AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಚಿಮುಲ್​ನಲ್ಲಿ ಅವ್ಯವಹಾರ ಆರೋಪ: ಶಾಸಕರು, ಸಂಸದರ ವಾಕ್ಸಮರ

ಕೋಲಾರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಂಸದ ಹಾಗೂ ಶಾಸಕರ ನಡುವೆ ಮಾತಿನ ಸಮರವಾಗಿದ್ದು, ಪರಸ್ಪರ ಏಕ ವಚನದಲ್ಲಿ‌ ನಿಂದಿಸಿಕೊಂಡಿದ್ದಾರೆ. ಕೋಚಿಮುಲ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಸಂಸದ ಮುನಿಸ್ವಾಮಿ ಪ್ರಶ್ನಿಸಿದ್ದಾರೆ. ಅವ್ಯವಹಾರವನ್ನು ಬಹಿರಂಗ ಪಡಿಸಿ ಎಂದು ಶಾಸಕ ಕೆ.ವೈ.ನಂಜೇಗೌಡ ಆಗ್ರಹಿಸಿದ್ದಾರೆ. ಮೊದಲು ಸರಿಯಾಗಿ ಮಾತನಾಡುವುದನ್ನು ಕಲಿಯಿರಿ ಎಂದು ಶಾಸಕರಿಗೆ ಸಂಸದರು ತೀಕ್ಷ್ಣವಾಗಿ ಹೇಳಿದ್ದಾರೆ. ಈ ವೇಳೆ ಸಚಿವ ನಾಗೇಶ್ ಹಾಗು ಕೋಲಾರ ಜೆಡಿಎಸ್​ ಶಾಸಕ ಕೆ.ಶ್ರೀನಿವಾಸಗೌಡ ಮಧ್ಯಪ್ರವೇಶಿಸಿ ಸಮಾಧಾನಪಡಿಸಿದ್ದಾರೆ.

ಕೋಚಿಮುಲ್​ನಲ್ಲಿ ಅವ್ಯವಹಾರ ಆರೋಪ: ಶಾಸಕರು, ಸಂಸದರ ವಾಕ್ಸಮರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 16, 2019 | 4:44 PM

Share

ಕೋಲಾರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಂಸದ ಹಾಗೂ ಶಾಸಕರ ನಡುವೆ ಮಾತಿನ ಸಮರವಾಗಿದ್ದು, ಪರಸ್ಪರ ಏಕ ವಚನದಲ್ಲಿ‌ ನಿಂದಿಸಿಕೊಂಡಿದ್ದಾರೆ.

ಕೋಚಿಮುಲ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಸಂಸದ ಮುನಿಸ್ವಾಮಿ ಪ್ರಶ್ನಿಸಿದ್ದಾರೆ. ಅವ್ಯವಹಾರವನ್ನು ಬಹಿರಂಗ ಪಡಿಸಿ ಎಂದು ಶಾಸಕ ಕೆ.ವೈ.ನಂಜೇಗೌಡ ಆಗ್ರಹಿಸಿದ್ದಾರೆ. ಮೊದಲು ಸರಿಯಾಗಿ ಮಾತನಾಡುವುದನ್ನು ಕಲಿಯಿರಿ ಎಂದು ಶಾಸಕರಿಗೆ ಸಂಸದರು ತೀಕ್ಷ್ಣವಾಗಿ ಹೇಳಿದ್ದಾರೆ. ಈ ವೇಳೆ ಸಚಿವ ನಾಗೇಶ್ ಹಾಗು ಕೋಲಾರ ಜೆಡಿಎಸ್​ ಶಾಸಕ ಕೆ.ಶ್ರೀನಿವಾಸಗೌಡ ಮಧ್ಯಪ್ರವೇಶಿಸಿ ಸಮಾಧಾನಪಡಿಸಿದ್ದಾರೆ.

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು