AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಚಿಮುಲ್​ನಲ್ಲಿ ಅವ್ಯವಹಾರ ಆರೋಪ: ಶಾಸಕರು, ಸಂಸದರ ವಾಕ್ಸಮರ

ಕೋಲಾರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಂಸದ ಹಾಗೂ ಶಾಸಕರ ನಡುವೆ ಮಾತಿನ ಸಮರವಾಗಿದ್ದು, ಪರಸ್ಪರ ಏಕ ವಚನದಲ್ಲಿ‌ ನಿಂದಿಸಿಕೊಂಡಿದ್ದಾರೆ. ಕೋಚಿಮುಲ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಸಂಸದ ಮುನಿಸ್ವಾಮಿ ಪ್ರಶ್ನಿಸಿದ್ದಾರೆ. ಅವ್ಯವಹಾರವನ್ನು ಬಹಿರಂಗ ಪಡಿಸಿ ಎಂದು ಶಾಸಕ ಕೆ.ವೈ.ನಂಜೇಗೌಡ ಆಗ್ರಹಿಸಿದ್ದಾರೆ. ಮೊದಲು ಸರಿಯಾಗಿ ಮಾತನಾಡುವುದನ್ನು ಕಲಿಯಿರಿ ಎಂದು ಶಾಸಕರಿಗೆ ಸಂಸದರು ತೀಕ್ಷ್ಣವಾಗಿ ಹೇಳಿದ್ದಾರೆ. ಈ ವೇಳೆ ಸಚಿವ ನಾಗೇಶ್ ಹಾಗು ಕೋಲಾರ ಜೆಡಿಎಸ್​ ಶಾಸಕ ಕೆ.ಶ್ರೀನಿವಾಸಗೌಡ ಮಧ್ಯಪ್ರವೇಶಿಸಿ ಸಮಾಧಾನಪಡಿಸಿದ್ದಾರೆ.

ಕೋಚಿಮುಲ್​ನಲ್ಲಿ ಅವ್ಯವಹಾರ ಆರೋಪ: ಶಾಸಕರು, ಸಂಸದರ ವಾಕ್ಸಮರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 16, 2019 | 4:44 PM

Share

ಕೋಲಾರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಂಸದ ಹಾಗೂ ಶಾಸಕರ ನಡುವೆ ಮಾತಿನ ಸಮರವಾಗಿದ್ದು, ಪರಸ್ಪರ ಏಕ ವಚನದಲ್ಲಿ‌ ನಿಂದಿಸಿಕೊಂಡಿದ್ದಾರೆ.

ಕೋಚಿಮುಲ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಸಂಸದ ಮುನಿಸ್ವಾಮಿ ಪ್ರಶ್ನಿಸಿದ್ದಾರೆ. ಅವ್ಯವಹಾರವನ್ನು ಬಹಿರಂಗ ಪಡಿಸಿ ಎಂದು ಶಾಸಕ ಕೆ.ವೈ.ನಂಜೇಗೌಡ ಆಗ್ರಹಿಸಿದ್ದಾರೆ. ಮೊದಲು ಸರಿಯಾಗಿ ಮಾತನಾಡುವುದನ್ನು ಕಲಿಯಿರಿ ಎಂದು ಶಾಸಕರಿಗೆ ಸಂಸದರು ತೀಕ್ಷ್ಣವಾಗಿ ಹೇಳಿದ್ದಾರೆ. ಈ ವೇಳೆ ಸಚಿವ ನಾಗೇಶ್ ಹಾಗು ಕೋಲಾರ ಜೆಡಿಎಸ್​ ಶಾಸಕ ಕೆ.ಶ್ರೀನಿವಾಸಗೌಡ ಮಧ್ಯಪ್ರವೇಶಿಸಿ ಸಮಾಧಾನಪಡಿಸಿದ್ದಾರೆ.

Follow Us
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ