೈಸೂರು: ಸ್ವಕ್ಷೇತ್ರದಲ್ಲಿ ಯೇಸು ಪ್ರತಿಮೆ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ರಾಜ್ಯ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಯೇಸು ಪ್ರತಿಮೆ ನಿರ್ಮಾಣ ಮಾಡುವ ಮೂಲಕ ಕನಕಪುರದ ಒಕ್ಕಲಿಗರನ್ನು ಮತಾಂತರ ಮಾಡುವ ಸ್ಕೀಮಾ ಇದು? ಸಿದ್ಧಗಂಗಾ, ಸುತ್ತೂರು, ಸಿರಿಗೆರೆ, ಆದಿಚುಂಚನಗಿರಿಯ ಶ್ರೀಗಳನ್ನು ಮರೆತು ಹೋದರೆ? ಬಾಲಗಂಗಾಧರನಾಥ ಶ್ರೀಗಳು ಮರೆತು ಹೋದ್ರಾ ನಿಮಗೆ ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ವಜಾತಿ ಜನಾಂಗದ ದೈವ ಲಿಂಗೈಕ್ಯ ಶಿವಕುಮಾರ್ ಸ್ವಾಮೀಜಿಯವರ ಪ್ರತಿಮೆ ನಿರ್ಮಿಸಿದ್ದರೆ ಕಪಾಲಿ ಬೆಟ್ಟಕ್ಕೆ ಕಳಶಪ್ರಾಯವಾಗುತ್ತಿರಲಿಲ್ಲವೇ? ಸ್ವಂತ ಹಣದಿಂದ 114 ಅಡಿ ಪ್ರತಿಮೆ ನಿರ್ಮಾಣದ ಉದ್ದೇಶ ಏನು? ಆಂಧ್ರದಲ್ಲಿ ಜಗನ್ ಮತಾಂತರವನ್ನೇ ಅಧಿಕಾರದ ಮೆಟ್ಟಿಲು ಮಾಡಿಕೊಂಡರು. ನೀವು ಅದೇ ರೀತಿ ಮಾಡುತ್ತಿದ್ದೀರಾ? ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರತಾಪ್ ಸಿಂಹ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

Published On - 1:14 pm, Fri, 27 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ