AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಚಿಮುಲ್​ನಲ್ಲಿ ಅವ್ಯವಹಾರ ಆರೋಪ: ಶಾಸಕರು, ಸಂಸದರ ವಾಕ್ಸಮರ

ಕೋಲಾರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಂಸದ ಹಾಗೂ ಶಾಸಕರ ನಡುವೆ ಮಾತಿನ ಸಮರವಾಗಿದ್ದು, ಪರಸ್ಪರ ಏಕ ವಚನದಲ್ಲಿ‌ ನಿಂದಿಸಿಕೊಂಡಿದ್ದಾರೆ. ಕೋಚಿಮುಲ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಸಂಸದ ಮುನಿಸ್ವಾಮಿ ಪ್ರಶ್ನಿಸಿದ್ದಾರೆ. ಅವ್ಯವಹಾರವನ್ನು ಬಹಿರಂಗ ಪಡಿಸಿ ಎಂದು ಶಾಸಕ ಕೆ.ವೈ.ನಂಜೇಗೌಡ ಆಗ್ರಹಿಸಿದ್ದಾರೆ. ಮೊದಲು ಸರಿಯಾಗಿ ಮಾತನಾಡುವುದನ್ನು ಕಲಿಯಿರಿ ಎಂದು ಶಾಸಕರಿಗೆ ಸಂಸದರು ತೀಕ್ಷ್ಣವಾಗಿ ಹೇಳಿದ್ದಾರೆ. ಈ ವೇಳೆ ಸಚಿವ ನಾಗೇಶ್ ಹಾಗು ಕೋಲಾರ ಜೆಡಿಎಸ್​ ಶಾಸಕ ಕೆ.ಶ್ರೀನಿವಾಸಗೌಡ ಮಧ್ಯಪ್ರವೇಶಿಸಿ ಸಮಾಧಾನಪಡಿಸಿದ್ದಾರೆ.

ಕೋಚಿಮುಲ್​ನಲ್ಲಿ ಅವ್ಯವಹಾರ ಆರೋಪ: ಶಾಸಕರು, ಸಂಸದರ ವಾಕ್ಸಮರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 16, 2019 | 4:44 PM

Share

ಕೋಲಾರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಂಸದ ಹಾಗೂ ಶಾಸಕರ ನಡುವೆ ಮಾತಿನ ಸಮರವಾಗಿದ್ದು, ಪರಸ್ಪರ ಏಕ ವಚನದಲ್ಲಿ‌ ನಿಂದಿಸಿಕೊಂಡಿದ್ದಾರೆ.

ಕೋಚಿಮುಲ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಸಂಸದ ಮುನಿಸ್ವಾಮಿ ಪ್ರಶ್ನಿಸಿದ್ದಾರೆ. ಅವ್ಯವಹಾರವನ್ನು ಬಹಿರಂಗ ಪಡಿಸಿ ಎಂದು ಶಾಸಕ ಕೆ.ವೈ.ನಂಜೇಗೌಡ ಆಗ್ರಹಿಸಿದ್ದಾರೆ. ಮೊದಲು ಸರಿಯಾಗಿ ಮಾತನಾಡುವುದನ್ನು ಕಲಿಯಿರಿ ಎಂದು ಶಾಸಕರಿಗೆ ಸಂಸದರು ತೀಕ್ಷ್ಣವಾಗಿ ಹೇಳಿದ್ದಾರೆ. ಈ ವೇಳೆ ಸಚಿವ ನಾಗೇಶ್ ಹಾಗು ಕೋಲಾರ ಜೆಡಿಎಸ್​ ಶಾಸಕ ಕೆ.ಶ್ರೀನಿವಾಸಗೌಡ ಮಧ್ಯಪ್ರವೇಶಿಸಿ ಸಮಾಧಾನಪಡಿಸಿದ್ದಾರೆ.

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್