AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಚಿಮುಲ್​ನಲ್ಲಿ ಅವ್ಯವಹಾರ ಆರೋಪ: ಶಾಸಕರು, ಸಂಸದರ ವಾಕ್ಸಮರ

ಕೋಲಾರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಂಸದ ಹಾಗೂ ಶಾಸಕರ ನಡುವೆ ಮಾತಿನ ಸಮರವಾಗಿದ್ದು, ಪರಸ್ಪರ ಏಕ ವಚನದಲ್ಲಿ‌ ನಿಂದಿಸಿಕೊಂಡಿದ್ದಾರೆ. ಕೋಚಿಮುಲ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಸಂಸದ ಮುನಿಸ್ವಾಮಿ ಪ್ರಶ್ನಿಸಿದ್ದಾರೆ. ಅವ್ಯವಹಾರವನ್ನು ಬಹಿರಂಗ ಪಡಿಸಿ ಎಂದು ಶಾಸಕ ಕೆ.ವೈ.ನಂಜೇಗೌಡ ಆಗ್ರಹಿಸಿದ್ದಾರೆ. ಮೊದಲು ಸರಿಯಾಗಿ ಮಾತನಾಡುವುದನ್ನು ಕಲಿಯಿರಿ ಎಂದು ಶಾಸಕರಿಗೆ ಸಂಸದರು ತೀಕ್ಷ್ಣವಾಗಿ ಹೇಳಿದ್ದಾರೆ. ಈ ವೇಳೆ ಸಚಿವ ನಾಗೇಶ್ ಹಾಗು ಕೋಲಾರ ಜೆಡಿಎಸ್​ ಶಾಸಕ ಕೆ.ಶ್ರೀನಿವಾಸಗೌಡ ಮಧ್ಯಪ್ರವೇಶಿಸಿ ಸಮಾಧಾನಪಡಿಸಿದ್ದಾರೆ.

ಕೋಚಿಮುಲ್​ನಲ್ಲಿ ಅವ್ಯವಹಾರ ಆರೋಪ: ಶಾಸಕರು, ಸಂಸದರ ವಾಕ್ಸಮರ
ಸಾಧು ಶ್ರೀನಾಥ್​
|

Updated on: Dec 16, 2019 | 4:44 PM

Share

ಕೋಲಾರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಂಸದ ಹಾಗೂ ಶಾಸಕರ ನಡುವೆ ಮಾತಿನ ಸಮರವಾಗಿದ್ದು, ಪರಸ್ಪರ ಏಕ ವಚನದಲ್ಲಿ‌ ನಿಂದಿಸಿಕೊಂಡಿದ್ದಾರೆ.

ಕೋಚಿಮುಲ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಸಂಸದ ಮುನಿಸ್ವಾಮಿ ಪ್ರಶ್ನಿಸಿದ್ದಾರೆ. ಅವ್ಯವಹಾರವನ್ನು ಬಹಿರಂಗ ಪಡಿಸಿ ಎಂದು ಶಾಸಕ ಕೆ.ವೈ.ನಂಜೇಗೌಡ ಆಗ್ರಹಿಸಿದ್ದಾರೆ. ಮೊದಲು ಸರಿಯಾಗಿ ಮಾತನಾಡುವುದನ್ನು ಕಲಿಯಿರಿ ಎಂದು ಶಾಸಕರಿಗೆ ಸಂಸದರು ತೀಕ್ಷ್ಣವಾಗಿ ಹೇಳಿದ್ದಾರೆ. ಈ ವೇಳೆ ಸಚಿವ ನಾಗೇಶ್ ಹಾಗು ಕೋಲಾರ ಜೆಡಿಎಸ್​ ಶಾಸಕ ಕೆ.ಶ್ರೀನಿವಾಸಗೌಡ ಮಧ್ಯಪ್ರವೇಶಿಸಿ ಸಮಾಧಾನಪಡಿಸಿದ್ದಾರೆ.

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ