AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯರನ್ನು ಬಿಜೆಪಿ ವಕ್ತಾರರಾಗಿ ನೇಮಕ ಮಾಡಿಲ್ಲ: ಡಿಸಿಎಂ ಗೋವಿಂದ ಕಾರಜೋಳ

ನಮ್ಮ ಪಕ್ಷದ ಬಗ್ಗೆ ಮಾತಾಡೋದು ಅವರಿಗೆ ಶೋಭೆ ತರಲ್ಲ. ಇತ್ತೀಚೆಗೆ ಸಿದ್ದರಾಮಯ್ಯ ಸುಳ್ಳಿನ ಸರದಾರರಾಗುತ್ತಿದ್ದಾರೆ ಎಂದು ಡಿಸಿಎಂ ಕಾರಜೋಳ ಹೇಳಿದ್ದಾರೆ.

ಸಿದ್ದರಾಮಯ್ಯರನ್ನು ಬಿಜೆಪಿ ವಕ್ತಾರರಾಗಿ ನೇಮಕ ಮಾಡಿಲ್ಲ: ಡಿಸಿಎಂ ಗೋವಿಂದ ಕಾರಜೋಳ
ಗೋವಿಂದ ಕಾರಜೋಳ
ರಶ್ಮಿ ಕಲ್ಲಕಟ್ಟ
| Edited By: |

Updated on: Jan 19, 2021 | 6:00 PM

Share

ಬಾಗಲಕೋಟೆ: ಏಪ್ರಿಲ್ ಬಳಿಕ ಸಿಎಂ ಬದಲಾವಣೆಯಾಗುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಡಿಸಿಎಂ ಗೋವಿಂದ ಕಾರಜೋಳ, ಸಿದ್ದರಾಮಯ್ಯರನ್ನು ಬಿಜೆಪಿ ವಕ್ತಾರರಾಗಿ ನೇಮಕ ಮಾಡಿಲ್ಲ ಎಂದಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ಮಾತನಾಡಿದ ಡಿಸಿಎಂ ನಮ್ಮ ಪಕ್ಷದ ಬಗ್ಗೆ ಮಾತಾಡೋದು ಅವರಿಗೆ ಶೋಭೆ ತರಲ್ಲ. ಇತ್ತೀಚೆಗೆ ಸಿದ್ದರಾಮಯ್ಯ ಸುಳ್ಳಿನ ಸರದಾರರಾಗುತ್ತಿದ್ದಾರೆ. ಪದೇ ಪದೇ ಡೇಟ್ ಕೊಡೋದು ಈಗ ನೋಡ್ರಿ ಆಗ ನೋಡ್ರಿ ಅನ್ನೋದು. ಸಣ್ಣವರಿದ್ದಾಗ ನಮಗೆ ಗದರಿ ಗಮ್ಮತ್ತು ತೋರಿಸ್ತಿದ್ರು. ದೊಡ್ಡ ದೊಡ್ಡ ಡಬ್ಬಿ ಹೊತ್ತು ಊರೂರಿಗೆ ಬರ್ತಿದ್ರು‌. ಮುಂಬೈ ನೋಡ್ರಿ, ಹೇಮಾಮಾಲಿನಿ ನೋಡ್ರಿ ಅಂತ ಗರ್ದಿ ಗಮ್ಮತ್ತು ತೋರಿಸ್ತಿದ್ರು. ಹಂಗ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದಿದ್ದಾರೆ ಕಾರಜೋಳ.

ಸಮಸ್ಯೆ ಆಲಿಸದ ಡಿಸಿಎಂ ಕಾರಜೋಳ ವಿರುದ್ಧ ವಿದ್ಯಾರ್ಥಿನಿಯರ ಕಿಡಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​